![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ಪಾಂಡುರಂಗ ಮೂರ್ತಿ ಪ್ರತಿಷ್ಠಾಪನೆ
Team Udayavani, May 12, 2019, 1:26 PM IST
![bag-5](https://www.udayavani.com/wp-content/uploads/2019/05/bag-5-1-620x230.jpg)
ಲೋಕಾಪುರ: ಪಾಂಡುರಂಗ ಹಾಗೂ ರುಕ್ಮಾಯಿದೇವರ ನೂತನ ಮೂರ್ತಿಗಳ ಪುರಪ್ರವೇಶ ಹಾಗೂ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಯಿತು.
ಎಪಿಎಂಸಿಯಿಂದ ಆರಂಭಗೊಂಡ ಮೆರವಣಿಗೆಗೆ ಜ್ಞಾನೇಶ್ವರ ಮಠದ ಪೀಠಾಧಿಕಾರಿ ಶ್ರೀ ಬ್ರಹ್ಮಾನಂದ ಸ್ವಾಮೀಜಿ ಚಾಲನೆ ನೀಡಿದರು.
ಭಕ್ತರು ದೀವಟಿಗೆ ಹಾಗೂ ಮಹಿಳೆಯರ ಪೂರ್ಣಕುಂಭ ಕಲಶಗಳೊಂದಿಗೆ ಪಾಲ್ಗೊಂಡು ಸೇವೆ ಸಲ್ಲಿಸಿದರು. ಪಲ್ಲಕ್ಕಿಯೊಂದಿಗೆ ವಿವಿಧ ತಾಳ ಮೇಳಗಳೊಂದಿಗೆ ಸಾಗಿ ಬಂದರು. ಮೃತ್ಯುಂಜಯ ಹೋಮ, ಪ್ರತಿಷ್ಠಾಪನಾ ಹೋಮ ಹಾಗೂ ವಾಸ್ತುಶಾಂತಿ ಹೋಮ ಸೇರಿದಂತೆ ನಾನಾ ಆವಾಸಗಳ ಮೂಲಕ ಮೂರ್ತಿ ಪೂಜೆ ನೆರವೇರಿಸಲಾಯಿತು. ಹೊಳಬಸು ಹೂಗಾರ, ವೆಂಕಣ್ಣ ಕಲಬಸಪ್ಪಗೋಳ, ನಾಗಪ್ಪಗುರಾಣಿ, ಸಿದ್ದಪ್ಪ ರಾಮದುರ್ಗ, ಅಣ್ಣಪ್ಪ ಒಂಟಗೋಡಿ, ತುಕಾರಾಮ ಹೂಗಾರ, ಹೊಳಬಸು ಬಡಿಗೇರ, ಮೋಹನ ಶಿಂಧೆ, ಶಿವಪ್ಪ ಭಟ್ಟಂಗಿ, ಹಣಮಂತ ಕಲಬಸಪ್ಪಗೋಳ, ವೆಂಕಣ್ಣ ಹೂಗಾರ, ವಿಠuಲ ಗಸ್ತಿ, ಲಕ್ಷ್ಮಣ ಹೂಗಾರ, ಲೋಕಾಪುರ, ಲಕ್ಷಾನಟ್ಟಿ, ಅರಳಿಕಟ್ಟಿ, ಠಾಣಿಕೇರಿ, ನಾಗಣಾಪುರ, ಜಾಲಿಕಟ್ಟಿ, ವೆಂಕಟಾಪುರ ಸಂತರು ಇದ್ದರು.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Rain: ಬಾಗಲಕೋಟೆಯ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ](https://www.udayavani.com/wp-content/uploads/2024/07/bagalakote-150x90.jpg)
Heavy Rain: ಬಾಗಲಕೋಟೆ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ
![ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ](https://www.udayavani.com/wp-content/uploads/2024/07/rabakavi-1-150x84.jpg)
ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ
![Fetoside](https://www.udayavani.com/wp-content/uploads/2024/07/Fetoside-150x90.jpg)
Bagalakote: ಸರಕಾರಿ ವೈದ್ಯೆಯಿಂದಲೇ ಭ್ರೂಣಹತ್ಯೆ!
![Mudhol ಸಾವಿರ ಶ್ರೀಗಂಧ ಸಸಿಗಳ ಸರದಾರ; ಅರಣ್ಯ ಕೃಷಿಯಲ್ಲಿ ಖುಷಿ ಜೀವನ ಕಂಡ ನಾಗಪ್ಪ](https://www.udayavani.com/wp-content/uploads/2024/07/sandalwood-150x77.jpg)
Mudhol ಸಾವಿರ ಶ್ರೀಗಂಧ ಸಸಿಗಳ ಸರದಾರ; ಅರಣ್ಯ ಕೃಷಿಯಲ್ಲಿ ಖುಷಿ ಜೀವನ ಕಂಡ ನಾಗಪ್ಪ
![4-](https://www.udayavani.com/wp-content/uploads/2024/07/4--150x90.jpg)
Mahalingpur: ಘಟಪ್ರಭಾ ನದಿಗೆ ಹೆಚ್ಚಿದ ನೀರು: ಮೂರು ಸೇತುವೆಗಳು ಜಲಾವೃತ
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.