ಕೊಲೆ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹಿಸಿ ಸಂಘಟನೆಗಳ ಪ್ರತಿಭಟನೆ


Team Udayavani, May 5, 2019, 11:44 AM IST

bag-1

ಬೀಳಗಿ: ರಾಯಚೂರು ಇಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿನಿ ಕೊಲೆ ಪ್ರಕರಣದ ಆರೋಪಿಗಳನ್ನು ಶೀಘ್ರ ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ತಾಲೂಕು ವಿಶ್ವಕರ್ಮ ಸಮಾಜ ವಿಕಾಸ ಸಂಸ್ಥೆ, ವಿಶ್ವ ಹಿಂದೂ ಪರಿಷತ್‌ ಹಾಗೂ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್‌ ನಗರದಲ್ಲಿ ಪ್ರತಿಭಟನೆ ನಡೆಸಿತು.

ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ವಿದ್ಯಾರ್ಥಿನಿ ಹತ್ಯೆಯ ಹಿಂದಿನ ರಹಸ್ಯ ಬಯಲಾಗಬೇಕೆಂದು ಆಗ್ರಹಿಸಿ, ವ್ಯವಸ್ಥೆ ವಿರುದ್ಧ ದಿಕ್ಕಾರದ ಘೋಷಣೆ ಕೂಗಿದರು. ಮಿನಿ ವಿಧಾನಸೌಧ ಆವರಣ ತಲುಪಿದ ಪ್ರತಿಭಟನಾ ಮೆರವಣಿಗೆ ಅಲ್ಲಿ ಸಭೆಯಾಗಿ ಮಾರ್ಪಟ್ಟಿತು. ಕೆಲಕಾಲ ಪ್ರತಿಭಟನೆ ನಡೆಸಿ ಮೂಲಕ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು,

ವಿಶ್ವಕರ್ಮ ಸಮಾಜದ ಮುಖಂಡ ಪ್ರಭಾಕರ ಟಂಕಸಾಲಿ ಮಾತನಾಡಿ, ವಿದ್ಯಾರ್ಥಿನಿ ಮೇಲೆ ಆಗಿರುವ ಅತ್ಯಾಚಾರ ಶಂಕಿತ ಕೊಲೆ ಪ್ರಕರಣದ ಆರೋಪಿಗಳನ್ನು ಶೀಘ್ರಗತಿಯಲ್ಲಿ ಬಂಧಿಸಬೇಕು. ವಿದ್ಯಾರ್ಥಿನಿ ಕುಟುಂಬಕ್ಕೆ ನ್ಯಾಯ ಒದಗಿಸಿ, ಸೂಕ್ತ ಪರಿಹಾರ ನೀಡಬೇಕು. ಈ ಪ್ರಕರಣದ ತೀರ್ಪು ಸಮಾಜಘಾತುಕ ಶಕ್ತಿಗಳಿಗೆ ಪಾಠವಾಗಬೇಕು. ಪ್ರಕರಣ ಶೀಘ್ರ ಇತ್ಯರ್ಥವಾಗಬೇಕು. ಇಲ್ಲದಿದ್ದರೆ, ಪ್ರತಿಭಟನೆ ಸ್ವರೂಪವನ್ನು ತೀವ್ರಗೊಳಿಸುವ ಮೂಲಕ ನ್ಯಾಯ ಸಿಗುವವರೆಗೂ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಕೆ.ಎನ್‌.ಬಡಿಗೇರ, ನಾಗರಾಜ ಟಂಕಸಾಲಿ, ಸಂಗಪ್ಪ ಕಟಗೇರಿ, ವಿ.ಜಿ.ರೇವಡಿಗಾರ, ಪಂಡಲೀಕ ದಳವಾಯಿ, ಎಸ್‌.ಎನ್‌.ಮುತ್ತಗಿ, ವಿದ್ಯಾ ಟಂಕಸಾಲಿ, ರುಕ್ಮಿಣಿ ಬಡಿಗೇರ, ವಿಠuಲ ಕಂಬಾರ, ಗೀತಾ ಬಡಿಗೇರ, ಜಯಶ್ರೀ ನಿರುಗ್ಗಿ, ವೀರಣ್ಣ ತೋಟದ, ಕಸ್ತೂರಿ ಬಡಿಗೇರ, ಮಲ್ಲಪ್ಪ ಬಡಿಗೇರ, ದ್ಯಾಮಣ್ಣ ಬಡಿಗೇರ, ದುಂಡಪ್ಪ ಬಡಿಗೇರ ಇತರರು ಇದ್ದರು.

ನೊಂದ ಕುಟುಂಬಕ್ಕೆ ನ್ಯಾಯ ಕೊಡಿ

ಜಮಖಂಡಿ: ರಾಯಚೂರು ಇಂಜಿನಿಯರಿಂಗ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ ಖಂಡಿಸಿ ಸ್ಥಳೀಯ ವಿಶ್ವ ನಿರ್ಮಾಣ ಸೇನೆ ಕಾರ್ಯಕರ್ತರು ನಗರದ ಎ.ಜಿ.ದೇಸಾಯಿ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಕರ್ನಾಟಕ ವಿಶ್ವ ನಿರ್ಮಾಣ ಸೇನೆ ರಾಜ್ಯ ಕಾರ್ಯದರ್ಶಿ ರಮೇಶ ಬೀಳಗಿ ಮಾತನಾಡಿ, ಕೊಲೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿ ವಿದ್ಯಾರ್ಥಿನಿ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಒತ್ತಾಯಿಸಿದರು.

ಜಿಲ್ಲಾಧ್ಯಕ್ಷ ಮಹೇಶ ವಡ್ಡರ, ತಾಲೂಕಾಧ್ಯಕ್ಷ ಮಹಾದೇವ ಮಾಲೋಜಿ, ಮಹೇಶ ನಿಂಗನೂರ, ನಿವೃತ್ತಿನಾಥ ವಾಸ್ಟರ, ಶಿವು ಗಸ್ತಿ, ಶ್ರೀಕಾಂತ ಕಾಳೆ, ಸಾಗರ ಸುತ್ತಾರ, ನಾಗ ರಾಜ ಕಣಬೂರ, ಸಾರಕ ಚನಾಳ, ಬಸವರಾಜ ಸಸಲಾದಿ, ದಶರಥ ಝಂಡೆ, ಶ್ರೀಶೈಲ ಮೊಸಗಡಿ, ಬಸವರಾಜ ತುಬಚಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.