ಸಂಕಷದಲ್ಲಿ ಕಲಾವಿದರಿಗೆ ನೆರವು ನೀಡಿ


Team Udayavani, Sep 18, 2020, 6:20 PM IST

ಸಂಕಷದಲ್ಲಿ ಕಲಾವಿದರಿಗೆ ನೆರವು ನೀಡಿ

ಬಾಗಲಕೋಟೆ: ಕೋವಿಡ್  ಸಂಕಷ್ಟದ ಸಂದರ್ಭದಲ್ಲಿ ಜಿಲ್ಲೆಯ ಬೀದಿ ನಾಟಕ ಕಲಾವಿದರೂ ತೀವ್ರ ಸಂಕಷ್ಟದಲ್ಲಿದ್ದು, ಸರ್ಕಾರ ಕೂಡಲೇ ನೆರವಿಗೆ ಬರಬೇಕುಎಂದು ಜಿಲ್ಲೆಯ ಬೀದಿ ನಾಟಕ ಕಲಾವಿದರು ಪ್ರತಿಭಟನೆ ನಡೆಸಿದರು.

ಕರ್ನಾಟಕ ರಾಜ್ಯ ಬೀದಿ ನಾಟಕ ಕಲಾ ತಂಡಗಳ ಒಕ್ಕೂಟದ ನೇತೃತ್ವದಲ್ಲಿ ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ್ದ ಕಲಾವಿದರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆನಡೆಸಿ, ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಬಾದಾಮಿ ತಾಲೂಕುಗೋವಿನಕೊಪ್ಪ ಕಲಾ ತಂಡದ ಮಂಜುನಾಥ ದ್ಯಾವನ್ನವರ ಮಾತನಾಡಿ, ರಾಜ್ಯದಲ್ಲಿ ಸುಮಾರು 4500ಕ್ಕೂ ಹೆಚ್ಚು ಬೀದಿ ನಾಟಕಕಲಾವಿದರಿದ್ದೇವೆ. ಸರ್ಕಾರದ ವಿವಿಧ ಯೋಜನೆಗಳ ಕುರಿತು ಗ್ರಾಮೀಣ ಜನರಲ್ಲಿ ನಾಟಕದ ಮೂಲಕ ಜಾಗೃತಿ ಮೂಡಿಸಿ,ಸರ್ಕಾರದ ಯೋಜನೆಗಳ ಅನುಷ್ಠಾನದಲ್ಲಿ ಪ್ರಮುಖ ಪಾತ್ರ ವಹಿಸುತ್ತ ಬಂದಿದ್ದೇವೆ. ಆದರೆ, ಈಚಿನ ದಿನಗಳಲ್ಲಿ ಬೀದಿ ನಾಟಕಕಲಾವಿದರಿಗೆ ಯಾವುದೇ ಐಇಸಿ ಚಟುವಟಿಕೆ ನೀಡಿಲ್ಲ. ಇದರಿಂದ ಕಲಾವಿದರ ಬದುಕು ದುಸ್ತರವಾಗಿದೆ ಎಂದರು.

ಬೀದಿಯಲ್ಲಿ ಅರಿವು ಮೂಡಿಸುವವರು ನಾವು, ಬೀದಿ ಪಾಲಾಗುವ ಆತಂಕದಲ್ಲಿದ್ದೇವೆ. ಸರ್ಕಾರ ಕೂಡಲೇ ನಮ್ಮ ಸಮಸ್ಯೆಯನ್ನು ಅರಿತು ನೆರವಿಗೆ ಬರಬೇಕು ಎಂದು ಮನವಿ ಮಾಡಿದರು.

ಲೋಕಾಪುರದ ದುರ್ಗಾದೇವಿ ಗೀ ಗೀ ಪದ ಕಲಾವಿದರ ಸಂಘ, ಕೆರೂರಿನ ಬನಶಂಕರಿ ಜಾನಪದ ಸಂಪ್ರದಾಯ ಕಲಾ ಸಂಘ, ನರೇನೂರದ ಡಿಡಿ ಮತ್ತು ಆಕಾಶವಾಣಿಕಲಾವಿದರು, ಕೆರೂರಿನ ಶಾಕಾಂಬರಿಜಾನಪದ ಕಲಾವಿದರ ಸಂಘ, ನವನಗರದ ಅಂಬಾಭವಾನಿ ಗೋಂದಳಿ ಕಲಾವಿದರ ಸಂಘ ಸೇರಿದಂತೆ ವಿವಿಧ ಬೀದಿ ನಾಟಕ ಕಲಾ ತಂಡಗಳ ಕಲಾವಿದರು ಪಾಲ್ಗೊಂಡಿದ್ದರು.

……………………………………………………………………………………………………………………………………………………..

ಶಿಕಣ ಇಲಾಖೆ ಅಧಿಕಾರಿಗಳ ಭೇಟಿ : ಶಿರೂರ: ಸ್ಥಳೀಯ ಸಿದ್ದೇಶ್ವರ ಪ್ರೌಢಶಾಲೆಯಿಂದ ವಿದ್ಯಾರ್ಥಿಗಳ ಶಿಕ್ಷಣದ ಉನ್ನತಿಗಾಗಿ ಗ್ರಾಮದ ಎಂಟು ಕಡೆ ನಡೆಯುತ್ತಿರುವ ವಿದ್ಯಾಗಮ ಕಲಿಕಾ  ಕೇಂದ್ರಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕಾರ್ಯಾಲಯದ ವಿಷಯ ಪರಿವೀಕ್ಷಕರಾದ ಎಂ.ಎ ಬಾಳಿಕಾಯಿ, ಎನ್‌.ವೈ. ಮಾಡಮಗೇರಿ ಭೇಟಿ ನೀಡಿ ಪರಿಶಿಲಿಸಿದರು.

ನಂತರ ವಿದ್ಯಾರ್ಥಿಗಳನ್ನು ವಿವಿಧ ವಿಷಯಗಳ ಕುರಿತು ಪ್ರಶ್ನಿಸಿ ಅವರಿಂದ ಉತ್ತರಪಡೆದರು. ತಾಲೂಕಿನ ಪ್ರತಿ ಶಾಲೆಗಳಲ್ಲಿ ಮುಖ್ಯ ಗುರುಗಳು ಆಯಾ ಸಹ ಶಿಕ್ಷಕರು, ಈ ವಿದ್ಯಾಗಮದ ಯೋಜನೆಯನ್ನು ಉತ್ತಮರೀತಿಯಲ್ಲಿ ಅನುಷ್ಠಾನಗೊಳಿಸುತ್ತಿದ್ದಾರೆ ಎಂದರು.

ಗ್ರಾಮದ ಕಿತ್ತೂರು ಚೆನ್ನಮ್ಮ ಪ್ರೌಢಶಾಲೆಯವತಿಯಿಂದ ಶಿರೂರ, ಬೂದಿನಗಡ, ಗುಂಡನಪಲ್ಲೆ, ಮಲ್ಲಾಪುರ ಗ್ರಾಮಗಳಲ್ಲಿ 4 ಕಲಿಕಾ ತಂಡಗಳು ವಿಷಯವಾರು ಬೋಧನೆ ನಡೆಯುತ್ತಿದೆ. ಸಿದ್ದೇಶ್ವರ ಪ್ರೌಢಶಾಲೆಯಮುಖ್ಯ ಗುರುಮಾತೆ, ಎಲ್‌.ಟಿ. ಪೂಜಾರ ಸೇರಿದಂತೆ 8 ಶಿಕ್ಷಕರು ಕಿತ್ತೂರು ಚನ್ನಮ್ಮ ಪ್ರೌಢಶಾಲೆಯ ಮುಖ್ಯ ಗುರುಮಾತೆ ವಿಜಯಲಕ್ಷ್ಮೀ ಹಿರೇಮಠ ಸೇರಿದಂತೆ ವಿದ್ಯಾಗಮ ಕೇಂದ್ರಗಳಲ್ಲಿ ಸಾಮಾಜಿಕ ಅಂತರದೊಂದಿಗೆ ಪಾಠ ಮಾಡುತ್ತಿದ್ದಾರೆ.

ಗ್ರಾಮ ಸರಕಾರಿ ಮಾದರಿ ಪ್ರಾಥಮಿಕ ಶಾಲೆ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕನ್ನಡ ಹೆಣ್ಣು ಮಕ್ಕಳ ಶಾಲೆ, ಉರ್ದು ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಮುಖ್ಯಗುರುಗಳಾದ ಎಚ್‌.ಕೆ. ಮಗಸಜ್ಜಿ, ಆರ್‌.ಎಚ್‌ ಬೇವಿನಗಿಡದ, ಎಚ್‌.ಎಂಮಾಚಾ, ವೈ.ಎಂ. ಮಲಘಾಣ, ಎಸ್‌. ಎಂ. ನಾಲವತ್ವಾಡ ಸೇರಿದಂತೆ ಸಹಶಿಕ್ಷಕರುನಡೆಸುತ್ತಿರುವ ಗ್ರಾಮದ 50 ಕ್ಕೂ ಹೆಚ್ಚು ಕಲಿಕಾ ತಂಡಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಟಾಪ್ ನ್ಯೂಸ್

car

Road Mishap: ಕಮರಿಗೆ ಉರುಳಿದ ಕಾರು… ಐದು ಮಕ್ಕಳು ಸೇರಿ ಎಂಟು ಮಂದಿ ಮೃತ್ಯು

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

g t devegowda

Mysore; ನಾನು ಮುಡಾದಿಂದ ಎಲ್ಲಿಯೂ ನಿವೇಶನ ಪಡೆದುಕೊಂಡಿಲ್ಲ: ಜಿ ಟಿ ದೇವೇಗೌಡ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mudhola

ಪ್ರವಾಹದ ನೀರಿನಲ್ಲಿ ಪಂಪ್ ಸೆಟ್ ತರಲು ಹೋದ ರೈತರು… ನೀರಿಗಿಳಿಯದಂತೆ ಮನವಿ ಮಾಡಿದ ಸಚಿವರು

ರಬಕವಿ-ಬನಹಟ್ಟಿ: ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ಕೃಷ್ಣಾ ನದಿ

ರಬಕವಿ-ಬನಹಟ್ಟಿ: ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ಕೃಷ್ಣಾ ನದಿ

Rain: ಬಾಗಲಕೋಟೆಯ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ

Heavy Rain: ಬಾಗಲಕೋಟೆ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ

ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ

ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ

Fetoside

Bagalakote: ಸರಕಾರಿ ವೈದ್ಯೆಯಿಂದಲೇ ಭ್ರೂಣಹತ್ಯೆ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

car

Road Mishap: ಕಮರಿಗೆ ಉರುಳಿದ ಕಾರು… ಐದು ಮಕ್ಕಳು ಸೇರಿ ಎಂಟು ಮಂದಿ ಮೃತ್ಯು

Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ

Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

Screenshot (7) copy

Thekkatte: 5 ಗ್ರಾ.ಪಂ.ಗಳ ಕಸ ವಿಲೇವಾರಿಯೇ ದೊಡ್ಡ ಸವಾಲು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.