ಜೆಡಿಎಸ್‌ ಸಂಘಟನೆಗೆ ಆದ್ಯತೆ: ಕತಾಟೆ


Team Udayavani, Jan 31, 2021, 6:58 PM IST

Preference for JDS organization

ಜಮಖಂಡಿ: ಜೆಡಿಎಸ್‌ ಪಕ್ಷ ಸಂಘಟನೆಗೆ ಎಲ್ಲರೂ ಶ್ರಮಿಸಬೇಕು. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಕುಮಾರಸ್ವಾಮಿ ಮುಖ್ಯಮಂತಿಯನ್ನಾಗಿ ಅ ಧಿಕಾರಕ್ಕೆ ತರಲು ಸಿದ್ಧತೆ ನಡೆದಿದೆ ಎಂದು ಜೆಡಿಎಸ್‌ ತಾಲೂಕಾಧ್ಯಕ್ಷ ಚನ್ನಬಸು ಕತಾಟೆ ಹೇಳಿದರು.

ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜ. 31ರಂದು ಬಾಗಲಕೋಟೆಗೆ ಆಗಮಿಸಲಿರುವ ಮಾಜಿ ಸಿಎಂ ಕುಮಾರಸ್ವಾಮಿ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲು ತಾಲೂಕಿನಿಂದ ಎರಡು ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ತೆರಳಲಿದ್ದಾರೆ. ವಿವಿಧ ಪಕ್ಷಗಳನ್ನು ತೊರೆದು ಕಾರ್ಯಕರ್ತರು ಜೆಡಿಎಸ್‌ ಸೇರ್ಪಡೆ ಆಗಲಿದ್ದಾರೆ.

ಜಮಖಂಡಿ ಜಿಲ್ಲೆ ಮತ್ತು ಸಾವಳಗಿ ತಾಲೂಕು ಕೇಂದ್ರ ಘೋಷಣೆ, ರೇಲ್ವೆ ಮಾರ್ಗ ಚಾಲನೆಗೆ ಜೆಡಿಎಸ್‌ ಸರ್ಕಾರದ ಮೇಲೆ ಒತ್ತಡ ಹಾಕುವಂತೆ ಮನವರಿಕೆ ಮಾಡಲಾಗುವುದು. ಬೇಡಿಕೆಗಾಗಿ ಬೆಂಗಳೂರ  ಚಲೋ ಚಳವಳಿ ಸಿದ್ಧತೆ ನಡೆದಿದೆ ಎಂದರು. ಉತ್ತರ ಕರ್ನಾಟಕಕ್ಕೆ ಆದ್ಯತೆ ನೀಡುವಂತೆ ಕುಮಾರಸ್ವಾಮಿ ಅವರನ್ನು ಒತ್ತಾಯಿಸಲಾಗಿದ್ದು, ಉತ್ತರ ಕರ್ನಾಟಕಕ್ಕೆ ಸಭಾಪತಿ ಸ್ಥಾನ ಸಿಗುವ ಸಾಧ್ಯತೆ ಹೆಚ್ಚಿದೆ. ಮುಂದಿನ ಜಿಪಂ ಚುನಾವಣೆಯಲ್ಲಿ 5 ಕೇತ್ರದಲ್ಲಿ ಹಾಗೂ ತಾ.ಪಂ. 19 ಕೇತ್ರದಲ್ಲಿ ಜೆಡಿಎಸ್‌ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ.

ಕಳೆದ ಗ್ರಾಪಂ ಚುನಾವಣೆಯಲ್ಲಿ ಜೆಡಿಎಸ್‌ ಪಕ್ಷ ಹೇಳಿಕೊಳ್ಳುವಷ್ಟು ಸಾಧನೆ ಮಾಡದೇ ಇದ್ದರೂ ಮುಂದಿನ ದಿನಮಾನದಲ್ಲಿ ಪಕ್ಷ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಗ್ರಾಮೀಣ ಪ್ರದೇಶದ ಕಾರ್ಯಕರ್ತರನ್ನು ಮತ್ತೇ ಪಕ್ಷಕ್ಕೆ ಕರೆ ತರುವ ಕೆಲಸ ನಡೆದಲಿದೆ.

ಇದನ್ನೂ ಓದಿ:ಪದವಿ, ಡಿಪ್ಲೊಮಾ, ಎಂಜಿನಿಯರಿಂಗ್‌ ಕಾಲೇಜುಗಳ ಉಪನ್ಯಾಸಕರ ವರ್ಗಕ್ಕೆ ಕೌನ್ಸೆಲಿಂಗ್: ಡಿಸಿಎಂ

ಕುಮಾರಸ್ವಾಮಿ ಅವರ ಪಂಚಸೂತ್ರ, ಸಾಲಮನ್ನಾಗಳಂತಹ ಯೋಜನೆ ರಾಜ್ಯದಲ್ಲಿ ಮತ್ತೇ ಜಾರಿಗೊಳಿಸುವ ಉದ್ದೇಶ ಕುಮಾರಸ್ವಾಮಿ ಹೊಂದಿದ್ದು, ಈ ಕುರಿತು ಚಿಂತನ-ಮಂಥನ ನಡೆಸಲಾಗುತ್ತಿದೆ ಎಂದರು. ಜೆಡಿಎಸ್‌ ಮುಖಂಡ ಗುಡುಸಾಬ ಹೊನವಾಡ ಮಾತನಾಡಿದರು. ಪತ್ರಿಕಾಗೋಷ್ಠಿಯಲ್ಲಿ ಕಾಡಯ್ನಾ ಹಿರೇಮಠ, ನಿಸಾರ ಜೈನಾಪುರ, ಮಹ್ಮದಸಾಬ ಕಕ್ಕೇರಿ, ಡಿ.ಎಸ್‌ .ಪಾಟೀಲ, ಅಸ್ಲಂ ಜಮಾದರ, ಕಡಪ್ಪ ಹೊಸಮನಿ ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.