ಮಾರಕ ರೋಗಗಳ ತಡೆಗಟ್ಟಲು ಸಮುದಾಯದ ಸಹಕಾರ ಅವಶ್ಯ – ಶಾಸಕ ಸಿದ್ದು ಸವದಿ


Team Udayavani, Feb 27, 2022, 1:22 PM IST

ಮಾರಕ ರೋಗಗಳ ತಡೆಗಟ್ಟಲು ಸಮುದಾಯದ ಸಹಕಾರ ಅವಶ್ಯ – ಶಾಸಕ ಸಿದ್ದು ಸವದಿ

ರಬಕವಿ-ಬನಹಟ್ಟಿ: ಮಾರಕ ರೋಗಗಳ ತಡೆಗಟ್ಟಲು ಸಮುದಾಯದ ಸಹಕಾರ ಅವಶ್ಯವಾಗಿದೆ ಎಂದು ಕರ್ನಾಟಕ ಕೈಮಗ್ಗ ಅಭಿವೃದ್ದಿ ನಿಗಮದ ಅಧ್ಯಕ್ಷ, ಶಾಸಕ ಸಿದ್ದು ಸವದಿ ತಿಳಿಸಿದರು.

ಅವರು ಭಾನುವಾರ ಸ್ಥಳೀಯ ಶಂಕರಲಿಂಗ ದೇವಸ್ಥಾನ ಆವರಣದಲ್ಲಿ ಹಮ್ಮಿಕೊಳ‍್ಳಲಾ ಪೋಲಿಯೊ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಪೋಲಿಯೊ ಲಸಿಕೆಯಿಂದ ಯಾವುದೆ ದುಷ್ಪರಿಣಾಮಗಳು ಇಲ್ಲ. ಆದ್ದರಿಂದ ಪೋಲಿಯೊ ಲಸಿಕೆಯನ್ನು ಪಡೆದುಕೊಳ‍್ಳುವ ಸಂದರ್ಭದಲ್ಲಿ ಯಾವುದೆ ಮೂಢ ನಂಬಿಕೆಗಳು ಬೇಡ. ಸುಭದ್ರ ಮತ್ತು ಆರೋಗ್ಯ ಭಾರತಕ್ಕಾಗಿ ಐದು ವರ್ಷ ಒಳಗಿನ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೊ ಲಸಿಕೆಯನ್ನು ಹಾಕಿಸಬೇಕು ಎಂದು ಸವದಿ ಹೇಳಿದರು.

ಇದೇ ಸಂದರ್ಭದಲ್ಲಿ ಜಮಖಂಡಿ ಹಿರಿಯ ಆರೋಗ್ಯ ನಿರೀಕ್ಷಕ ಉಮೇಶ ಜೋಶಿ ಮಾತನಾಡಿ, ರಬಕವಿ ಬನಹಟ್ಟಿ ತಾಲ್ಲೂಕಿನಲ್ಲಿ 40114 ಮಕ್ಕಳಿಗೆ ಪೋಲಿಯೊ ನೀಡುವ ಗುರಿಯನ್ನು ಹೊಂದಲಾಗಿದೆ. ಅದಕ್ಕಾಗಿ 161 ಬೂತ್‍, 11 ಸಂಚಾರಿ ತಂಡಗಳನ್ನು ಹಾಗೂ ನಾಲ್ಕು ಕೇಂದ್ರಗಳನ್ನು ಬಸ್ ನಿಲ್ದಾಣಗಳನ್ನು ತೆರೆಯಲಾಗಿದೆ. 352 ಆರೋಗ್ಯ ಕಾರ್ಯಕರ್ತರು ಲಸಿಕಾ ಕಾರ್ಯಕ್ರಮದಲ್ಲಿ ಕಾರ್ಯ ನಿರ್ವಹಿಸಲಿದ್ಧಾರೆ. ಉಳಿದ ಮಕ್ಕಳಿಗೆ ಸಿಬ್ಬಂದಿ ವರ್ಗದವರು ಮನೆ ಮನೆಗೆ ತೆರಳಿ ಸೋಮವಾರದಿಂದ ಬುಧವಾರದವರೆಗೆ ಪೋಲಿಯೊ ಲಸಿಕೆಯನ್ನು ನೀಡುತ್ತಾರೆ. ಯಾವುದೆ ಮಕ್ಕಳು ಲಸಿಕೆಯಿಂದ ದೂರ ಉಳಿಯದಂತೆ ಅಧಿಕಾರಿಗಳು ಗಮನ ನೀಡಬೇಕು ಎಂದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಎಸ್‍.ಬಿ.ಇಂಗಳೆ, ನಗರಸಭೆಯ ಅಧ್ಯಕ್ಷ ಶ್ರೀಶೈಲ ಬೀಳಗಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬಸಪ್ರಭು ಹಟ್ಟಿ, ಡಾ. ಎನ್‍.ಎಂ.ನದಾಫ್, ಡಾ.ವೀರೇಶ ಹುಡೇದಮನಿ, ಡಾ.ಕಾವೇರಿ ಹಳ್ಯಾಳ, ಪೌರಾಯುಕ್ತ ಶ್ರೀನಿವಾಸ ಜಾಧವ, ಕಚೇರಿ ಅಧೀಕ್ಷಕಿ ಸ್ಮೀತಾ ಕಾಳಗಿ, ಧರೆಪ್ಪ ಉಳ್ಳಾಗಡ್ಡಿ, ಅಪ್ಪಾಜಿ ಹೂಗಾರ, ಎಂ.ಕೆ.ಮುಲ್ಲಾ, ರವಿ ಅರವಡಿ, ನಂದಾ ಕೊಕಟನೂರ, ಬಿ.ಎಸ್‍.ಪಟ್ಟಣಶೆಟ್ಟಿ, ಸಂಜಯ ತೆಗ್ಗಿ, ಯಲ್ಲಪ್ಪ ಕಟಗಿ, ಬಿ. ಎಂ. ಡಾಂಗೆ, ಎಮ್. ಎಮ್. ಮುಘಳಖೋಡ, ಶೋಭಾ ಹೊಸಮನಿ, ರಾಜಕುಮಾರ ಹೊಸೂರ ಸೇರಿದಂತೆ ಅನೇಕರು ಇದ್ದರು.

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.