ರಬಕವಿ-ಬನಹಟ್ಟಿ: ರಾಷ್ಟ್ರ ಮಟ್ಟದ ಮಹಿಳಾ ಟೆನಿಸ್ ಬಾಲ್ ಕ್ರಿಕೆಟ್ ಸ್ಪರ್ಧೆ


Team Udayavani, Nov 25, 2022, 10:52 PM IST

1-sadsadsd

ರಬಕವಿ-ಬನಹಟ್ಟಿ : ಬಿಸಿಸಿಐ, ಕರ್ನಾಟಕ ರಾಜ್ಯ ಟೆನ್ನಿಸ್‌ಬಾಲ್ ಕ್ರಿಕೆಟ್ ಅಸೋಶಿಯೇಶನ್ ಬೆಂಗಳೂರು ಹಾಗೂ ರಬಕವಿ-ಬನಹಟ್ಟಿ ತಾಲೂಕಾ ಟೆನ್ನಿಸ್‌ಬಾಲ್ ಕ್ರಿಕೆಟ್ ಅಸೋಸಿಯೇಶನ್ ಸಂಯುಕ್ತವಾಗಿ ಏರ್ಪಡಿಸಿರುವ ರಾಷ್ಟ್ರಮಟ್ಟದ ಟೆನ್ನಿಸ್‌ಬಾಲ್ ಕ್ರಿಕೆಟ್ ಚಾಂಪಿಯನ್‌ಶಿಪ್ 2022-23 ಪಂದ್ಯಾವಳಿಯ ಉದ್ಘಾಟನಾ ಸಮಾರಂಭ ನಾಳೆ ಶನಿವಾರ 11ಕ್ಕೆ ಬನಹಟ್ಟಿಯ ಎಸ್‌ಆರ್‌ಏ ಮೈದಾನದಲ್ಲಿ ಆರಂಭಗೊಂಡು ಮೊದಲ ದಿನದಂದು ಎರಡು ರಾಜ್ಯ ಮಹಿಳಾ ತಂಡಗಳು ಪಾಲ್ಗೊಳ್ಳಲಿವೆ.

ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ಸಿದ್ದು ಸವದಿ ಕಾರ್ಯಕ್ರಮದ ಉದ್ಘಾಟಕರಾಗಿದ್ದು, ತಾಲೂಕು ಘಟಕದ ಅಧ್ಯಕ್ಷ ಪ್ರೊ.ಬಸವರಾಜ ಕೊಣ್ಣೂರ ಅಧ್ಯಕ್ಷತೆ ವಹಿಸಲಿದ್ದಾರೆ.

ರಾಜ್ಯ ಟೆನ್ನಿಸ್‌ಬಾಲ್ ಕ್ರಿಕೆಟ್ ಅಸೋಶಿಯೇಶನ್ ಅಧ್ಯಕ್ಷೆ ಶಾಹಿದಾಬೇಗಂ ಅಬ್ದುಲ್ ಹಕೀಮ್ ಮುಖ್ಯ ಅತಿಥಿಗಳಾಗಿ, ಮಾಜಿ ಸಚಿವೆ ಉಮಾಶ್ರೀ, ನಗರಾಧ್ಯಕ್ಷ ಸಂಜಯ ತೆಗ್ಗಿ, ಡಾ.ಎ.ಆರ್.ಬೆಳಗಲಿ, ಡಾ.ಎಂ.ಎಸ್.ದಡ್ಡೇನವರ, ಸಿದ್ದು ಕೊಣ್ಣೂರ, ಶ್ರೀಶೈಲ ದಳವಾಯಿ, ಅಂಬಾದಾಸ ಕಾಮೂರ್ತಿ, ಸಂಜೀವ ಜೋತಾವರ ಅತಿಥಿಗಳಾಗಿ ಆಗಮಿಸಲಿದ್ದಾರೆ. ಶನಿವಾರ ಮತ್ತು ಭಾನುವಾರ ಎರಡು ದಿನಗಳ ಕಾಲ ಪಂದ್ಯಗಳು ಜರುಗಲಿದ್ದು, ಒಟ್ಟು ಏಳು ರಾಜ್ಯಗಳ ಮಹಿಳಾ ತಂಡಗಳು ಪ್ರದರ್ಶನ ನೀಡಲಿವೆ. ಭಾನುವಾರ ಸಮಾರೋಪ ಸಮಾರಂಭ ಜರುಗಲಿದ್ದು, ಅಧ್ಯಕ್ಷತೆಯನ್ನು ಜನತಾ ಶಿಕ್ಷಣ ಸಂಘದ ಅಧ್ಯಕ್ಷ ಬಿ.ಡಿ.ಭದ್ರನ್ನವರ, ಧಾರವಾಡ ಸಾ.ಶಿ.ಇ. ಆಯುಕ್ತ ಎಸ್.ಎಸ್.ಬಿರಾದಾರ ಮುಖ್ಯ ಅತಿಥಿಗಳಾಗಿ ಬೆಳಗಾವಿ ವಲಯದ ಅಧ್ಯಕ್ಷೆ ಗೀತಾಂಜಲಿ ಪಾಟೀಲ, ನಗರ ಯೋಜನಾ ಪ್ರಾದಿಕಾರದ ಅಧ್ಯಕ್ಷ ಬಸವಪ್ರಭು ಹಟ್ಟಿ, ಸಿದ್ಧನಗೌಡ ಪಾಟೀಲ, ಶಂಕರ ಜುಂಜಪ್ಪನವರ, ಸುರೇಶ ಚಿಂಡಕ, ಗಣಪತರಾವ ಹಜಾರೆ, ಮಲ್ಲಿಕಾರ್ಜುನ ನಾಶಿ, ಧರೆಪ್ಪ ಉಳ್ಳಾಗಡ್ಡಿ, ಪರಪ್ಪ ಬಿಳ್ಳೂರ ಅತಿಥಿಗಳಾಗಿ ಆಗಮಿಸಲಿದ್ದಾರೆ. ಈ ಸಂದರ್ಭದಲ್ಲಿ ವಿಜೇತ ತಂಡಕ್ಕೆ ಪಾರಿತೋಷಕ ವಿತರಿಸಲಾಗುತ್ತದೆಂದು ಸಂಘಟಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.