ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಯೋಜನೆ


Team Udayavani, Feb 27, 2020, 1:23 PM IST

bk-tdy-2

ಬೀಳಗಿ: ಎಲ್ಲ ಸರಕಾರಿ ಶಾಲೆಗಳ ಗಂಡು ಮತ್ತು ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಶೌಚಾಲಯ, ಮಳೆ ನೀರುಕೊಯ್ಲು ನಿರ್ಮಾಣ, ಅಡುಗೆಗೆ ಸಂಬಂ ಧಿಸಿದ ಸಸ್ಯ ಉದ್ಯಾನ ಸೇರಿದಂತೆ ಹಲವು ಮೂಲ ಸೌಕರ್ಯ ಕಡ್ಡಾಯಗೊಳಿಸುವ ಮೂಲಕ, ಸರಕಾರಿ ಶಾಲೆಗಳನ್ನು ಉತ್ತಮ ದರ್ಜೆಯಲ್ಲಿ ಅಭಿವೃದ್ಧಿ ಪಡಿಸುವ ಕುರಿತು ಕಾರ್ಯಯೋಜನೆ ಸಿದ್ಧಗೊಳಿಸುವುದಾಗಿ ಜಿಪಂ ಸಿಇಒ ಗಂಗೂಬಾಯಿ ಮಾನಕರ ಹೇಳಿದರು.

ತಾಲೂಕಿನ ಯತ್ನಟ್ಟಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬುಧವಾರ ಭೇಟಿ ನೀಡಿದ ಅವರು, ಅಲ್ಲಿನ ಮಾದರಿ ಬಿಸಿಯೂಟದ ಕೊಠಡಿ ಉದ್ಘಾಟಿಸಿ ಅವರು ಮಾತನಾಡಿದರು. ಸರಕಾರಿ ಶಾಲೆಗಳಲ್ಲಿ ಮಕ್ಕಳ ಪೌಷ್ಟಿಕತೆಯ ದೃಷ್ಟಿಯಿಂದ ಗುಣಮಟ್ಟದ ಊಟ ಮತ್ತು ಉತ್ತಮ ಅಕ್ಷರಭ್ಯಾಸ ದೊರಕುವಂತಾಗಬೇಕು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸರಕಾರಿ ಶಾಲೆಗಳಿಗೆ ಮಕ್ಕಳನ್ನು ಆಕರ್ಷಿಸುವುದು ಸವಾಲಿನ ಕೆಲಸವಾಗಿದೆ. ಆದರೂ, ಸಂಬಂ ಧಿಸಿದ ಇಲಾಖೆಗಳು ಮತ್ತು ಶಿಕ್ಷಕ ವರ್ಗದವರು ಪ್ರಾಮಾಣಿಕ ಪ್ರಯತ್ನ ಮಾಡುವುದು ಅವಶ್ಯವಿದೆ ಎಂದರು.

ಖಾಸಗಿ ಶಾಲೆಗಳಿಗಿಂತ ಸರಕಾರಿ ಶಾಲೆಗಳೇನು ಕಡಿಮೆಯಿಲ್ಲ. ಶಿಸ್ತು ಬದ್ಧವಾದ ಸಮವಸ್ತ್ರ, ಇಂಗ್ಲಿಷ್‌ ಕಲಿಕೆಯ ವಾತಾವರಣಕ್ಕೆ ತಮ್ಮ ಮಕ್ಕಳನ್ನು ಖಾಸಗಿ ಶಾಲೆಗೆ ಕಳುಹಿಸಲು ಪಾಲಕರು ಮನಸೋಲುತ್ತಾರೆ. ಸರಕಾರಿ ಶಾಲೆಗಳಲ್ಲಿಯೂ ಕೂಡ ಶಿಸ್ತಿನ ಸಮವಸ್ತ್ರ, ಗುಣಮಟ್ಟದ ಶಿಕ್ಷಣ ನೀಡುವ ಮುಕ್ತ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖ ಆಗಬೇಕಿದೆ. ಖಾಸಗಿ ಶಾಲೆಯಿಂದ, ಸರಕಾರಿ ಶಾಲೆಗಳಿಗೆ ಮಕ್ಕಳು ಮುಖ ಮಾಡುವಂತಾಗಬೇಕು. ಇದಕ್ಕೆ ಬೇಕಾದ ಎಲ್ಲ ಮೂಲ ಸೌಕರ್ಯ ನೀಡುವ ಮೂಲಕ ಸರಕಾರಿ ಶಾಲೆ ಸದೃಢಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಮಕ್ಕಳ ಆರೋಗ್ಯ ದೃಷ್ಟಿಯಿಂದ ಬಾಳೆಹಣ್ಣು ನೀಡಲು ತಾಲೂಕಿನಲ್ಲಿ ಪ್ರಾಯೋಗಿಕವಾಗಿ ಬುಧವಾರ ತಾಲೂಕಿನ ಎಲ್ಲ ಶಾಲೆಯ ಮಕ್ಕಳಿಗೆ ಒಂದುದಿನ ಬಾಳೆಹಣ್ಣು ನೀಡಲಾಗಿದೆ. ಇದರ ಖರ್ಚುವೆಚ್ಚದ ಕುರಿತು ತುಲನೆ ಮಾಡುವ ಮೂಲಕ, ಮುಂದೆ ಪ್ರತಿ ವಾರಕ್ಕೊಮ್ಮೆ ಮಕ್ಕಳಿಗೆ ಬಾಳೆಹಣ್ಣು ನೀಡಲು ಸಾಧ್ಯವೇ ಎನ್ನುವ ಚಿಂತನೆ ನಡೆದಿದೆ ಎಂದರು.

ತಾಪಂ ಇಒ ಎಂ.ಕೆ. ತೊದಲಬಾಗಿ, ಡಿಡಿಪಿಐ ಶ್ರೀಶೈಲ ಬಿರಾದಾರ, ಬಿಇಒ ಹನುಮಂತಗೌಡ ಮಿರ್ಜಿ, ಕ್ಷೇತ್ರ ಸಮನ್ವಯಾ ಧಿಕಾರಿ ರಮೇಶ ವಡವಾಣಿ, ಅಕ್ಷರ ದಾಸೋಹ ಜಿಲ್ಲಾ ಶಿಕ್ಷಣಾಧಿಕಾರಿ ಎನ್‌.ವೈ. ಕುಂದರಗಿ, ವಿಷಯ ಪರಿವೀಕ್ಷಕ ಡಿ.ಎಂ.ಯಾವಗಲ್ಲ, ಮುಖ್ಯೋಪಾಧ್ಯಾಯ ಎಂ.ಎಸ್‌. ವಾಡೇದ ಇತರರಿದ್ದರು.

ಟಾಪ್ ನ್ಯೂಸ್

ಏ.25, 26 ರಂದು ಹೋಂ ಸ್ಟೇ, ರೇಸಾರ್ಟ್ ಬುಕ್ಕಿಂಗ್ ನೀಡಬೇಡಿ: ಮಾಲೀಕರಿಗೆ ಜಿಲ್ಲಾಡಳಿತ ಆದೇಶ

ಏ.25, 26 ರಂದು ಹೋಂ ಸ್ಟೇ, ರೇಸಾರ್ಟ್ ಬುಕ್ಕಿಂಗ್ ನೀಡಬೇಡಿ: ಮಾಲೀಕರಿಗೆ ಜಿಲ್ಲಾಡಳಿತ ಆದೇಶ

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

ಏ.25, 26 ರಂದು ಹೋಂ ಸ್ಟೇ, ರೇಸಾರ್ಟ್ ಬುಕ್ಕಿಂಗ್ ನೀಡಬೇಡಿ: ಮಾಲೀಕರಿಗೆ ಜಿಲ್ಲಾಡಳಿತ ಆದೇಶ

ಏ.25, 26 ರಂದು ಹೋಂ ಸ್ಟೇ, ರೇಸಾರ್ಟ್ ಬುಕ್ಕಿಂಗ್ ನೀಡಬೇಡಿ: ಮಾಲೀಕರಿಗೆ ಜಿಲ್ಲಾಡಳಿತ ಆದೇಶ

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

MP B.Y. Raghavendra: “ಬಿಜೆಪಿಯಿಂದ ಉತಮ ಪ್ರಣಾಳಿಕೆ ಬಿಡುಗಡೆ’ʼ

MP B.Y. Raghavendra: “ಬಿಜೆಪಿಯಿಂದ ಉತಮ ಪ್ರಣಾಳಿಕೆ ಬಿಡುಗಡೆ’ʼ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.