Rabkavi Banhatti; ಬಂಗಾರ ಲೇಪಿತ ಕಳಸದ ಭವ್ಯ ಮೆರವಣಿಗೆ 

ಕಾಡಸಿದ್ಧೇಶ್ವರ ದೇವಸ್ಥಾನದ ಮೇಲೆ  ಪ್ರತಿಷ್ಠಾಪಿಸಲಾಗುವ ಬಂಗಾರ ಲೇಪಿತ ಕಳಸ

Team Udayavani, Dec 18, 2023, 10:53 PM IST

1-sadasd
ರಬಕವಿ-ಬನಹಟ್ಟಿ : ನಗರದ ಆರಾಧ್ಯ ದೇವರಾದ ಕಾಡಸಿದ್ಧೇಶ್ವರ ದೇವಸ್ಥಾನದ ಮೇಲೆ ಇದೇ 19 ರಂದು ಪ್ರತಿಷ್ಠಾಪಿಸಲಾಗುವ ಬಂಗಾರ ಲೇಪಿತ ಕಳಸದ ಭವ್ಯ ಮೆರವಣಿಗೆ ಸೋಮವಾರ ನಗರದ ಪ್ರಮುಖ ಬೀದಿಗಳಲ್ಲಿ ಸಂಭ್ರಮ ಸಡಗರದಿಂದ ನೆರವೇರಿತು.
ಸ್ಥಳೀಯ ಹಿರೇಮಠದ ಶರಣಬಸವ ಶಿವಾಚಾರ್ಯರು ಮತ್ತು ನಗರದ ಮುಖಂಡರೂ ಸಾಮೂಹಿಕ ಮಂಗಳಾರುತಿಯನ್ನು ನೆರವೇರಿಸುವುದರ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ಕಳಸವನ್ನು ಪ್ರತಿಷ್ಠಾಪಿಸಲಾಗಿದ್ದ ರಥವನ್ನು ಹೂ ಮಾಲೆ ಹಾಗೂ ವಿದ್ಯುತ್ ದೀಪಗಳಿಂದ ಶೃಂಗರಿಸಲಾಗಿತ್ತು. ನೂರಾರು ಮಹಿಳೆಯರು ಆರತಿ ಮತ್ತ ಕುಂಭವನ್ನು ಹೊತ್ತುಕೊಂಡು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಕಳಸದ ಮೆರವಣಿಗೆ ನಡೆಯುವ ಮಾರ್ಗವನ್ನು ರಂಗೋಲಿಯಿಂದ  ಶೃಂಗರಿಸಲಾಗಿತ್ತು.
ನಗರದ ವೈಭವ ಚಿತ್ರಮಂದಿರದಿಂದ ಪ್ರಾರಂಭವಾದ ಕಳಸದ ಮೆರವಣಿಗೆ ನಗರದ ಸೋಮವಾರ ಪೇಟೆ, ಶಂಕರಲಿಂಗ ದೇವಸ್ಥಾನ, ವಿಠ್ಠಲ ಮಂದಿರ, ಹಳೇ ಲೈಬ್ರರಿ, ವೀರಭಧ್ರೇಶ್ವರ ದೇವಸ್ಥಾನ, ಗಾಂಧಿ ಸರ್ಕಲ್, ಮಂಗಳವಾರ ಪೇಟೆ, ನಡು ಚೌಕಿ, ಅರುಣ ಚಿತ್ರ ಮಂದಿರ ಮೂಲಕ ಪ್ರಮುಖ ಬೀದಿಗಳಲ್ಲಿ ಹಾಯ್ದು ಶ್ರೀ ಕಾಡಸಿದ್ದೇಶ್ವರ ದೇವಸ್ಥಾನದ ವರೆಗೆ ಮೂರು ಗಂಟೆಗಳಿಗಿಂತ ಹೆಚ್ಚು ಕಾಲ ವಿಜ್ರಂಭಣೆಯಿಂದ  ನಡೆಯಿತು.
ಮೆರವಣಿಗೆಯಲ್ಲಿ ಹಲಗೆ ಮೇಳ, ಸಂಭಾಳ, ವೀರಗಾಸೆ ಪುರವಂತರ ಕಲಾ ತಂಡ ಹಾಗೂ ಕರಡಿವಾದನ ಸೇರಿದಂತೆ ವಿವಿಧ ಮೇಳಗಳು ಮೆರವಣಿಗೆಗೆ ಕಳೆ ತಂದವು. ಆರತಿ ಹಾಗೂ ಕುಂಬ ಹೊತ್ತ ಸಾವಿರಾರೂ ಮಹಿಳೆಯರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ದೇವಸ್ಥಾನ ಟ್ರಸ್ಟ್ ಕಮಿಟಿ ಅಧ್ಯಕ್ಷ ಶ್ರೀಪಾದ ಬಾಣಕಾರ, ರಾಜಶೇಖರ ಸೋರಗಾಂವಿ, ಭೀಮಶಿ ಮಗದುಮ್, ಗಂಗಪ್ಪ ಮುಗತಿ, ಸಿದ್ದನಗೌಡ ಪಾಟೀಲ, ರಾಜಶೇಖರ ಮಾಲಾಪುರ, ಪಂಡಿತ ಪಟ್ಟಣ, ಶಂಕರ ಜುಂಜಪ್ಪನವರ, ಈಶ್ವರ ಬಿದರಿ, ಮಲ್ಲಿಕಾರ್ಜುನ ತುಂಗಳ, ಮಲ್ಲಿನಾಥ ಕಕಮರಿ, ಮಹಾಶಾಂತ ಶೆಟ್ಟಿ, ಪ್ರಶಾಂತ ಕೊಳಕಿ, ಮಲಪ್ಪ ಜನವಾಡ, ದಾನಪ್ಪ ಹುಲಜತ್ತಿ, ಪಂಡಿತ ಪಟ್ಟಣ, ಶಂಕರ ಬಾಣಕಾರ, ಸಿದ್ದು ಮುನ್ನೋಳ್ಳಿ, ಅಶೋಕ ಭದ್ರನ್ನವರ, ಅಣ್ಣಪ್ಪ ಬಾಣಕಾರ, ಅಶೋಕ ರಾವಳ, ಶೇಖರ ಜವಳಗಿ, ಬ್ರಿಹ್ಮೋಹನ ಡಾಗಾ, ಶಾಂತಾ ಮಂಡಿ, ಶಾಂತಾ ಸೋರಗಾವಿ, ಪವಿತ್ರಾ ತುಕ್ಕನ್ನವರ, ಮಾಲಾ ಬಾವಲತ್ತಿ, ಶೈಲಜಾ ನುಚ್ಚಿ, ಮಹಾನಂದಾ ಕುಳ್ಳಿ, ಸಾವಿತ್ರಿ ಕಾಡದೇವರ, ಪಾರ್ವತಿ ಪೂಜಾರಿ, ಮಹಾದೇವಿ ಕಾಡದೇವರ, ಅರ್ಚಕರಾದ ಗಿರಮಲ್ಲಯ್ಯ ಕಾಡದೇವರ, ಪರಮೇಶ್ವರ ಕಾಡದೇವರ, ರುದ್ರಯ್ಯ ಕಾಡದೇವರ, ಅಶೋಕ ಕಾಡದೇವರ, ನಿಜಗುಣಿ ಕಾಡದೇವರ, ಮಲ್ಲಪ್ಪ ಹೂಲಿ, ಶಿವಕುಮಾರ ಜುಂಜಪ್ಪನವರ, ಪ್ರಭಾಕರ ಮೊಳೇದ, ರಾಜು ಬಾಣಕಾರ, ಸಿದ್ರಾಮ ಸವದತ್ತಿ, ಸುರೇಶ ಚಿಂಡಕ, ಓಂಪ್ರಕಾಶ ಕಾಬರಾ, ವಿರೂಪಾಕ್ಷಪ್ಪ ಕೊಕಟನೂರ, ಅಣ್ಣಪ್ಪ ಬಾಣಕಾರ, ಮಹಾಂತೇಶ ಯಾದವಾಡ, ಪ್ರಕಾಶ ಬೀಳಗಿ, ಶ್ರೀಶೈಲ ಬೀಳಗಿ, ಈರಣ್ಣ ಹೊನವಾಡ, ಕಿರಣ ಭದ್ರನ್ನವರ, ಶ್ರೀಶೈಲ ಗೊಂಬಿ, ಸಂಜಯ ಶಿವಪೂಜಿ, ಸಂಜಯ ಜವಳಗಿ, ಬಸವರಾಜ ಜಾಡಗೌಡ, ಶ್ರೀಶೈಲ ಯಾದವಾಡ, ಪ್ರವೀಣ ಧಬಾಡಿ, ಕಾಡಪ್ಪ ಧಬಾಡಿ, ಮಲ್ಲಿಕಾರ್ಜುನ ಬಾವಲತ್ತಿ, ಪ್ರಕಾಶ ಮಂಡಿ, ಕಲ್ಲಪ್ಪ ಹೊರಟ್ಟಿ, ಮೋಹನ ಪತ್ತಾರ. ಚಿದಾನಂದ ಪತ್ತಾರ, ಶಂಕರ ಹೂಗಾರ, ಶಿವಾನಂದ ಗಾಯಕವಾಡ, ಈರಣ್ಣ ಚಿಂಚಖಂಡಿ ಸೇರಿದಂತೆ ಸಾವಿರಾರೂ ಜನ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.