ಮುಸ್ಲಿಂ-ದಲಿತರ ಮೇಲಿನ ದೌರ್ಜನ್ಯ ತಡೆಯಿರಿ
Team Udayavani, Jul 6, 2019, 10:14 AM IST
ಹುನಗುಂದ: ಮುಸ್ಲಿಂ ಮತ್ತು ದಲಿತರ ಮೇಲಿನ ದೌರ್ಜನ್ಯ ಘಟನೆ ಖಂಡಿಸಿ ಮುಸ್ಲಿಂ ಹಾಗೂ ದಲಿತರು ತಹಶೀಲ್ದಾರ್ಗೆ ಮನವಿ ಸಲ್ಲಿಸಿದರು.
ಹುನಗುಂದ: ದೇಶಾದ್ಯಂತ ಮುಸ್ಲಿಂ ಮತ್ತು ದಲಿತ ಸಮುದಾಯ ಜನಾಂಗದ ಮೇಲೆ ನಿರಂತರ ಸಾಮೂಹಿಕ ದೌರ್ಜನ್ಯ, ಹಲ್ಲೆ, ಹತ್ಯೆ, ಅತ್ಯಾಚಾರ ಘಟನೆಗಳನ್ನು ತಡೆಯಲು ಆಗ್ರಹಿಸಿ ಶುಕ್ರವಾರ ತಹಶೀಲ್ದಾರ್ ಕಚೇರಿ ಎದುರು ಮುಸ್ಲಿಂ ಹಾಗೂ ದಲಿತ ಸಮುದಾಯದವರು ಪ್ರತಿಭಟನೆ ನಡೆಸಿದರು.
ಈ ವೇಳೆ ಜೆಡಿಎಸ್ ತಾಲೂಕಾಧ್ಯಕ್ಷ ಹಾಗೂ ಮುಸ್ಲಿಂ ಮುಖಂಡ ಜಬ್ಟಾರ ಕಲಬುರ್ಗಿ ಮಾತನಾಡಿ, ಜಾರ್ಖಂಡ ಮುಸ್ಲಿಂ ಯುವಕ ತಬರೇಜ್ ಅನ್ಸಾರಿ ಮೇಲೆ ಗುಂಪು ಹತ್ಯೆ ಮಾಡಿ ದೇಶದಲ್ಲಿ ಕೋಮುವಾದಿ ಶಕ್ತಿಗಳು ಜಾತಿ ನಿಂದನೆ ಮತ್ತು ಧಾರ್ಮಿಕ ಭಾವನೆ ದಕ್ಕೆವುಂಟು ಮಾಡಿದೆ ಎಂದರು.
ಮುಸ್ಲಿಂ ಜಾಗೃತಿ ವೇದಿಕೆಯ ಸಂಸ್ಥಾಪಕ ಮಹಿಬೂಬು ಗದ್ವಾಲ ಮಾತನಾಡಿದರು. ತಹಶೀಲ್ದಾರ್ ಕಚೇರಿವರಿಗೆ ಪ್ರತಿಭಟನಾ ರ್ಯಾಲಿ ನಡೆಸಿದರು. ಶಬ್ಬೀರ ಮುಲ್ಲಾ, ಸಫರ್ರಾಜ ಮೌಲ್ವಿ, ಹನಮಂತ ನಡುವಿನಮನಿ, ರಿಜ್ವಾನ್ ಮೌಲ್ವಿ, ರಿಯಾಜ್ ಭಾಯ್, ಮಹಿಬೂಬು ಕಳ್ಳಿಮನಿ, ಮುಕ್ತಾರ ಲೈನ್, ಯುಸೂಫ್ ಕಲಬುರ್ಗಿ, ಮೈನುದ್ದೀನ್ ಧನ್ನೂರ, ಯಾಸೀನ್ ಗಡೇದ, ಅಬುಬಕರ ಪೀರಜಾದೆ, ವಾಸೀಮ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
ತಾಕತ್ತಿದ್ದರೆ ಯತ್ನಾಳ್ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್
Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!