ವರ್ಗಾವಣೆ-ವಜಾ ನಿರ್ಧಾರ ಕೈಬಿಡಿ


Team Udayavani, Apr 14, 2021, 3:08 PM IST

ವರ್ಗಾವಣೆ-ವಜಾ ನಿರ್ಧಾರ ಕೈಬಿಡಿ

ಹುನಗುಂದ: ಸಾರಿಗೆ ನೌಕರರ ಬೇಡಿಕೆ ಈಡೇರಿಕೆ, ಮುಷ್ಕರ ನಿರತ ನೌಕರರ ಮೇಲೆ ಸರ್ಕಾರವರ್ಗಾವಣೆ, ವಜಾ ಹಾಗೂ ಮನೆ ಬಿಡುವಂತೆನೋಟಿಸ್‌ ಜಾರಿ ಮಾಡಿರುವ ಸರ್ಕಾರ ನಿರ್ಧಾರಕೈಬಿಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಾರಿಗೆನೌಕರರ ಕೂಟ ವತಿಯಿಂದ ಸಾರಿಗೆ ನೌಕರರಕುಟುಂಬಸ್ಥರು ತಟ್ಟೆ-ಲೋಟ ಬಾರಿಸುವಮೂಲಕ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ಡಿ.ಜಿ.ಮಹಾತ ಅವರಿಗೆ ಮನವಿ ಸಲ್ಲಿಸಿದರು.

ಸೋಮವಾರ ಪಟ್ಟಣದ ಬಸವ ಮಂಟಪದಿಂದ ಸಾರಿಗೆ ನೌಕರರು, ನೌಕರರ ಕುಟುಂಬದ ಸದಸ್ಯರುಹಾಗೂ ರೈತಪರ ಸಂಘಟನೆಗಳ ಕಾರ್ಯಕರ್ತರುತಟ್ಟೆ ಲೋಟ ಬಾರಿಸುತ್ತಾ ತಹಶೀಲ್ದಾರ್‌ಕಚೇರಿಯವರೆಗೆ ಪ್ರತಿಭಟನಾ ರ್ಯಾಲಿ ನಡೆಸಿ, ಸರ್ಕಾರ ಮತ್ತು ಸಾರಿಗೆ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪಂಚನದಿಗಳ ರಾಜ್ಯಾಧ್ಯಕ್ಷ ಅಮರೇಶ ನಾಗೂರ ಮಾತನಾಡಿ, ಸಾರಿಗೆ ನೌಕರರಿಗೆ ಕೊಟ್ಟ ಮಾತಿನಂತೆ ಮುಖ್ಯಮಂತ್ರಿಗಳು ನಡೆದುಕೊಂಡಿಲ್ಲ. ಕೆಎಸ್‌ ಆರ್‌ಟಿಸಿ ನೌಕರರಿಗೆ ನೀಡುವ ವೇತನ ಸಾಕಾಗುತ್ತಿಲ್ಲ ಎಂದರು ಆರೋಪಿಸಿದರು.

ಹುನಗುಂದ ಡೀಪೋ ಮ್ಯಾನೇಜರ್‌ ಚಿತ್ತವಾಡಗಿಕಾರ್ಮಿಕರ ಪರವಾಗಿ ಕೆಲಸ ಮಾಡಿ, ಇಲ್ಲದಿದ್ದರೇಮುಂದಿನ ದಿನಗಳಲ್ಲಿ ನಿಮ್ಮ ವಿರುದ್ಧ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಸಾರಿಗೆ ನೌಕರರಬೇಡಿಕೆ ಈಡೇರಿಸಲುಮುಖ್ಯಮಂತ್ರಿ ಯಡಿಯೂರಪ್ಪ ಹಾಗೂಸಾರಿಗೆ ಸಚಿವ ಲಕ್ಷ್ಮಣ ಸವದಿ ಮೀನಮೇಷಎನ್ನಿಸುತ್ತಿರುವುದು ಏಕೆ? ಕೇಂದ್ರ ಮತ್ತು ರಾಜ್ಯಸರ್ಕಾರಗಳು ಈ ದೇಶದ ಕೂಲಿ ಕಾರ್ಮಿಕರ, ರೈತ ವಿರೋಧಿ  ಧೋರಣೆ ತಾಳಿ ಅವರನ್ನು ಮತ್ತುಅವರ ಕುಟುಂಬವನ್ನು ಬೀದಿಗೀಳಿಯುವಂತೆ ಮಾಡಿದೆ. ರಾಜ್ಯದ 27 ಇಲಾಖೆಯಲ್ಲಿಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರಿಗೆ ಭದ್ರತೆ ಇಲ್ಲದಂತಾಗಿದೆ. ಎಲ್ಲರೂ ಒಂದಾಗಿಬೀದಿಗಿಳಿಯುವುದಕ್ಕಿಂತ ಮುಂಚೆ ಸಾರಿಗೆನೌಕರರ 9 ಬೇಡಿಕೆಗಳ ಜತೆ 6ನೆಯ ವೇತನ ತಕ್ಷಣವೇ ಜಾರಿ ಮಾಡುವಂತೆ ಒತ್ತಾಯಿಸಿದರು.

ಸಾರಿಗೆ ನೌಕರರ ಕುಟುಂಬಸ್ಥೆ ಬಸಮ್ಮ ಮುರಡಿ ಮಾತನಾಡಿ, ಕೋವಿಡ್ ಸಂದರ್ಭದಲ್ಲಿ ನಿರ್ವಹಣೆ ಬದಿಗೊತ್ತಿ ಮಕ್ಕಳ ಶಿಕ್ಷಣಕ್ಕಾಗಿ ಹಗಲಿರುಳು ಕೆಲಸ ಮಾಡಿದರೂ ಸಹ ಅವರಮೇಲೆ ಕೇಸ್‌ ಹಾಕಲಾಗುತ್ತಿದೆ. ಸಂಬಳಹೆಚ್ಚಿಸುವಂತೆ ಮುಷ್ಕರ ನಡೆಸುತ್ತಿದ್ದರೇ, ಸರ್ಕಾರ ನೌಕರರ ಮೇಲೆ ಹೆದರಿಕೆ ಹಾಕುವುದು ಸರಿಯಲ್ಲ ಎಂದು ಆರೋಪಿಸಿದರು.

ರೈತರ ಮುಖಂಡರಾದ ಬಸವರಾಜ ಪೈಲ, ರಸೂಲಸಾಬ ತಹಶೀಲ್ದಾರ್‌, ಸಾರಿಗೆ ನೌಕರರಾದಮಲ್ಲನಗೌಡ ದೇವರಡ್ಡಿ, ರಾಘವೇಂದ್ರತಾಳಿಕೋಟಿ, ಸುರೇಶ ಜಗ್ಗಲ, ಎಸ್‌.ವಿ.ಹಾದಿಮನಿ, ಜಿ.ಎಸ್‌.ಪಾಟೀಲ, ಕೆ.ಐ.ಸಜ್ಜನ,ಎಸ್‌.ಎಸ್‌. ಕೆಸರಬಾವಿ, ಎಸ್‌.ಆರ್‌. ಗೌಡರ,ಎ.ಎಸ್‌. ಗಡ್ಡಿ, ಎನ್‌.ಎಸ್‌. ನಾಗರಾಳ, ಮುನುಜಾ ಖಾಜಿ, ನೌಕರರ ಕುಟುಂಬಸ್ಥರಾದನಿರ್ಮಲ ಗೌಡರ, ವಿಜಯಲಕ್ಷ್ಮೀ ಪಲ್ಲೇದ,ರೇಣುಕಾ ನಾಗರಾಳ, ಮಹಾದೇವಿ ಗೌಡರ,ಶರಣಮ್ಮ ಗೌಡರ, ಸಂಗೀತಾ ಹೊಸೂರ,ಲಕ್ಷ್ಮೀ ದೇವರಡ್ಡಿ, ಶೋಭಾ ನಾಗರಾಳ,ಸುವರ್ಣ ತಾಳಿಕೋಟಿ, ಲಕ್ಷ್ಮಿಬಾಯಿ ಕಟ್ಟಿಮನಿ,ಶಾಂತಮ್ಮ ಮಾನಬಾವಿ, ಚಂದ್ರಕಲಾ ಐಹೊಳೆ ಇದ್ದರು.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.