ಶೇ.100 ಪ್ರಗತಿ; ಅಧಿಕಾರಿಗಳನ್ನು ಶ್ಲಾಘಿಸಿದ ಡಿಸಿ


Team Udayavani, Mar 17, 2021, 3:34 PM IST

ಶೇ.100 ಪ್ರಗತಿ; ಅಧಿಕಾರಿಗಳನ್ನು ಶ್ಲಾಘಿಸಿದ ಡಿಸಿ

ಬಾಗಲಕೋಟೆ: ಪ್ರಸಕ್ತ ಸಾಲಿನ ವಿಶೇಷ ಘಟಕ ಮತ್ತು ಗಿರಿಜನ ಉಪ ಯೋಜನೆಯಡಿಯಲ್ಲಿಶೇ.100 ಪ್ರಗತಿ ಸಾಧಿಸಿದ ವಿವಿಧ ಇಲಾಖೆ ಅಧಿಕಾರಿಗಳನ್ನು ಜಿಲ್ಲಾಧಿಕಾರಿ ಕ್ಯಾಪ್ಟನ್‌ ಡಾ| ಕೆ.ರಾಜೇಂದ್ರ ಶ್ಲಾಘಿಸಿದರು.

ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಎಸ್‌ಸಿಪಿ, ಟಿಎಸ್‌ಪಿ ಪ್ರಗತಿ ಪರಿಶೀಲನಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರೇಷ್ಮೆ, ಸಹಕಾರ, ಸಣ್ಣ ನೀರಾವರಿ, ಅರಣ್ಯ, ಮೀನುಗಾರಿಕೆ, ಆಯುಷ್‌, ಕೈಮಗ್ಗ ಮತ್ತು ಜವಳಿ ಇಲಾಖೆಗಳು ಶೇ.100 ಸಾಧನೆಮಾಡಿವೆ. ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಶೇ.99.98, ಕೃಷಿ ಇಲಾಖೆ ಶೇ.91, ಲೋಕೋಪಯೋಗಿ ಇಲಾಖೆ ಶೇ.96 ರಷ್ಟುಪ್ರಗತಿ ಸಾಧಿಸಿವೆ. ಈ ತಿಂಗಳ ಅಂತ್ಯದೊಳಗೆ ಇತರೆ ಇಲಾಖೆಯವರು ಶೇ.100ಕ್ಕೆ ತಲುಪುವನಿಟ್ಟಿನಲ್ಲಿ ಪ್ರಗತಿ ಸಾಧಿಸಲು ತಿಳಿಸಿದರು.

ಕಳೆದ ಸಭೆಯಲ್ಲಿ ಅನುಸರಣಾ ವರದಿ ಬಗ್ಗೆ ಮಾಹಿತಿ ಪಡೆದರು. ಜನವರಿ, ಫೆಬ್ರವರಿ ಮಾಹೆಯ ಪ್ರಗತಿ ವರದಿಯ ತುಲನಾತ್ಮಕವಾಗಿ ಚರ್ಚೆ ನಡೆಸಿದಾಗ ಇಲಾಖೆವಾರು ಹೆಚ್ಚಿನ ಪ್ರಗತಿಯಾಗಿರುವುದನ್ನು ಕಂಡು ಸಂತಸ ವ್ಯಕ್ತಪಡಿಸಿದರು.

ಮುಂದೆಯೂ ಇದೇ ರೀತಿ ಸರಕಾರದ ವಿವಿಧ ಯೋಜನೆಗಳನ್ನು ಫಲಾನುಭವಿಗಳಿಗೆತಲುಪಿಸುವ, ಸರಕಾರ ಬಿಡುಗಡೆ ಮಾಡಿದ ಅನುದಾನವನ್ನು ಸಂಪೂರ್ಣ ಖರ್ಚು ಭರಿಸುವಕೆಲಸವಾಗಬೇಕೆಂದು ತಿಳಿಸಿದರು.

ಅಂಬೇಡ್ಕರ್‌,ಆದಿಜಂಬವ, ತಾಂಡಾ, ಭೋವಿಅಭಿವೃದ್ಧಿ ನಿಗಮ, ಮಹರ್ಷಿ ವಾಲ್ಮೀಕಿ ಪರಿಶಿಷ್ಟಪಂಗಡಗಳ ಅಭಿವೃದ್ಧಿ ನಿಗಮಗಳು ವಿವಿಧಯೋಜನೆಗಳಡಿ ಸ್ವೀಕೃತವಾದ ಅರ್ಜಿಗಳನ್ನುಪರಿಶೀಲಿಸಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಿ ಸಹಾಯಧನ ವಿತರಿಸುವಂತೆ ನಿಗಮದ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಹೇಶ ಪೋತದಾರ ಮಾತನಾಡಿ, ಜಿಲ್ಲಾಧಿಕಾರಿಗಳ ನಿರ್ದೇಶನ ಮೇರೆಗೆ ಮಾರ್ಚ್‌ ಮಾಹೆಯಲ್ಲಿ ಪ್ರತಿ ತಾಲೂಕುಮಟ್ಟದಲ್ಲಿ ಎಸ್‌ಸಿಪಿ, ಟಿಎಸ್‌ಪಿ ಸಭೆ ಜರುಗಿಸಲಾಗಿದೆ. ನಗರಾಭಿವೃದ್ಧಿಇಲಾಖೆಯವರು ಫೆಬ್ರವರಿ ಮಾಹೆಯ ಪ್ರಗತಿವರದಿಯನ್ನು ಸಲ್ಲಿಸಿರುವುದಿಲ್ಲವೆಂದು ಸಭೆಗೆತಿಳಿಸಿದಾಗ, ಮಾಹಿತಿ ನೀಡದೇ ಇದ್ದಲ್ಲಿ ನೋಟಿಸ್‌ನೀಡುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.ಕೃಷಿ ಜಂಟಿ ನಿರ್ದೇಶಕಿ ಚೇತನಾ ಪಾಟೀಲ,ತೋಟಗಾರಿಕೆ ಉಪನಿರ್ದೇಶಕ ರಾಹುಲ್‌ ಕುಮಾರ ಬಾವಿದಡ್ಡಿ, ಆಹಾರ ಇಲಾಖೆಯ ಉಪ ನಿರ್ದೇಶಕ ಶ್ರೀಶೈಲ ಕಂಕಣವಾಡಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಗಣಪತಿ ಪಾಟೀಲ, ಲೋಕೋಪಯೋಗಿಇಲಾಖೆಯ ಮುಖ್ಯ ಎಂಜಿನಿಯರ್‌ ಪ್ರಶಾಂತಗಿಡ್ಡದಾನಪ್ಪಕೋಳ, ಡಿವೈಪಿಸಿಯ ಜಾಸ್ಮಿàನ್‌ ಕಿಲ್ಲೇದಾರ ಮುಂತಾದವರಿದ್ದರು.

ಮುಂದಿನ ಒಂದು ವರ್ಷದಲ್ಲಿ ಜಿಲ್ಲೆಯಲ್ಲಿರುವ ಮನೆ ಇಲ್ಲದವರಿಗೆ ಶೇ.100 ಸೂರೊದಗಿಸುವ ಕಾರ್ಯವಾಗಬೇಕು. ಜಿಲ್ಲೆಯಲ್ಲಿರುವ 15 ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿಬರುವ ಪೌರ ಕಾರ್ಮಿಕರ ಪಟ್ಟಿ ಮಾಡಿ ಈಗಾಗಲೇ ಮನೆ ಇರುವವರನ್ನು ಬಿಟ್ಟು ಉಳಿದವರಿಗೆಸೂರು ಕಲ್ಪಿಸುವ ಕಾರ್ಯವಾಗಬೇಕು. ಜಾಗವಿದ್ದು, ಮನೆ ಇಲ್ಲದವರು ಹಾಗೂ ಜಾಗ ಮತ್ತು ಮನೆಎರಡೂ ಇಲ್ಲದವರ ಪಟ್ಟಿ ಮಾಡಿಕೊಂಡು ವರ್ಷದಲ್ಲಿ ಎಲ್ಲರೂ ಮನೆ ಕಟ್ಟಿಕೊಂಡಿರಬೇಕು. ಈಕಾರ್ಯದಲ್ಲಿ ಪೌರಕಾರ್ಮಿಕರು ಸ್ವಯಂ ಪ್ರೇರಿತವಾಗಿ ಬಂದು ಯೋಜನೆಯ ಲಾಭ ಪಡೆಯಬೇಕು. – ಕ್ಯಾಪ್ಟನ್‌ ಡಾ|ಕೆ.ರಾಜೇಂದ್ರ, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.