ಸಿಎಂ ಸೋಲಿಸಲು ಪರಮೇಶ್ವರ್ ಸಜ್ಜು: ಬಿ.ಎಸ್.ಯಡಿಯೂರಪ್ಪ
Team Udayavani, May 11, 2018, 6:25 AM IST
ಬಾಗಲಕೋಟೆ: ಕಳೆದ ಬಾರಿ ತುಮಕೂರಿನಲ್ಲಿ ಡಾ.ಪರಮೇಶ್ವರ್ ಅವರನ್ನು ಸಿದ್ದರಾಮಯ್ಯ ಸೋಲಿಸಿದ್ದರು. ಅದೇ ರೀತಿ, ಈ ಬಾರಿ ಸಿದ್ದರಾಮಯ್ಯ ಅವರನ್ನು ಪರಮೇಶ್ವರ್ ಹಾಗೂ ಬೆಂಬಲಿಗರು ಸೋಲಿಸಿ, ಸೇಡು ತೀರಿಸಿಕೊಳ್ಳಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ವೀರಶೈವ ಲಿಂಗಾಯತರನ್ನು ಒಡೆಯುವ ಮೂಲಕ ಶಿವಯೋಗ ಮಂದಿರ ಸಂಸ್ಥಾಪಕ ಹಾನಗಲ್ ಕುಮಾರೇಶ್ವರ ಶ್ರೀಗಳಿಗೆ ಅವಮಾನ ಮಾಡಿದ ಸಿಎಂ ಸಿದ್ದರಾಮಯ್ಯ ಅವರನ್ನು ಬಾದಾಮಿ ಜನ ಕ್ಷಮಿಸೋದಿಲ್ಲ. ಅವರನ್ನು ಸೋಲಿಸಿ ವಾಲ್ಮೀಕಿ ಸಮಾಜದ ನಾಯಕ ಶ್ರೀರಾಮುಲು ಅವರನ್ನು ಗೆಲ್ಲಿಸಲಿದ್ದಾರೆ. ಎರಡೂ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ನವರೇ ಸೋಲಿಸಲಿದ್ದಾರೆ. ಅವರನ್ನು ಸೋಲಿಸಲೆಂದೇ ಕಾಂಗ್ರೆಸ್ ನಾಯಕರು ಹಿಂಡು ಹಿಂಡಾಗಿ ಬೀಡು ಬಿಟ್ಟಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ