ರಬಕವಿ-ಬನಹಟ್ಟಿ: ರಾಷ್ಟ್ರ ಮಟ್ಟದ ಮಹಿಳಾ ಟೆನಿಸ್ ಬಾಲ್ ಕ್ರಿಕೆಟ್ ಸ್ಪರ್ಧೆ


Team Udayavani, Nov 25, 2022, 10:52 PM IST

1-sadsadsd

ರಬಕವಿ-ಬನಹಟ್ಟಿ : ಬಿಸಿಸಿಐ, ಕರ್ನಾಟಕ ರಾಜ್ಯ ಟೆನ್ನಿಸ್‌ಬಾಲ್ ಕ್ರಿಕೆಟ್ ಅಸೋಶಿಯೇಶನ್ ಬೆಂಗಳೂರು ಹಾಗೂ ರಬಕವಿ-ಬನಹಟ್ಟಿ ತಾಲೂಕಾ ಟೆನ್ನಿಸ್‌ಬಾಲ್ ಕ್ರಿಕೆಟ್ ಅಸೋಸಿಯೇಶನ್ ಸಂಯುಕ್ತವಾಗಿ ಏರ್ಪಡಿಸಿರುವ ರಾಷ್ಟ್ರಮಟ್ಟದ ಟೆನ್ನಿಸ್‌ಬಾಲ್ ಕ್ರಿಕೆಟ್ ಚಾಂಪಿಯನ್‌ಶಿಪ್ 2022-23 ಪಂದ್ಯಾವಳಿಯ ಉದ್ಘಾಟನಾ ಸಮಾರಂಭ ನಾಳೆ ಶನಿವಾರ 11ಕ್ಕೆ ಬನಹಟ್ಟಿಯ ಎಸ್‌ಆರ್‌ಏ ಮೈದಾನದಲ್ಲಿ ಆರಂಭಗೊಂಡು ಮೊದಲ ದಿನದಂದು ಎರಡು ರಾಜ್ಯ ಮಹಿಳಾ ತಂಡಗಳು ಪಾಲ್ಗೊಳ್ಳಲಿವೆ.

ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ಸಿದ್ದು ಸವದಿ ಕಾರ್ಯಕ್ರಮದ ಉದ್ಘಾಟಕರಾಗಿದ್ದು, ತಾಲೂಕು ಘಟಕದ ಅಧ್ಯಕ್ಷ ಪ್ರೊ.ಬಸವರಾಜ ಕೊಣ್ಣೂರ ಅಧ್ಯಕ್ಷತೆ ವಹಿಸಲಿದ್ದಾರೆ.

ರಾಜ್ಯ ಟೆನ್ನಿಸ್‌ಬಾಲ್ ಕ್ರಿಕೆಟ್ ಅಸೋಶಿಯೇಶನ್ ಅಧ್ಯಕ್ಷೆ ಶಾಹಿದಾಬೇಗಂ ಅಬ್ದುಲ್ ಹಕೀಮ್ ಮುಖ್ಯ ಅತಿಥಿಗಳಾಗಿ, ಮಾಜಿ ಸಚಿವೆ ಉಮಾಶ್ರೀ, ನಗರಾಧ್ಯಕ್ಷ ಸಂಜಯ ತೆಗ್ಗಿ, ಡಾ.ಎ.ಆರ್.ಬೆಳಗಲಿ, ಡಾ.ಎಂ.ಎಸ್.ದಡ್ಡೇನವರ, ಸಿದ್ದು ಕೊಣ್ಣೂರ, ಶ್ರೀಶೈಲ ದಳವಾಯಿ, ಅಂಬಾದಾಸ ಕಾಮೂರ್ತಿ, ಸಂಜೀವ ಜೋತಾವರ ಅತಿಥಿಗಳಾಗಿ ಆಗಮಿಸಲಿದ್ದಾರೆ. ಶನಿವಾರ ಮತ್ತು ಭಾನುವಾರ ಎರಡು ದಿನಗಳ ಕಾಲ ಪಂದ್ಯಗಳು ಜರುಗಲಿದ್ದು, ಒಟ್ಟು ಏಳು ರಾಜ್ಯಗಳ ಮಹಿಳಾ ತಂಡಗಳು ಪ್ರದರ್ಶನ ನೀಡಲಿವೆ. ಭಾನುವಾರ ಸಮಾರೋಪ ಸಮಾರಂಭ ಜರುಗಲಿದ್ದು, ಅಧ್ಯಕ್ಷತೆಯನ್ನು ಜನತಾ ಶಿಕ್ಷಣ ಸಂಘದ ಅಧ್ಯಕ್ಷ ಬಿ.ಡಿ.ಭದ್ರನ್ನವರ, ಧಾರವಾಡ ಸಾ.ಶಿ.ಇ. ಆಯುಕ್ತ ಎಸ್.ಎಸ್.ಬಿರಾದಾರ ಮುಖ್ಯ ಅತಿಥಿಗಳಾಗಿ ಬೆಳಗಾವಿ ವಲಯದ ಅಧ್ಯಕ್ಷೆ ಗೀತಾಂಜಲಿ ಪಾಟೀಲ, ನಗರ ಯೋಜನಾ ಪ್ರಾದಿಕಾರದ ಅಧ್ಯಕ್ಷ ಬಸವಪ್ರಭು ಹಟ್ಟಿ, ಸಿದ್ಧನಗೌಡ ಪಾಟೀಲ, ಶಂಕರ ಜುಂಜಪ್ಪನವರ, ಸುರೇಶ ಚಿಂಡಕ, ಗಣಪತರಾವ ಹಜಾರೆ, ಮಲ್ಲಿಕಾರ್ಜುನ ನಾಶಿ, ಧರೆಪ್ಪ ಉಳ್ಳಾಗಡ್ಡಿ, ಪರಪ್ಪ ಬಿಳ್ಳೂರ ಅತಿಥಿಗಳಾಗಿ ಆಗಮಿಸಲಿದ್ದಾರೆ. ಈ ಸಂದರ್ಭದಲ್ಲಿ ವಿಜೇತ ತಂಡಕ್ಕೆ ಪಾರಿತೋಷಕ ವಿತರಿಸಲಾಗುತ್ತದೆಂದು ಸಂಘಟಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

upendra

ಮತ ಎಣಿಕೆಗೆ ಎರಡು ದಿನ ಬೇಕೆ ?! ;ಏನು ಕಾಮೆಂಟ್ಸ್ ಗಳು?! ; ಕಿಡಿ ಕಾರಿದ ಉಪೇಂದ್ರ

ಮಂಗಳೂರು: ಫ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್ ತೆರವುಗೊಳಿಸಲು ಸೂಚನೆ

ಮಂಗಳೂರು: ಫ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್ ತೆರವುಗೊಳಿಸಲು ಸೂಚನೆ

14 ವರ್ಷದ ಕೆಲಸದ ಅವಧಿಯಲ್ಲಿ 4,512 ಬಾರಿ ಸಿಗರೇಟ್ ಸೇದಿದ ವ್ಯಕ್ತಿಗೆ 11,000 ಡಾಲರ್ ದಂಡ!

14 ವರ್ಷದ ಕೆಲಸದ ಅವಧಿಯಲ್ಲಿ 4,512 ಬಾರಿ ಸಿಗರೇಟ್ ಸೇದಿದ ವ್ಯಕ್ತಿಗೆ 11,000 ಡಾಲರ್ ದಂಡ!

swim

ನೀರಿನಲ್ಲಿ ಮುಳುಗುತ್ತಿದ್ದ ಮೂವರ ಪ್ರಾಣ ಉಳಿಸಿದ ನಾಲ್ಕನೇ ತರಗತಿ ವಿದ್ಯಾರ್ಥಿ

rohit-sharma

ಐಸಿಸಿ ಏಕದಿನ ರ‍್ಯಾಂಕಿಂಗ್‌ : ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ ಪ್ರಗತಿ

ಸೇಡಂ: ತೆಲಂಗಾಣ ಮೂಲದ ಕಾರಿನಲ್ಲಿ ದಾಖಲೆ ಇಲ್ಲದ 35 ಲಕ್ಷ ಹಣ ಪತ್ತೆ

ಸೇಡಂ: ತೆಲಂಗಾಣ ಮೂಲದ ಕಾರಿನಲ್ಲಿ ದಾಖಲೆ ಇಲ್ಲದ 35 ಲಕ್ಷ ಹಣ ಪತ್ತೆ

1-SDSDSDSAD-AA

ಧಾರ್ಮಿಕ ಭಾವನೆಗಳಿಗೆ ಧಕ್ಕೆ: ನಟಿ ತಾಪ್ಸಿ ಪನ್ನು ವಿರುದ್ಧ ದೂರು ದಾಖಲು



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೇಮರಡ್ಡಿ ಮಲ್ಲಮ್ಮ ತತ್ವಾದರ್ಶ ಪಾಲಿಸಿ; ಆರ್‌.ಎಸ್‌.ತಳೇವಾಡ

ಹೇಮರಡ್ಡಿ ಮಲ್ಲಮ್ಮ ತತ್ವಾದರ್ಶ ಪಾಲಿಸಿ; ಆರ್‌.ಎಸ್‌.ತಳೇವಾಡ

ಸಿಎಂ ಕುರ್ಚಿಗೆ ಹಲವರ ತಿರುಕನ ಕನಸು: ಯಡಿಯೂರಪ್ಪ

ಸಿಎಂ ಕುರ್ಚಿಗೆ ಹಲವರ ತಿರುಕನ ಕನಸು: ಯಡಿಯೂರಪ್ಪ

ಸಿದ್ದರಾಮಯ್ಯಗೆ ಸೋಲು ಖಚಿತ: ಮುರುಗೇಶ ನಿರಾಣಿ

ಸಿದ್ದರಾಮಯ್ಯಗೆ ಸೋಲು ಖಚಿತ: ಮುರುಗೇಶ ನಿರಾಣಿ

ಮಹಾವೀರ ವೃತ್ತ ಸುತ್ತ ಮಾಂಸಾಹಾರ ಮಾರಾಟ ನಿಷೇಧಕೆ ಕ್ರಮ

ತೇರದಾಳ: ಮಹಾವೀರ ವೃತ್ತ ಸುತ್ತ ಮಾಂಸಾಹಾರ ಮಾರಾಟ ನಿಷೇಧಕೆ ಕ್ರಮ

ಬಾದಾಮಿಯಲ್ಲಿ ಸಿದ್ದು “ಭರ್ಜರಿ ರೋಡ್‌ ಶೋ’

ಬಾದಾಮಿಯಲ್ಲಿ ಸಿದ್ದು “ಭರ್ಜರಿ ರೋಡ್‌ ಶೋ’

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

upendra

ಮತ ಎಣಿಕೆಗೆ ಎರಡು ದಿನ ಬೇಕೆ ?! ;ಏನು ಕಾಮೆಂಟ್ಸ್ ಗಳು?! ; ಕಿಡಿ ಕಾರಿದ ಉಪೇಂದ್ರ

ಮಂಗಳೂರು: ಫ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್ ತೆರವುಗೊಳಿಸಲು ಸೂಚನೆ

ಮಂಗಳೂರು: ಫ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್ ತೆರವುಗೊಳಿಸಲು ಸೂಚನೆ

14 ವರ್ಷದ ಕೆಲಸದ ಅವಧಿಯಲ್ಲಿ 4,512 ಬಾರಿ ಸಿಗರೇಟ್ ಸೇದಿದ ವ್ಯಕ್ತಿಗೆ 11,000 ಡಾಲರ್ ದಂಡ!

14 ವರ್ಷದ ಕೆಲಸದ ಅವಧಿಯಲ್ಲಿ 4,512 ಬಾರಿ ಸಿಗರೇಟ್ ಸೇದಿದ ವ್ಯಕ್ತಿಗೆ 11,000 ಡಾಲರ್ ದಂಡ!

swim

ನೀರಿನಲ್ಲಿ ಮುಳುಗುತ್ತಿದ್ದ ಮೂವರ ಪ್ರಾಣ ಉಳಿಸಿದ ನಾಲ್ಕನೇ ತರಗತಿ ವಿದ್ಯಾರ್ಥಿ

rohit-sharma

ಐಸಿಸಿ ಏಕದಿನ ರ‍್ಯಾಂಕಿಂಗ್‌ : ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ ಪ್ರಗತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.