ಕುರಿ-ಮೇಕೆ ಸಾಕಾಣಿಕೆದಾರರ ಸಂಘಗಳ ಪ್ರತಿಭಟನೆ


Team Udayavani, Nov 27, 2020, 3:56 PM IST

Protest-of-sheep-goat-breeders’-unions

ಬಾಗಲಕೋಟೆ: ಮರಣ ಹೊಂದಿದ ಕುರಿಗೆ ನೀಡುತ್ತಿರುವ ಪರಿಹಾರವನ್ನು ಕೂಡಲೇ ಮುಂದುವರಿಸಬೇಕು ಎಂದುಒತ್ತಾಯಿಸಿ ಕರ್ನಾಟಕ ಸಹಕಾರ ಕುರಿ ಮತ್ತು ಮೇಕೆ ಸಾಕಾಣಿಕೆದಾರರ ಸಂಘಗಳ ಮಹಾಮಂಡಳದಿಂದ ಗುರುವಾರ ಪ್ರತಿಭಟನೆ ನಡೆಸಿಜಿಲ್ಲಾ ಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಈ ವೇಳೆ ಕರ್ನಾಟಕ ಸಹಕಾರ ಕುರಿ ಮತ್ತು ಮೇಕೆ ಸಾಕಾಣಿಕೆದಾರರ ಸಂಘದ ರಾಜ್ಯಾಧ್ಯಕ್ಷ ಪಂಡಿತರಾವ್‌ ಚಿದ್ರಿ ಮಾತನಾಡಿ, ರಾಜ್ಯದಲ್ಲಿ ಕುರಿ ಮತ್ತು ಮೇಕೆ ಸಾಕಾಣಿಕೆ ಉತ್ತೇಜಿಸಲು ಕುರಿಗಾರರಿಗೆ ಅವಶ್ಯವಿರುವ ಆರ್ಥಿಕನೆರವು, ಮೇವಿನ ಸಮರ್ಪಕ ಬಳಕೆ, ಪಾಲನೆ, ರೋಗನಿವಾರಣೆ ವಿವಿಧ ರೀತಿಯ ನಿರ್ವಹಣೆಗೆ ಅವಶ್ಯವಿರುವ ಮಾರ್ಗದರ್ಶನ ಹಾಗೂ ವೈದ್ಯಕೀಯ ಸೇವೆಗಾಗಿ ರಾಜ್ಯ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ಸಹಕಾರ ಕುರಿ ಮತ್ತು ಮೇಕೆಗಳ ಸಾಕಾಣಿಕೆದಾರರ ಸಂಘಗಳು ಸ್ಥಾಪನೆಯಾಗಿವೆ.

ಹಿಂದಿನ ಸರ್ಕಾರ ಇದಕ್ಕಾಗಿ ಮೃತಪಟ್ಟ ಕುರಿಗೆ 5 ಸಾವಿರ ರೂ. ಪರಿಹಾರ ನೀಡುತಿತ್ತು. ಆದರೆ, ಈಗಿನ ಸರ್ಕಾರ ಅದನ್ನು ರದ್ದು ಮಾಡಿದೆ. ಇದರಿಂದ ಕುರಿ ಸಾಕಾಣಿಕೆದಾರರಿಗೆ ಅನ್ಯಾಯ ಮಾಡಿದಂತಾಗಿದೆ. ಕೂಡಲೇ ಮತ್ತೇ ಪರಿಹಾರವನ್ನು ನೀಡಲು ಸಕಾರ ಮುಂದಾಗಬೇಕು ಎಂದು ಆಗ್ರಹಿಸಿದರು.

ಕುರಿಗಾರರ ಜೀವನೋಪಾಯಕ್ಕಾಗಿ ಅವಲಂಬಿಸಿರುವ ಕುರಿಗಳನ್ನು ಮೇಯಿಸಲು ಸ್ವಂತ ಜಮೀಜು ಇಲ್ಲದಿರುವುದರಿಂದ ಅರಣ್ಯ ಪ್ರದೇಶ ಅವಲಂಬಿತರಾಗಿದ್ದಾರೆ. ಅರಣ್ಯ ಪ್ರದೇಶದಲ್ಲಿ ಯಾವುದೇ ಗಿಡಮರಗಳಿಗೆ ಹಾನಿಯಾಗದಂತೆ ಹಾಗೂ ಅರಣ್ಯ ನಾಶವಾಗದಂತೆ ಕುರಿಗಳನ್ನು ಮೇಯಿಸಲು ಅನುಮತಿ ನೀಡಬೇಕು.

ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದಿಂದ ಕುರಿ ಮೇಕೆಗಳಿಗೆ ಜಂತುನಾಶಕ ಔಷಧಿ ನೀಡಲಾಗುತ್ತಿತ್ತು. ಈಗ ಪಶು ಆಸ್ಪತ್ರೆ ಮೂಲಕ ವಿತರಿಸುತ್ತಿದ್ದು, ಇದರಿಂದ ಸರಿಯಾದ ಸಮಯದಲ್ಲಿ ಕುರಿಗಾರರಿಗೆ ಔಷ ಧಿಯನ್ನು ತಲುಪಿಸಲು ಸಾಧ್ಯವಾಗುತ್ತಿಲ್ಲ. ಔಷ ಧಿಗಳು ಕುರಿ ಸಂಘದಿಂದಲೇ ವಿತರಿಸಲು ಕ್ರಮ  ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಕುರಿಗಾರರಿಗೂ ಪತ್ತಿನ ಸಹಕಾರ ಸಂಸ್ಥೆಗಳಿಂದ ಶ್ಯನ್ಯ ಬಡ್ಡಿ ದರದಲ್ಲಿ ಸಾಲ ನೀಡಲು ಮುಂದಾಗಬೇಕು ಎಂದು ಆಗ್ರಹಿಸಿದರು. ಕರ್ನಾಟಕ ಸಹಕಾರ ಕುರಿ ಮತ್ತು ಮೇಕೆ ಸಾಕಾಣಿಕೆದಾರರ ಸಂಘದ ಮಹಾಮಂಡಳದ ನಿರ್ದೇಶಕರಾದ ಬಿ.ಎಸ್‌. ಮೊಕಾಶಿ, ಸಂಗಮೇಶ ವಾಲಿಕಾರ, ಕಮತಗಿಯ ದುರ್ಗಾ ಕುರಿ ಸಂಗೋಪನೆ ಭೀಮಪ್ಪ ಕೆಂಗಾರ, ಹೆರಕಲ್‌ ಸಿದ್ದೇಶ್ವರ ಕುರಿ ಸಂಗೋಪನೆ ಅಧ್ಯಕ್ಷ ಮಲ್ಲಪ್ಪ ವಾಲಿಕಾರ, ಆನಂದ ಮೊಕಾಶಿ, ಪರಪ್ಪ ವಗ್ಗ, ಪರಶುರಾಮ ಧರೆಗೊಂಡ, ಸಿದ್ದಪ್ಪ ಕಟಗಿ, ಮುನಿಯಪ್ಪ ಹುಣಶಿಕಟ್ಟಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.