ಆಧಾರ್‌ಗಾಗಿ ಜನರ ಪರದಾಟ

ರಾಂಪುರ: ಇಲ್ಲಿನ ಉಪ ತಹಶೀಲ್ದಾರ್‌ ಕಚೇರಿಯಲ್ಲಿ ಆಧಾರ್‌ ಕಾರ್ಡ್‌ಗೆ ಮುಗಿಬಿದ್ದ ಜನರು.

Team Udayavani, Jun 23, 2019, 9:31 AM IST

bk-tdy-4..

ರಾಂಪುರ: ಇಲ್ಲಿನ ಉಪ ತಹಶೀಲ್ದಾರ್‌ ಕಚೇರಿಯಲ್ಲಿ ಆಧಾರ್‌ ಕಾರ್ಡ್‌ಗೆ ಮುಗಿಬಿದ್ದ ಜನರು

ರಾಂಪುರ: ಆಧಾರ ಕಾರ್ಡ್‌ಗಾಗಿ ರಾತ್ರಿಯಿಡೀ ಬ್ಯಾಂಕ್‌ ಮತ್ತು ತಹಶೀಲ್ದಾರ್‌ ಕಚೇರಿ ಎದುರು ಜಾಗರಣೆ ಮಾಡುವಂತಾಗಿದೆ.

ಹೌದು, ನಿತ್ಯ ಗ್ರಾಮೀಣ ಜನರು ನಗರದ ಕೋಟಿಕ್‌ ಮಹೇಂದ್ರ ಬ್ಯಾಂಕ್‌, ಸಿಂಡಿಕೇಟ್ ಬ್ಯಾಂಕ್‌, ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‌, ಐಸಿಐಸಿಐ ಬ್ಯಾಂಕ್‌, ತಹಶೀಲ್ದಾರ್‌ ಕಚೇರಿ ಎದುರು ಕಳೆದ 10 ದಿನದಿಂದ ಆಧಾರ್‌ ಕಾರ್ಡ್‌ ಮಾಡಿಸಲು ಮತ್ತು ಅಪ್‌ಡೇಟ್ ಮಾಡಲು ರಾತ್ರಿಯೇ ಮಹಿಳೆಯರು, ಮಕ್ಕಳು ವಯೋವೃದ್ಧರು ಹಾಸಿಗೆಯೊಂದಿಗೆ ರಾತ್ರಿಯೇ ಬಂದು ಮಲಗುತ್ತಿರುವ ಪ್ರಸಂಗ ಜನರಿಗೆ ಎದುರಾಗಿದೆ. ಸರ್ಕಾರದ ಯೋಜನೆಗಳ ಸವಲತ್ತು ಪಡೆಯಲು ಆಧಾರ ಕಾರ್ಡ್‌ ಕಡ್ಡಾಯ ಮಾಡಿದೆ. ಹೀಗಾಗಿ ಆಧಾರ ಕಾರ್ಡ್‌ ಮಾಡಿಸಲು ಗ್ರಾಮೀಣ ಜನರು ಪಡಬಾರದ ಕಷ್ಟ ಪಡುತ್ತಿದ್ದಾರೆ.

ದಿನಕ್ಕೆ 15 ಮಾತ್ರ: ಒಂದು ದಿನಕ್ಕೆ ಕೇವಲ 15 ಜನರಿಗೆ ಮಾತ್ರ ಬ್ಯಾಂಕ್‌ನಲ್ಲಿ ಆಧಾರ್‌ ಕಾರ್ಡ್‌ ಮಾಡಿ ಕೊಡಲಾಗುತ್ತಿದೆ. ಹೀಗಾಗಿ ರಾತ್ರಿಯೇ ಬಂದು ಬ್ಯಾಂಕ್‌ ಮುಂದೆ ಜನ ಮಲಗುತ್ತಿದ್ದಾರೆ. ದಿನನಿತ್ಯ ಆಧಾರ್‌ ಕಾರ್ಡ್‌ಗಾಗಿ ಸಾರ್ವಜನಿಕರು ಪರದಾಡುತ್ತಿದ್ದು, ಜನ ಅನಿವಾರ್ಯವಾಗಿ ಖಾಸಗಿ ಬ್ಯಾಂಕ್‌ಗಳ ಮುಂದೆ ಕಾದು ಕುಳಿತುಕೊಂಡಿದ್ದಾರೆ.

ಆಧಾರ್‌ ಕಾರ್ಡ್‌ ಮಾಡಿಸುವುದು ಮತ್ತು ಅಫ್‌ಡೇಟ್ ಮಾಡಲು ಕೆಲ ಬ್ಯಾಂಕ್‌ಗಳು ನಿಗದಿತ ದರ ಆಕರಣೆ ಮಾಡುತ್ತಿದ್ದು, ನಿಗದಿತ ಶುಲ್ಕಗಿಂತ ಹೆಚ್ಚಿನ ಹಣ ಸಾರ್ವಜನಿಕರಿಂದ ಪಡೆಯುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಟಾಪ್ ನ್ಯೂಸ್

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ದೇಶಪಾಂಡೆ ಸಾವು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ಕೆ.ಎಸ್‌. ದೇಶಪಾಂಡೆ ಸಾವು

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

4-bgl

Theft: ಅಮೀನಗಡದ ದೇವಸ್ಥಾನದಲ್ಲಿ ಕಳ್ಳತನ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.