ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಿ

ಕಾಮಗಾರಿ ಪ್ರಾರಂಭಗೊಳ್ಳುತ್ತಿದ್ದು, ಪ್ರತಿಯೊಬ್ಬ ಗ್ರಾಮಸ್ಥರು ಸಹಕಾರ ನೀಡಬೇಕೆಂದು ಹೇಳಿದರು.

Team Udayavani, Jan 15, 2022, 5:50 PM IST

ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಿ

ಲೋಕಾಪುರ: ಗ್ರಾಮೀಣ ಭಾಗದ ಸಾರ್ವಜನಿಕರ ಅನುಕೂಲಕ್ಕಾಗಿ ವಿವಿಧ ಗ್ರಾಮಗಳಲ್ಲಿ ಒಳ ರಸ್ತೆ ಸುಧಾರಣೆ ಕಾಮಗಾರಿ, ಸಬ್‌ ಮೈನರ್‌ ಕಾಲುವೆ, ಮನೆಗಳಿಗೆ ಕಾರ್ಯಾತ್ಮಕ ನಳಗಳ ಜೋಡಣೆ, ಸೇತುವೆ ನಿರ್ಮಾಣ, ಸಿಸಿ ರಸ್ತೆ ನಿರ್ಮಾಣ ಅಭಿವೃದ್ದಿಗಳಿಗಾಗಿ ಒಟ್ಟು 6.28 ಕೋಟಿ ರೂ.ಗಳ ವೆಚ್ಚದಲ್ಲಿ ವಿವಿಧ ಕಾಮಗಾರಿಗಳಿಗೆ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಭೂಮಿಪೂಜೆ ನೆರವೇರಿಸಿದರು.

ಸಮೀಪದ ಮುದ್ದಾಪುರ ಮತ್ತು ಹೆಬ್ಟಾಳ ಗ್ರಾಮಗಳಲ್ಲಿ ಅಂಗನವಾಡಿ ಕೇಂದ್ರ ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮೀಣ ಭಾಗದ ಜನತೆ ಸರ್ಕಾರದ ಸವಲತ್ತುಗಳನ್ನು ಪಡೆದುಕೊಂಡು ಸರಿಯಾಗಿ ಸದ್ಬಳಕೆ ಮಾಡಿಕೊಳ್ಳಬೇಕು. ಬಹುದಿನಗಳಿಂದ ಕನಸಾಗಿರುವ ಮಸಾರಿ ಹಳ್ಳಕ್ಕೆ ಲೋ ಲೆವಲ್‌ ಸೇತುವೆ ನಿರ್ಮಾಣ ಕಾಮಗಾರಿ ಪ್ರಾರಂಭಗೊಳ್ಳುತ್ತಿದ್ದು, ಪ್ರತಿಯೊಬ್ಬ ಗ್ರಾಮಸ್ಥರು ಸಹಕಾರ ನೀಡಬೇಕೆಂದು ಹೇಳಿದರು.

ಸಮೀಪದ ಚಿಂಚಖಂಡಿ ಬಿ.ಕೆ. ಸಬ್‌ ಮೈನರ್‌ ಕಾಲುವೆ ಸೇವಾ ರಸ್ತೆಸುಧಾರಣೆಅಂದಾಜು ಮೊತ್ತ 12 ಲಕ್ಷ ರೂ., ಚಿಂಚಖಂಡಿ ಬಿ.ಕೆ. ಮತ್ತು ಜಂಬಗಿ ಕೆಡಿ. ಗ್ರಾಮಗಳಲ್ಲಿ ಕಾಲುವೆಯಲ್ಲಿ ಸಿಸಿ ರಸ್ತೆ ನಿರ್ಮಾಣ ಅಂದಾಜು ಮೊತ್ತ 25 ಲಕ್ಷ ರೂ., ಕಸಬಾ ಜಂಬಗಿ ಗ್ರಾಮದಲ್ಲಿ 712 ಮನೆಗಳಿಗೆ ಕಾರ್ಯಾತ್ಮಕ ನಳಗಳ ಜೋಡನೆಅಂದಾಜು ಮೊತ್ತರೂ 181.30 ಲಕ್ಷ, ಮುದ್ದಾಪುರಗ್ರಾಮದಲ್ಲಿ ಅಂಗನವಾಡಿ ಕೇಂದ್ರಅಂದಾಜು ಮೊತ್ತ 17 ಲಕ್ಷ ರೂ. ಹಾಗೂ 517 ಮನೆಗಳಿಗೆ ಕಾರ್ಯಾತ್ಮಕ ನಳಗಳ ಜೋಡನೆ ಅಂದಾಜು ಮೊತ್ತ 120.45 ಲಕ್ಷ ರೂ., ಹೆಬ್ಟಾಳ ಗ್ರಾಮದಪತ್ರಿ ಬಸವೇಶ್ವರಗುಡಿಯಿಂದ ಬಸವ ಪಟ್ಟಣ ಕೆರೆಗೆ ಹೋಗುವ ರಸ್ತೆ ಮಸಾರಿ ಹಳ್ಳಕ್ಕೆ ಲೋಲೆವಲ್‌ ಸೇತುವೆನಿರ್ಮಾಣ ಹಾಗೂ ರಸ್ತೆಸುಧಾರಣೆ ಅಂದಾಜು ಮೊತ್ತ 120 ಲಕ್ಷ ರೂ., ಹೆಬ್ಟಾಳದಿಂದ ತಿಮ್ಮಾಪುರ ಗ್ರಾಮದ ವರೆಗೆಒಳ ರಸ್ತೆ ಸುಧಾರಣೆ ಅಂದಾಜು ಮೊತ್ತ 20 ಲಕ್ಷ ರೂ., ಹೆಬ್ಟಾಳ ಗ್ರಾಮದ ಕರಿಗೌಡ ಅವರ ಹೊಲದವರೆಗೆ ಒಳ ರಸ್ತೆ ಸುಧಾರಣೆ
ಅಂದಾಜು ಮೊತ್ತ 10 ಲಕ್ಷ, ಹೆಬ್ಟಾಳ ಗ್ರಾಮದ ಶಂಕರೆಪ್ಪ ತಳವಾರ ಅವರಮನೆಯಿಂದ ಹಳ್ಳದ ವರೆಗೆ ಒಳ ರಸ್ತೆ ಸುಧಾರಣೆ 10 ಲಕ್ಷ ರೂ., ಹೆಬ್ಟಾಳ ಗ್ರಾಮದಲ್ಲಿ ಅಂಗನವಾಡಿ ಕೇಂದ್ರ ಉದ್ಘಾಟನೆ 17 ಲಕ್ಷ ರೂ., ಲಕ್ಷಾನಟ್ಟಿ ಗ್ರಾಮದ ಎಲ್‌ಪಿಎಸ್‌ ಶಾಲೆ 2 ಕೊಠಡಿ ನಿರ್ಮಾಣ ಅಂದಾಜು ಮೊತ್ತ 21 ಲಕ್ಷ ರೂ., ಜಿಆರ್‌ಬಿಸಿಯ ಮುಖ್ಯ ಕಾಲುವೆಯ ಸೇತುವೆ ನಿರ್ಮಾಣ ಅಂದಾಜು ಮೊತ್ತ 75 ಲಕ್ಷ ರೂ.ಮಂಜೂರು ಮಾಡಲಾಗಿದ್ದು, ಗುತ್ತಿಗೆದಾರರು ಕಾಮಗಾರಿಯನ್ನು ಗುಣಮಟ್ಟದಾಗುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ಆರ್‌.ಎಸ್‌. ತಳೇವಾಡ, ಹಣಮಂತ ತುಳಸಿಗೇರಿ, ಯುವ ಧುರಿಣ ಅರುಣ ಕಾರಜೋಳ, ಶಿವನಗೌಡನಾಡಗೌಡ, ರಾಜು ಯಡಹಳ್ಳಿ, ಸಂಜಯ ತಳೇವಾಡ, ನಾಗಪ್ಪ ಅಂಬಿ, ಶ್ರೀಕಾಂತ ಗುಜ್ಜನ್ನವರ, ಪರಶುರಾಮ ಹಂಚಾಟೆ, ನಬಿ ಹಾಜಿಬಾಯಿ, ಕಲ್ಲಪ್ಪಸಬರದ, ಎಚ್‌.ಎನ್‌. ವಜ್ಜರಮಟ್ಟಿ, ಕೆ.ಜಿ. ವಜ್ಜರಮಟ್ಟಿ, ಗ್ರಾಪಂ ಅಧ್ಯಕ್ಷರಾದ ಅಮೃತಾ ಕತ್ತಿ, ಪ್ರಕಾಶ ಸಣ್ಣತಮ್ಮಪ್ಪಗೋಳ, ಲಕ್ಷಾನಟ್ಟಿ ಪಿಕೆಪಿಎಸ್‌ ಅಧ್ಯಕ್ಷ ಶಿವನಗೌಡ ಪಾಟೀಲ, ಯಮನಪ್ಪಹೊರಟ್ಟಿ, ಗಡ್ಡೆಪ್ಪಬಾರಕೇರ, ಗಂಗಾಧರ ಗಾಣಿಗೇರ, ಎಇಒ ಕಿರಣ ಘೋರ್ಪಡೆ, ಉಪ ತಹಶೀಲ್ದಾರ್‌ ಮಹೇಶ ಪಾಂಡವ, ಪಿಡಬ್ಲೂಡಿ ಅಭಿಯಂತರ ಸೋಮಶೇಖರ ಸಾವನ್‌, ವಿನೋದ ಸಂಕೆನ್ನವರ, ಅಶೋಕ ಕ್ಯಾದಗೇರಿ, ಚಿಂಚಖಂಡಿ ಬಿ.ಕೆ, ಕಸಬಾ ಜಂಬಗಿ, ಮುದ್ದಾಪುರ, ಹೆಬ್ಟಾಳ, ದಾದನಟ್ಟಿ, ಲಕ್ಷಾನಟ್ಟಿ ಗ್ರಾಮಗಳ ಮುಖಂಡರು, ಗ್ರಾಮಸ್ಥರು ಹಾಗೂ ಆರ್‌ಎಸ್‌ ಡಬ್ಲೂ, ಪಿಡಬ್ಲೂಡಿ, ಜಿಆರ್‌ಬಿಸಿ, ಪಿಆರ್‌ ಇಡಿ ಹಾಗೂ ನಿರ್ಮಿತಿ ಕೇಂದ್ರ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.