ನಾಳೆ ಜನತಾ ಜಲಧಾರೆ ಸಂಕಲ್ಪ ಸಮಾವೇಶ-ಭರದ ಸಿದ್ಧತೆ

ಮೇ 9- 13: ಜನತಾ ಜಲಧಾರೆ

Team Udayavani, May 8, 2022, 11:20 AM IST

6

ಬಾದಾಮಿ: ಮೇ 9ರಂದು ಬೆಳಗ್ಗೆ 11 ಗಂಟೆಗೆ ಪಟ್ಟಣದ ಎಪಿಎಂಸಿ ಎದುರಿನ ಕುಂದಗೋಳ ಆವರಣದ ಜನತಾ ಜಲಧಾರೆ ಸಂಕಲ್ಪ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಇದಕ್ಕಾಗಿ ಎಲ್ಲ ಸಿದ್ಧತೆ ಮಾಡಲಾಗಿದೆ ಎಂದು ಜೆಡಿಎಸ್‌ ಜಿಲ್ಲಾಧ್ಯಕ್ಷ ಹನಮಂತ ಮಾವಿನಮರದ ಹೇಳಿದರು.

ಪಟ್ಟಣದ ಹೊರವಲಯದ ಎಪಿಎಂಸಿ ಎದುರಿನ ಕುಂದಗೋಳ ಆವರಣದಲ್ಲಿ ಸಮಾವೇಶದ ಪೂರ್ವ ಸಿದ್ಧತೆಗಳ ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದ ಅವರು, ಸೋಮವಾರ ಬೆಳಿಗ್ಗೆ 11 ಗಂಟೆಗೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಮತ್ತು ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ.

ಅಂದು ಬೆಳಿಗ್ಗೆ 11 ಗಂಟೆಗೆ ಕುಮಾರಸ್ವಾಮಿಯವರು ಶಿವಯೋಗಮಂದಿರದ ಮಲಪ್ರಭಾ ನದಿಯಲ್ಲಿ ಪೂಜೆ ಮಾಡಿ ರಥದಲ್ಲಿರುವ ಕಳಸಕ್ಕೆ ಪೂಜೆ ಮಾಡಿ ಹಾನಗಲ್‌, ಸದಾಶಿವ ಶ್ರೀಗಳ ದರ್ಶನ ಪಡೆದು ಬಾದಾಮಿಗೆ ಆಗಮಿಸಲಿದ್ದಾರೆ. ನಂತರ ಬಾದಾಮಿ ನಗರದ ಕಬ್ಬಲಗೇರಿ ಕ್ರಾಸ್‌ ನಿಂದ ಮುಖ್ಯರಸ್ತೆಯ ಮೂಲಕ ಒಂದು ಸಾವಿರ ಮಹಿಳೆಯರ ಕುಂಭ, ಸಂಗೀತ ವಾದ್ಯಗಳ ಮೂಲಕ ಮೆರವಣಿಗೆ ಮೂಲಕ ವೇದಿಕೆಗೆ ಆಗಮಿಸಲಿದೆ.

2023ರಲ್ಲಿ ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಜನರು ಜೆಡಿಎಸ್‌ಗೆ ಅಧಿ ಕಾರ ನೀಡಿದರೆ ರಾಜ್ಯದ ಎಲ್ಲ ನೀರಾವರಿ ಯೋಜನೆಗಳನ್ನು ಜಾರಿಗೊಳಿಸಲು ಬದ್ಧವಾಗಿದೆ. ಕೃಷ್ಣಾ ಯೋಜನೆಯ ಬಿ ಸ್ಕಿಂನಲ್ಲಿ ನೀರನ್ನು ಬಳಕೆ ಮಾಡಲು ಮೂರನೇ ಹಂತದ ಯೋಜನೆ ಜಾರಿ ಅಗತ್ಯವಾಗಿದ್ದು, ಜನರು ಆಶೀರ್ವಾದ ಮಾಡಿ ಜೆಡಿಎಸ್‌ಗೆ ಅಧಿ ಕಾರ ನೀಡಬೇಕು ಎಂದು ಮನವಿ ಮಾಡಿದರು.

ರಾಜ್ಯದ 15 ಕಡೆಗಳಲ್ಲಿ ನಡೆದ ಜನತಾ ಜಲಧಾರೆಯ ರಥದಲ್ಲಿ ಸಂಗ್ರಹ ಮಾಡಿದ ಕಳಸವನ್ನು ತಂದು ಬೆಂಗಳೂರಿನ ನೆಲಮಂಗಲದಲ್ಲಿ ಮೇ 13ರಂದು ಸಮಾರೋಪ ಸಮಾರಂಭ ನಡೆಯಲಿದೆ. ಪ್ರತಿ ದಿನ ಜೆಡಿಎಸ್‌ ಕಚೇರಿಯಲ್ಲಿ ಜಲ ಪೂಜಾ ಕಾರ್ಯಕ್ರಮ ಇದ್ದು, ನೀರಾವರಿ ಯೋಜನೆ ಜಾರಿಗೊಳಿಸಲು 2023ರಲ್ಲಿ ಜೆಡಿಎಸ್‌ಗೆ ಅಧಿಕಾರ ನೀಡಬೇಕು ಎಂದು ಹೇಳಿದರು.

ಮುಖಂಡರಾದ ಪ್ರಕಾಶ ಗಾಣಿಗೇರ, ವಿರುಪಾಕ್ಷಪ್ಪ ಹುಲ್ಲೂರ, ಎಂ.ಎಸ್‌.ಹಿರೇಹಾಳ, ಪುಂಡಲೀಕ ಕವಡಿಮಟ್ಟಿ, ಹುಚ್ಚೇಶ ಹದ್ದನ್ನವರ, ಕುಮಾರಗೌಡ ಪಾಟೀಲ, ಮಲ್ಲಪ್ಪ ಅಂಬಿಗೇರ, ಮುತ್ತಪ್ಪ ಗಾಡಗೊಳ್ಳಿ, ಬಸವರಾಜ ಕೋಟಿ, ಶಿವಾನಂದ ಮೆಣಸಗಿ ಹಾಜರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.