ಶಾಂತಿಯುತ ಮತದಾನಕ್ಕೆ ಸಕಲ ಸಿದ್ಧತೆ


Team Udayavani, Apr 23, 2019, 12:20 PM IST

bag-1

ಮಹಾಲಿಂಗಪುರ: 2019ರ ಲೋಕಸಭೆ ಚುನಾವಣೆಯ ಮತದಾನವು ಏ.23ರಂದು ನಡೆಯಲಿದೆ. ತನ್ನಿಮಿತ್ತ ಪಟ್ಟಣದಲ್ಲಿ ಸುಮಾರು 33 ಮತಗಟ್ಟೆ ಸ್ಥಾಪಿಸಲಾಗಿದೆ. 33 ಮತಗಟ್ಟೆಗಳಲ್ಲಿ ಶಾಂತಿಯುತ ಮತದಾನಕ್ಕೆ ಬೇಕಾದ ಸಕಲ ಸಿದ್ಧತೆಗಳನ್ನು ಈಗಾಗಲೇ ಮಾಡಿಕೊಳ್ಳಲಾಗಿದೆ ಎಂದು ಚುನಾವಣಾಧಿಕಾರಿಗಳಾದ ವೆಂಕಟೇಶ ಬೆಳಗಲ್, ಎಚ್.ಎಸ್‌.ಬಳ್ಳುರ, ಕೆ.ಐ. ನಾಗನೂರ ತಿಳಿಸಿದರು.

ಪಟ್ಟಣದ ಕೆಂಗೇರಿಮಡ್ಡಿ ಸರಕಾರಿ ಶಾಲೆಯ ಮತಗಟ್ಟೆ 190ನ್ನು ಸಖೀ ಮತಗಟ್ಟೆಯಾಗಿದೆ. ಸಖೀ ಮತಗಟ್ಟೆಯನ್ನು ಮದು ವಣಗಿತ್ತಿಯಂತೆ ಸಿಂಗರಿಸಲಾಗಿದೆ. ಮತದಾನ ಕೋಣೆಯನ್ನು ಅಲಂಕಾರ ಮಾಡಿ, ಬಲೂನ್‌ ಕಟ್ಟಿ ಮನೆಯಲ್ಲಿನ ಹಬ್ಬದಂತೆ ವಿಶೇಷ ಅಲಂಕರಿಸಲಾಗಿದೆ. ಮತಗಟ್ಟೆಯ ಹೊರಗೆ ವಿಶ್ರಾಂತಿಗಾಗಿ ವಿಶಾಲ ಪೆಂಡಾಲ್ ವ್ಯವಸ್ಥೆ, ಸರತಿ ಸಾಲಿನಲ್ಲಿ ನಿಲ್ಲಲು ಅನುಕೂಲ ಮಾಡಲಾಗಿದೆ. ಜೊತೆಗೆ ಮತದಾನ ಚಲಾಯಿಸಿ ಹೊರಬಂದ ಸಖೀಯರಿಗಾಗಿ, ಪ್ರತ್ಯೇಕ ಸೆಲ್ಫಿ ಜೋನ್‌ ಸಹ ಅಳವಡಿಸಲಾಗಿದೆ. ಮತಗಟ್ಟೆ ಮುಂಭಾಗದಲ್ಲಿ ಸಖೀ ಮತದಾರರ ಭಾವಚಿತ್ರದ ಬ್ಯಾನರಗಳ ಸ್ವಾಗತ ಕಮಾನು ನಿರ್ಮಿಸಲಾಗಿದೆ. ಒಟ್ಟಿನಲ್ಲಿ ತೇರದಾಳ ಮತಕ್ಷೇತ್ರದ ಎರಡು ಸಖೀ ಮತಗಟ್ಟೆಗಳಲ್ಲಿ ಮಹಾಲಿಂಗಪುರದ 190ರ ಮತಗಟ್ಟೆಯು ಒಂದಾಗಿದ್ದು ವಿಶೇಷ.

ಸಖೀ ಮತಗಟ್ಟೆಯ ನಿರ್ಮಾಣಕ್ಕಾಗಿ ಚುನಾವಣಾಧಿಕಾರಿಗಳು 10 ಸಾವಿರ ನೀಡಿದ್ದಾರೆ. ಆದರೆ ಪುರಸಭೆಯಿಂದ ಹೆಚ್ಚಿನ ವೆಚ್ಚ ಹಾಕಿ ಮತಗಟ್ಟೆಯನ್ನು ಮತ್ತಷ್ಟು ಆಕರ್ಷಣೀಯವಾಗಿಸಲಾಗಿದೆ. ಮಹಿಳಾ ಮತದಾರರೇ ಹೆಚ್ಚಾಗಿರುವ ಈ ಮತಗಟ್ಟೆಯಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಸಖೀ ಮತಗಟ್ಟೆಗೆ ಭೇಟಿ ನೀಡಿ, ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ, ಸಖೀ ಮತಗಟ್ಟೆಗೆ ಹೆಚ್ಚಿನ ಮೆರುಗು ನೀಡಬೇಕೆಂದು ಪುರಸಭೆ ಮುಖ್ಯಾಕಾರಿ ಹಾಗೂ ಚುನಾವಣಾಧಿಕಾರಿಯಾಗಿರುವ ಕೆ.ಐ. ನಾಗನೂರ ವಿನಂತಿಸಿದ್ದಾರೆ. ಸಖೀ ಮತಗಟ್ಟೆ ಅಧಿಕಾರಿ, ಪಿಆರ್‌ಒ, ಮಹಿಳಾ ಪೇದೆ, ಸಿಬ್ಬಂದಿ ಸೇರಿದಂತೆ ಸಖೀ ಮತಗಟ್ಟೆಗೆ ಸಂಪೂರ್ಣ ಮಹಿಳಾ ಸಿಬ್ಬಂದಿಯನ್ನೇ ನೇಮಕ ಗೊಳಿಸಲಾಗಿದೆ. ಚುನಾವಣೆಯ ಕರ್ತವ್ಯಕ್ಕಾಗಿ ಮಹಿಳಾ ಸಿಬ್ಬಂದಿ ಮಂಗಳವಾರ ಸಂಜೆ ಮತಗಟ್ಟೆಗೆ ಆಗಮಿಸಿ, ಮತದಾನ ಸಿದ್ಧತೆಗಳನ್ನು ಮಾಡಿಕೊಂಡರು.

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.