ಸಿದ್ದರಾಮಯ್ಯ ಕಾಲಿಗೆ ಬಿದ್ದ ಕಟಗೇರಿ ಪಿಡಿಒ ಆರತಿ ಕ್ಷತ್ರಿಯ
Team Udayavani, Feb 12, 2021, 1:34 PM IST
ಕೆರೂರ: ನರೇಗಾ ಯೋಜನೆಯಲ್ಲಿ ಅಕ್ರಮ ಆರೋಪ ಎದುರಿಸುತ್ತಿರುವ ಕಟಗೇರಿ ಪಿಡಿಒ ಆರತಿ ಕ್ಷತ್ರಿಯ ಮಾಜಿ ಸಿಎಂ, ಮಾಜಿ ಶಾಸಕ ಸಿದ್ದರಾಮಯ್ಯ ಅವರ ಕಾಲಿಗೆ ನಮಸ್ಕರಿಸಿದರು.
ಜಿಪಂ ಹಿಂದಿನ ಸಿಇಒ ಗಂಗೂಬಾಯಿ ಮಾನಕರ ಮತ್ತು ಜಿಪಂ ಅಧ್ಯಕ್ಷೆ ಬಾಯಕ್ಕ ಮೇಟಿ ಅವರು ಪಿಡಿಒ ಆರತಿ ವಿರುದ್ಧ ಶಿಸ್ತಿನ ಕ್ರಮ ಮುಂದಾಗಿದ್ದರು. ಗುರುವಾರದ ಸಮಾರಂಭದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಕಾಲಿಗೆ ಏಕಾಏಕಿ, ಎರಗುವ ಮೂಲಕ ಪಿಡಿಒ ಆರತಿ ಬೀಸುವ ದೊಣ್ಣೆಯಿಂದ ಪಾರಾಗಲು ಯತ್ನಿಸಿದರೆ ಎಂಬ ಚರ್ಚೆಗಳು ನೆರೆದ ಜನಪ್ರತಿನಿಧಿಗಳಿಂದ ಕೇಳಿಬಂದವು.
ಈಚೆಗೆ ಗುಳೇದಗುಡ್ಡ, ಬಾದಾಮಿ ತಾಪಂ ಸಭೆಯಲ್ಲಿ ಪಿಡಿಒ ಆರತಿ ವಿರುದ್ಧ ಹಲವು ಜನಪ್ರತಿನಿಧಿಗಳು ಭ್ರಷ್ಟಾಚಾರದ ತನಿಖೆಗೆ ಆಗ್ರಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ