ಮೈಕ್ರೋ ಎಟಿಎಂ ಸೌಲಭ್ಯಸದುಪಯೋಗಕ್ಕೆ ಪೂಜಾರ ಸಲಹೆ
Team Udayavani, May 22, 2020, 9:49 AM IST
ಕಲಾದಗಿ: ಬಾಗಲಕೋಟೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನಿಂದ ಕೊಡಮಾಡಿದ ಮೈಕ್ರೋ ಎಟಿಎಂ ಸೌಲಭ್ಯವನ್ನು ರೈತರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ದೇವನಾಳ ಪಿಕೆಪಿಎಸ್ ಅಧ್ಯಕ್ಷ ಅಶೋಕ ಪೂಜಾರಿ ಹೇಳಿದರು.
ತುಳಸಿಗಿರಿ ಗ್ರಾಮದಲ್ಲಿ ಮೈಕ್ರೋ ಎಟಿಎಂಗೆ ಚಾಲನೆ ನೀಡಿ ಮಾತನಾಡಿದ ಅವರು, ಮೈಕ್ರೋ ಎಟಿಎಂ ಸಹಕಾರಿ, ರೈತರು ಬ್ಯಾಂಕ್ಗಳಿಗೆ ತೆರಳಿ ಸರತಿ ಸಾಲಿನಲ್ಲಿ ನಿಂತು ಹಣ ಪಡುವ ಕಷ್ಟ ತಪ್ಪಲಿದೆ. ತುಳಸಿಗೇರಿಯಲ್ಲಿ ಮುಖ್ಯ ಪ್ರದೇಶ ಅಗಸಿಯಲ್ಲಿ ಈ ಎಟಿಎಂ ಸೌಲಭ್ಯ ಕಾರ್ಯಾರಂಭ ಮಾಡಿದೆ ಎಂದರು. ಕಳೆದ ಎರಡು ದಿನದಲ್ಲಿ ತುಳಸಿಗೇರಿಯ 30ಕ್ಕೂ ಅಧಿ ಕ ರೈತರು ಇದರ ಸೌಲಭ್ಯ ಪಡೆದಿದ್ದಾರೆ. ರಜಾ ದಿನ ಹೊರತು ಪಡಿಸಿ ಬೆಳಗ್ಗೆ 10ರಿಂದ ಮದ್ಯಾಹ್ನ ಎರಡು ಗಂಟೆಯವರೆಗೂ ಇದರ ಸೌಲಭ್ಯ ಪಡೆಯಬಹುದಾಗಿದೆ. ರಾಷ್ಟ್ರೀಕೃತ ಬೇರೆ ಬ್ಯಾಂಕಿನ ಗ್ರಾಹಕರು, ರೈತರು ಈ ಮೈಕ್ರೋ ಎಟಿಎಂ ಮೂಲಕ ಹಣ ಪಡೆಯಬಹುದು ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು