ಹೆಸರಿಗಷ್ಟೇ ರಕ್ಕಸಗಿ ಸಾರ್ವಜನಿಕ ಗ್ರಂಥಾಲಯ


Team Udayavani, Nov 15, 2019, 11:55 AM IST

bk-tdy-2

ಅಮೀನಗಡ: ರಕ್ಕಸಗಿ ಸಾರ್ವಜನಿಕ ಗ್ರಂಥಾಲಯಕ್ಕೆ ವಾರಸುದಾರವಿಲ್ಲದೆ ಸುಮಾರು ಒಂದೂವರೆ ವರ್ಷಗಳಿಂದ ನಿರ್ವಹಣೆ ಸ್ಥಗಿತಗೊಂಡಿದೆ.

ರಕ್ಕಸಗಿ ಗ್ರಾಮದಲ್ಲಿ 2011ರ ಜನಗಣತಿ ಪ್ರಕಾರ ಸುಮಾರು 1860 ಜನಸಂಖ್ಯೆಯಿದ್ದು, 480 ಕುಟುಂಬಗಳಿವೆ. ಗ್ರಾಮದಲ್ಲಿರುವ ಬಾಡಿಗೆ ಕಟ್ಟಡದಲ್ಲಿರುವ ಸಾರ್ವಜನಿಕ ಗ್ರಂಥಾಲಯದಲ್ಲಿ 1500ಕ್ಕೂ ಹೆಚ್ಚು ಪುಸ್ತಕಗಳಿವೆ. ಆದರೆ ಮೇಲ್ವಿಚಾರಕನ ನಿರ್ಲಕ್ಷತನದಿಂದ ಗ್ರಂಥಾಲಯ ಸಮರ್ಪಕವಾಗಿ ನಿರ್ವಹಣೆಯಾಗುತ್ತಿಲ್ಲ. ತಿಂಗಳಿಗೊಮ್ಮೆ , ಎರಡು ತಿಂಗಳಿಗೊಮ್ಮೆ ಗ್ರಂಥಾಲಯದ ಮೇಲ್ವಿಚಾರಕರು ಗ್ರಂಥಾಲಯಕ್ಕೆ ಬರುತ್ತಿವುದರಿಂದ ಗ್ರಂಥಾಲಯಕಟ್ಟಡ ಇದೆ ಎಂಬುದು ಕೆಲವರಿಗೆ ಗೊತ್ತೆ ಇಲ್ಲ.

ಸಹಕಾರ ಇದೆ-ನಿರ್ವಹಣೆ ಇಲ್ಲ: ಗ್ರಂಥಾಲಯಕ್ಕೆ ಸ್ವಂತ ಕಟ್ಟಡ ಇಲ್ಲದಿರುವುದರಿಂದ ಗ್ರಾಪಂ ವತಿಯಿಂದ ಖಾಸಗಿಬಾಡಿಗೆ ಕಟ್ಟಡ ಪಡೆದು ಗ್ರಾಪಂ ವತಿಯಿಂದ ಬಾಡಿಗೆ ಹಣ ನೀಡಲಾಗುತ್ತದೆ. ನಿರ್ವಹಣೆ ಕೊರತೆಯಿಂದ ಓದುಗರು ಗ್ರಂಥಾಲಯದಿಂದ ದೂರ ಉಳಿಯುವಂತಾಗಿದೆ.

ಬಾರದ ಮೇಲ್ವಿಚಾರಕ: ಗ್ರಾಪಂ ಅಧಿ ಕಾರಿಗಳು, ಜನಪ್ರತಿನಿಧಿ ಗಳು ಗ್ರಂಥಾಲಯ ಮೇಲ್ವಿಚಾರಕರಿಗೆ ತಿಳಿವಳಿಕೆ ನೀಡಿದರೂ ಬದಲಾವಣೆಯಾಗಿಲ್ಲ. ಓದುಗರು ಗ್ರಂಥಾಲಯ ಇಲಾಖೆಯ ಅ ಧಿಕಾರಿಗಳಿಗೆ ಮತ್ತು ಮೇಲ್ವಿಚಾರಕರಿಗೆ ಹಿಡಿಶಾಪ ಹಾಕುತ್ತಿದ್ದಾರೆ ರಕ್ಕಸಗಿ ಗ್ರಾಪಂಗೆ ಬರುವ ದಿನಪತ್ರಿಕೆಗಳನ್ನು ಗ್ರಂಥಾಲಯದ ಮೇಲ್ವಿಚಾರಕ ತೆಗೆದುಕೊಂಡು ಪತ್ರಿಕೆಯ ಮುಖಪುಟದಲ್ಲಿ ಅದಕ್ಕೆ ಗ್ರಾಪಂ ಗ್ರಂಥಾಲಯ ಎಂದು ಬರೆದು ಅದಕ್ಕೆ ತಮ್ಮ ಹೆಸರು ಬರೆದು ಸಹಿ ಹಾಕುತ್ತಾರೆ. ¤ ಗ್ರಂಥಾಲಯ ನಿರ್ವಹಣೆ ಮಾಡುತ್ತಿಲ್ಲ ಎಂದು ಗ್ರಾಪಂ ಸಿಬ್ಬಂದಿ ಆರೋಪ ಮಾಡಿದ್ದಾರೆ.

ಮೂಲೆ ಸೇರಿದ ಪುಸ್ತಕಗಳು: ಸಾರ್ವಜನಿಕ ಗ್ರಂಥಾಲಯದಲ್ಲಿ ಪುಸ್ತಕಗಳು ಧೂಳು ತಿಂದು ಹಾಳಾಗುತ್ತಿವೆ. ಜನರಲ್ಲಿ ಓದುವ ಅಭಿರುಚಿ ಬೆಳೆಸುವ ಗ್ರಂಥಾಲಯದಲ್ಲಿ ಪುಸ್ತಕಗಳು, ಪತ್ರಿಕೆಗಳು ಬಿದ್ದು ಚೆಲ್ಲಾಪಿಲ್ಲಿಯಾಗಿವೆ. ಇದನ್ನು ರಕ್ಷಣೆ ಮಾಡುವವರೇ ಇಲ್ಲ. ಬಾಡಿಗೆ ಕಟ್ಟಡದಲ್ಲಿರುವ ಗ್ರಂಥಾಲಯಕ್ಕೆ ನಾಮಫಲಕವೇ ಇಲ್ಲ, ವೇಳಾಪಟ್ಟಿ ಇಲ್ಲ. ಓದುಗರಿಗೆ ಕುಳಿತುಕೊಳ್ಳಲು ಕುರ್ಚಿ, ಟೇಬಲ್‌, ಕುಡಿಯಲು ನೀರಿಲ್ಲ, ಒಳಗೆ ಹೋದರೆ ಒಂದು ಕುರ್ಚಿ ಇದೆ. ಗ್ರಂಥಾಲಯ ಯಾವಾಗಲೂ ತೆರೆದಿರುತ್ತದೆ. ಅದಕ್ಕೆ ಹೇಳುವವರಿಲ್ಲ. ಕೇಳುವವರಿಲ್ಲ. ಮೂಲಸೌಲಭ್ಯಗಳು ಮಾತ್ರ ಇಲ್ಲವೇ ಇಲ್ಲ,

ರಕ್ಕಸಗಿ ಗ್ರಾಪಂಗೆ ನಾನು ಹೊಸದಾಗಿ ಬಂದಿರುವೆ. ಗ್ರಂಥಾಲಯದ ಮೇಲ್ವಿಚಾರಕ ಬರುತಿಲ್ಲ ಎಂಬುದು ನಿಜ. ಆಡಳಿತ ಮಂಡಳಿಯವರು ಮೇಲ್ವಿಚಾರಕನಿಗೆ ಹಲವಾರು ಬಾರಿ ತಿಳಿವಳಿಕೆ ನೀಡಿದರೂ ಸುಧಾರಣೆಯಾಗುತ್ತಿಲ್ಲ. ಬಾಡಿಗೆ ಕಟ್ಟಡದಲ್ಲಿ ಇರುವ ಗ್ರಂಥಾಲಯವನ್ನು ಬೇರೆ ಕಡೆ ಸ್ಥಳಾಂತರ ಮಾಡಿ, ಮೇಲ್ವಿಚಾರಕನ ಮೇಲೆ ಶಿಸ್ತು ಕ್ರಮ ಕೈಗೊಂಡು ಬೇರೆ ವ್ಯವಸ್ಥೆ ಮಾಡುವುದರ ಬಗ್ಗೆ ಸರ್ಕಾರ ಚಿಂತನೆ ಮಾಡುತ್ತಿದೆ. ಎಚ್‌.ವೈ. ಆವಿನ, ಪಿಡಿಒ ರಕ್ಕಸಗಿ ಗ್ರಾಪಂ

 

-ಎಚ್‌.ಎಚ್‌. ಬೇಪಾರಿ

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.