ಪತ್ರಕರ್ತರಿಗೆ ಅವಮಾನ ಖಂಡಿಸಿ ಪ್ರತಿಭಟನೆ-ಆಕ್ರೋಶ

ಪೊಲೀಸ್‌, ಕಂದಾಯ ಇಲಾಖೆ ವರ್ತನೆಗೆ ಖಂಡನೆ

Team Udayavani, May 26, 2022, 12:33 PM IST

8

ಜಮಖಂಡಿ: ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಹಿನ್ನೆಲೆಯಲ್ಲಿ ಬುಧವಾರ ನಡೆದ ಚುನಾವಣೆಯಲ್ಲಿ ಪೊಲೀಸ್‌ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಪತ್ರಕರ್ತರನ್ನು ಅವಮಾನಗೊಳಿಸಿ, ನಗರಸಭೆ ದ್ವಾರದಲ್ಲಿ ಕೆಲ ಗಂಟೆಗಳ ಕಾಲ ನಿಲ್ಲಿಸುವಂತೆ ಮಾಡಿದ ಘಟನೆ ಖಂಡಿಸಿ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರು ಪ್ರತಿಭಟನೆ ನಡೆಸಿದರು.

ಜಮಖಂಡಿ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಸಿದ್ದು ಮೀಸಿ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಮೇ 25ರಂದು ಚುನಾವಣೆ ಘೋಷಿಸಿದ್ದು, ಚುನಾವಣೆ ಪ್ರಕ್ರಿಯೆಯಲ್ಲಿ ಪೊಲೀಸ್‌ ಇಲಾಖೆ ಕೆಲ ಅಧಿಕಾರಿಗಳು ಕಾಂಗ್ರೆಸ್‌ ಕೆಲ ಕಾರ್ಯಕರ್ತರನ್ನು ಚುನಾವಣೆ ಪ್ರದೇಶದಲ್ಲಿ ಬಿಡುವ ಮೂಲಕ ಚುನಾವಣೆ ಗೌಪ್ಯತೆ ಮತ್ತು ಚುನಾವಣೆ ನೀತಿ ಉಲ್ಲಂಘನೆ ಮಾಡಿದ್ದಾರೆ.

ಚುನಾವಣೆ ವೇಳೆಯಲ್ಲಿ ನಗರಸಭೆ ಸದಸ್ಯರಿಗೆ ಮಾತ್ರ ಅವಕಾಶವಿದ್ದು, ಕೆಲ ರಾಷ್ಟ್ರೀಯ ಪಕ್ಷದ ಕಾರ್ಯಕರ್ತರನ್ನು ಚುನಾವಣೆ ನಡೆಯುವ ಸ್ಥಳದ ಬಳಿ ಕೂರಿಸಿದ್ದು ಕಂಡು ಬಂದಿರುವುದನ್ನು ಪತ್ರಕರ್ತರು ಖಂಡಿಸಿದ್ದಾರೆ. ನಗರಸಭೆ ಒಂದು ಕೊಠಡಿಯಲ್ಲಿ ಪತ್ರಕರ್ತರಿಗೆ ಕೂರಲು ಅವಕಾಶ ನೀಡಬೇಕೆಂದು ಮನವಿಗೆ ಯಾರೊಬ್ಬರೂ ಸ್ಪಂದಿಸಲಿಲ್ಲ. ಪತ್ರಕರ್ತರ ಮನವಿಗೆ ಕ್ಯಾರೇ ಎನ್ನದೇ ಅಧಿಕಾರಿಗಳು ಪತ್ರಕರ್ತರನ್ನು ಅವಮಾನ ಮಾಡಿದ್ದಾರೆ. ಕಾಂಗ್ರೆಸ್‌ನ 15ಕ್ಕೂ ಹೆಚ್ಚು ಕಾರ್ಯಕರ್ತರು, ಧುರೀಣರನ್ನು ಚುನಾವಣಾ ಕೇಂದ್ರದಲ್ಲಿ ಬಿಟ್ಟಿದ್ದನ್ನು ಪತ್ರಕರ್ತರು ಖಂಡಿಸಿದರು. ಇಂತಹ ತಾರತಮ್ಯ ಮಾಡುವ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಜಿಲ್ಲಾ ಸಂಘದ ಉಪಾಧ್ಯಕ್ಷ ಡಾ| ಮಲ್ಲು ಮಠ ಆಕ್ರೋಶ ವ್ಯಕ್ತಪಡಿಸಿದರು.

ಚುನಾವಣಾಧಿಕಾರಿಗಳು ಎಸೈಗೆ ಪತ್ರಕರ್ತರನ್ನು ನಗರಸಭೆ ಒಂದು ಕೋಣೆಯಲ್ಲಿ ಕೂರಿಸಲು ತಿಳಿಸಿದ್ದರೂ, ಎಸೈ ಪತ್ರಕರ್ತರಿಗೆ ಅವಮಾನಗೊಳಿಸಿ, ನಗರಸಭೆ ದ್ವಾರದಲ್ಲಿ ಕಾಯುವಂತೆ ಮಾಡಿದ್ದನ್ನು ಗಮನಿಸಿದ ಚುನಾವಣಾಧಿಕಾರಿ ಡಾ| ಸಿದ್ದು ಹುಲ್ಲೊಳ್ಳಿ ಅವರು ಎಸೈ ಪ್ರಮಾದಕ್ಕೆ ಕ್ಷಮೆಯಾಚಿಸಿದರು. ಅಲ್ಲದೇ ಎಸೈ ವಿರುದ್ಧ ನೋಟಿಸ್‌ ನೀಡುವುದಾಗಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆ ಹಿಂಪಡೆಯಲಾಯಿತು.

ಈ ವೇಳೆ ಹಿರಿಯ ಪತ್ರಕರ್ತ ಮೋಹನ ಸಾವಂತ, ಅಯೂಬ ಕೊಡತಿ, ಗುರುರಾಜ ವಾಳ್ವೆàಕರ, ಮಲ್ಲೇಶ ಆಳಗಿ, ಅರ್‌.ಎಸ್‌. ಹೊನಗೊಂಡ, ಅಪ್ಪು ಪೋತರಾಜ್‌, ಶಿವಾನಂದ ಕೊಣ್ಣೂರ, ಶಶಿಕಾಂತ ತೇರದಾಳ, ಗೋಪಾಲ ಪಾಟೀಲ, ಮಲ್ಲು ಮಠ, ಗುರು ಅರಕೇರಿ, ನಾಗೇಶ ಜತ್ತಿ, ಯಶವಂತ ಕಲೂತಿ ಇತರರಿದ್ದರು.

ಟಾಪ್ ನ್ಯೂಸ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ದೇಶಪಾಂಡೆ ಸಾವು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ಕೆ.ಎಸ್‌. ದೇಶಪಾಂಡೆ ಸಾವು

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

4-bgl

Theft: ಅಮೀನಗಡದ ದೇವಸ್ಥಾನದಲ್ಲಿ ಕಳ್ಳತನ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.