ಮರೆಗುದ್ದಿ ಗ್ರಾಮಸ್ಥರಿಂದ ಪ್ರತಿಭಟನೆ
Team Udayavani, Feb 12, 2020, 12:15 PM IST
ಜಮಖಂಡಿ: ತಾಲೂಕಿನ ಮರೆಗುದ್ದಿ ಗ್ರಾಮಸ್ಥರು ಮಂಗಳವಾರ ಗ್ರಾಮ ಲೆಕ್ಕಾಧಿಕಾರಿ ಮತ್ತು ಕಂದಾಯ ನಿರೀಕ್ಷಕರು ಅಕ್ರಮ-ಸಕ್ರಮ ನಿವೇಶನದ ಹಕ್ಕುಪತ್ರ ನೀಡಲು ಸತಾಯಿಸುತ್ತಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಿದರು.
ತಾಲೂಕಿನ ಮರೆಗುದ್ದಿ ಗ್ರಾಮದ ಸರ್ವೇ ನಂ 8ರಲ್ಲಿ ಕಳೆದ 30-35 ವರ್ಷಗಳಿಂದ ವಾಸವಾಗಿದ್ದ ಸುಮಾರು 280 ಗ್ರಾಮಸ್ಥರಿಗೆ ನಿವೇಶನದ ಹಕ್ಕುಪತ್ರ ನೀಡಲು ಗ್ರಾಮ ಲೆಕ್ಕಾಧಿಕಾರಿ ಹಣದ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿದರು. ಕಂದಾಯ
ನಿರೀಕ್ಷಕರು ಕೂಡಾ ಗ್ರಾಮಸ್ಥರನ್ನು ಸತಾಯಿಸುತ್ತಿದ್ದಾರೆ. ಶೀಘ್ರದಲ್ಲಿ ನಿವೇಶನ ಹಕ್ಕುಪತ್ರ ನೀಡದಿದ್ದರೆ ರೈತ ಸಂಘದ ಸದಸ್ಯರು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ.
ಫಾತಿಮಾ ಮುಸಾಳಗಿ, ನಿಂಗವ್ವ ಉತ್ತೂರ, ಶಿವಕ್ಕ ವಾರದ, ಹಣಮಂತ ಹಡಗಲಿ, ಅಶೋಕ ಬಡಿಗೇರ, ಶಂಕರಪ್ಪ ಬಡಿಗೇರ, ವಿಠಲ ಬಡಿಗೇರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ