ಮೋದಿ ಎದುರಲ್ಲಿ ನೇತಾಜಿ ಕುರಿತು ಭಾಷಣಕ್ಕೆ ರಾಜ್ಯದ ಪರೇಶ ಆಯ್ಕೆ
Team Udayavani, Jan 23, 2023, 7:55 AM IST
ಬಾಗಲಕೋಟೆ: ನಗರದ ವಿದ್ಯಾರ್ಥಿಯೊಬ್ಬ ಪ್ರಧಾನಿ ನರೇಂದ್ರ ಮೋದಿ ಎದುರಲ್ಲಿ ನೇತಾಜಿ ಸುಭಾಶ್ಚಂದ್ರ ಬೋಸ್ ಕುರಿತು ಭಾಷಣ ಮಾಡಲು ಆಯ್ಕೆಯಾಗಿದ್ದಾನೆ.
ಪ್ರತಿಷ್ಠಿತ ಬಸವೇಶ್ವರ ವಿದ್ಯಾವರ್ಧಕ ಸಂಘದ ಬಸವೇಶ್ವರ ವಾಣಿಜ್ಯ ಕಾಲೇಜಿನಲ್ಲಿ ಬಿಬಿಎ 3ನೇ ಸೆಮಿಸ್ಟರ್ನ ಲ್ಲಿ ಅಧ್ಯಯನ ಮಾಡುತ್ತಿರುವ ಪರೇಶ ಸಚಿನಕುಮಾರ ಗುಂಡೇಚಾ ಈ ಹೆಮ್ಮೆಗೆ ಪಾತ್ರನಾಗಿದ್ದಾನೆ. ದಿಲ್ಲಿಯಲ್ಲಿ ಫೆ. 23ರಂದು ರಾಷ್ಟ್ರೀಯ ಯುವ ಜನೋತ್ಸವ ಜರಗಲಿದ್ದು, ಅಲ್ಲಿ ಭಾಷಣ ಮಾಡಲಿರುವ ವಿವಿಧ ರಾಜ್ಯಗಳ ಸುಮಾರು 8 ವಿದ್ಯಾರ್ಥಿಗಳ ಪೈಕಿ ಕರ್ನಾಟಕದಿಂದ ಆಯ್ಕೆಯಾದ ಏಕೈಕ ವಿದ್ಯಾರ್ಥಿ ಇವರಾಗಿದ್ದಾರೆ. ರಾಷ್ಟ್ರೀಯ ಯುವಜನೋತ್ಸವಕ್ಕೆ ಆಯ್ಕೆಯಾದ 30 ವಿದ್ಯಾರ್ಥಿಗಳ ಪೈಕಿ ಎಂಟು ಮಂದಿ ಯನ್ನು ಮೋದಿ ಎದುರು ಭಾಷಣ ಮಾಡಲು ರಾಷ್ಟ್ರೀಯ ಸಮಿತಿ ಆಯ್ಕೆ ಮಾಡಿದೆ.
ಪ್ರಧಾನಿ ಮೋದಿ ಅವರನ್ನು ನೋಡುವುದೇ ದೊಡ್ಡ ಸೌಭಾಗ್ಯ. ಅದರಲ್ಲೂ ಅವರ ಎದುರು ಮೂರು ನಿಮಿಷ ಭಾಷಣ ಮಾಡಲು ಅವಕಾಶ ಸಿಕ್ಕಿರುವುದರಿಂದ ಬಹಳ ಖುಷಿಯಾಗಿದೆ. ಇದಕ್ಕೆ ತಂದೆ-ತಾಯಿ, ಕಾಲೇಜು ಪ್ರಾಧ್ಯಾಪಕರು, ಸಂಘದ ಆಡಳಿತ ಮಂಡಳಿಯ ಪ್ರತಿಯೊಬ್ಬರ ಹಾರೈಕೆಯೂ ಕಾರಣ.
-ಪರೇಶ ಸಚಿನಕುಮಾರ ಗುಂಡೇಚಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
MUST WATCH
ಹೊಸ ಸೇರ್ಪಡೆ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ