ಪರಿಹಾರದಲ್ಲಿ ತಾರತಮ್ಯ ಖಂಡಿಸಿ ಪ್ರತಿಭಟನೆ


Team Udayavani, Mar 3, 2020, 3:15 PM IST

bk-tdy-1

ಬನಹಟ್ಟಿ: ಕೃಷ್ಣೆಯ ಪ್ರವಾಹದಿಂದ ತತ್ತರಿಸಿದ ಜನರಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ಮಾಡಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್‌ ಕಾರ್ಯಕರ್ತರು ತಹಶೀಲ್ದಾರ್‌ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

ಸಂತ್ರಸ್ತರ ಪರಿಹಾರಕ್ಕೆ ಸಂಬಂಧ ರಬಕವಿ-ಬನಹಟ್ಟಿ ತಾಲೂಕಿನಾದ್ಯಂತ ಸಮರ್ಪಕವಾಗಿ ಸರ್ವ ಕಾರ್ಯ ನಡೆದಿಲ್ಲ. ಕೆಲ ಅರ್ಹ ಫಲಾನುಭವಿಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಸಂತ್ರಸ್ತರ ಕಣ್ಣೀರು ಒರೆಸಬೇಕು. ಹಲವು ಮನೆಗಳಿಗೆ ಪರಿಹಾರ ಸಮರ್ಪಕವಾಗಿ ದೊರೆತಿಲ್ಲ. ಬೆಳೆಗಳಿಗೆ ಸೂಕ್ತ ಪರಿಹಾರ ದೊರೆಯದೇ ರಾಜಕೀಯ ಪ್ರೇರಿತವಾಗಿ ತಾರತಮ್ಯ ಎಸಗಲಾಗುತ್ತಿದೆ ಎಂದು ಕಾರ್ಯಕರ್ತರು ಆರೋಪಿಸಿದರು.

ಕೃಷ್ಣೆಯ ಪ್ರವಾಹದಲ್ಲಿ ಗುಲ್ಲಿ ಮಳ್ಳಿ ಪ್ರದೇಶವೇ ಕೊಚ್ಚಿ ಹೋಗಿತ್ತು. ಅಂಥಹ ಪ್ರದೇಶದಲ್ಲಿ ವಾಸಿಸುವ 40 ಕ್ಕೂ ಅಧಿ ಕ ಕುಟುಂಬಗಳ ಪೈಕಿ ಅನೇಕ ಕುಟುಂಬಗಳಿಗೆ ಪರಿಹಾರ ದೊರಕದಿರುವುದು ವಿಪರ್ಯಾಸದ ಸಂಗತಿ. ಪರಿಹಾರ ವಿತರಣೆಯಲ್ಲಿಯೂ ರಾಜಕೀಯ ವೈಷಮ್ಯ ಸಲ್ಲದು ಎಂದು ಹನಗಂಡಿಯ ನೀಲೇಶ ದೇಸಾಯಿ ಬೇಸರ ವ್ಯಕ್ತಪಡಿಸಿದರು.

ಮನವಿ ಸ್ವೀಕರಿಸಿದ ತಹಶೀಲ್ದಾರ್‌ ಪ್ರಶಾಂತ ಚನಗೊಂಡ ಮಾತನಾಡಿ, ಬೆಳೆ ಪರಿಹಾರಕ್ಕೆ ಸಂಬಂಧ ತಾಂತ್ರಿಕ ದೋಷ ಕಾರಣ ವಿಳಂಬವಾಗುತ್ತಿದೆ. ಈಗಾಗಲೇ ಪ್ರವಾಹ ಪೀಡಿತ ಪ್ರದೇಶದಲ್ಲಿನ ಸಂತ್ರಸ್ತ ಕುಟುಂಬಗಳಿಗೆ ಪ್ರಾಮಾಣಿಕವಾಗಿ ಪರಿಹಾರ ಒದಗಿಸಲಾಗಿದ್ದು, ಇನ್ನೂ ಕೆಲ ಕುಟುಂಬಗಳ ಪರಿಶೀಲನೆ ಮಾಡಲಾಗಿದೆ. ಅರ್ಜಿ ಸ್ವೀಕಾರ ಸಂದರ್ಭ ವಿಳಂಬವಾದಲ್ಲಿ ಅಂಥವರನ್ನೂ ಗುರುತಿಸಿ ಪರಿಹಾರ ಒದಗಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು. ಸಂತ್ರಸ್ತರ ನೆರವಿಗೆ ಸಂದರ್ಭ ರಾಜಕೀಯ ಪ್ರೇರಿತವಾಗಿ ಕಾಂಗ್ರೆಸ್‌ ಸಂಬಂ ಧಿಸಿದ ಸಂತ್ರಸ್ತರಿಗೆ ಸೂಕ್ತ ಪರಿಹಾರ ಒದಗಿಸುವಲ್ಲಿ ನಿರ್ಲಕ್ಷ್ಯವಾಗಿದೆ. ತಾರತಮ್ಯ ಎಸಗದೆ ಎಲ್ಲ ಸಂತ್ರಸ್ತರಿಗೂ ಪರಿಹಾರ ಒದಗಿಸಬೇಕು ಎಂದು ಕಾಂಗ್ರೆಸ್‌ ಮುಖಂಡ ಡಾ| ಪದ್ಮಜೀತ ನಾಡಗೌಡ ಒತ್ತಾಯಿಸಿದರು.

ಶಂಕರ ಸೊರಗಾಂವಿ, ರಾಜು ದೇಸಾಯಿ, ರವಿ ಬಾಡಗಿ, ಶಂಕರ ಜಾಲಿಗಿಡದ, ಸುಕುಮಾರ ದೇಸಾಯಿ, ಕುಮಾರ ಬಿಳ್ಳೂರ, ಸಿದ್ದಪ್ಪ ಸೊರಗಾಂವಿ, ಶ್ರೀಶೈಲ ಮೇಣಿ, ಸತ್ಯಪ್ಪಮಗದುಮ್‌, ಚಿದಾನಂದ ಮಟ್ಟಿಕಲ್ಲಿ, ದುಂಡಪ್ಪ ಕರಿಗಾರ, ಮಾಳು ಹಿಪ್ಪರಗಿ, ಸಣ್ಣಕ್ಕಿ, ಕುಮಾರ ಬಿಳ್ಳೂರ, ಸಂಜು ಅಮ್ಮಣಗಿ ಅನೇಕರಿದ್ದರು.

ಟಾಪ್ ನ್ಯೂಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ದೇಶಪಾಂಡೆ ಸಾವು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ಕೆ.ಎಸ್‌. ದೇಶಪಾಂಡೆ ಸಾವು

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

4-bgl

Theft: ಅಮೀನಗಡದ ದೇವಸ್ಥಾನದಲ್ಲಿ ಕಳ್ಳತನ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.