Rabkavi Banhatti: ರಬಕವಿ ಸ್ವಾತಂತ್ರ್ಯದ ಮೊದಲ ದಿನದ ಸವಿ ಸವಿ ನೆನಪು!


Team Udayavani, Aug 14, 2023, 7:07 PM IST

1-sadasd

ರಬಕವಿ-ಬನಹಟ್ಟಿ : ಭಾರತಕ್ಕೆ ಸ್ವಾತಂತ್ರ್ಯ ದೊರೆತು ಸುಮಾರು 76 ವರ್ಷಗಳೇ ಕಳೆದರೂ ಅಂದಿನ ನೆನಪು ಮಾತ್ರ ಅಚ್ಚಳಿಯದೇ ಎಲ್ಲರ ಮನಸ್ಸಿನಲ್ಲೂ ಉಳಿಯಲು ಮರೆಯದೇ ಪ್ರತಿ ವರ್ಷ ನೆನಪು ಮಾಡುತ್ತಾ ಆಗಸ್ಟ್ 15 ರಂದು ಧ್ವಜಾರೋಹಣ ಮಾಡುತ್ತಾ ಬಂದಿದ್ದೇವೆ. ಅಂತೆಯೇ ಅಂದಿನ ಶುಭ ಸಂದರ್ಭದಲ್ಲಿ ಭಾಗವಹಿಸಿದವರ ನೆನಪು ಮಾತ್ರ ಅಜರಾಮರ.

ರಬಕವಿಯ ಪಿ ಎಸ್. ಹೂಗಾರ ಅವರು ಅಂದು ಸ್ವಾತಂತ್ರ್ಯ ಸಿಕ್ಕ ಮೊದಲನೇ ಧ್ವಜಾರೋಹಣ ಸಂದರ್ಭದಲ್ಲಿ ಭಾವಚಿತ್ರ ತೆಗೆಯುವುದರ ಮೂಲಕ ಆ ನೆನಪು ಇಲ್ಲಿಯವರೆಗೂ ಉಳಿಯುವಂತೆ ಮಾಡಿದ್ದಾರೆ. ಅವರು ಇಂದು ನಮ್ಮನ್ನು ಅಗಲಿದರು. ಅವರು ಅಂದು ತೆಗೆದ ಭಾವಚಿತ್ರ ಮಾತ್ರ ಇನ್ನೂ ಅವರನ್ನು ನೆನೆಪಿಸುವಂತಿದೆ

ಅಂದು ಸ್ವಾತಂತ್ರ್ಯ ದೊರೆತ ಸಂತಸದ ದಿನ. ಆಗ ಚೋಟಾ ಮುಂಬೈ ಎಂದೇ ಹೆಸರು ಮಾಡಿದ್ದ ನಗರ ರಬಕವಿ. ಸ್ವಾತಂತ್ರ್ಯ ದೊರೆತ ಮೊದಲ ದಿನವೇ ಆ.15, 1947 ರಂದು ನಗರದ ಶಂಕರಲಿಂಗ ದೇವಸ್ಥಾನದ ಎದುರಿನ ಆವರಣದಲ್ಲಿ ಆಗಿನ ನಗರದ ಗಣ್ಯ ವ್ಯಕ್ತಿಗಳು, ಸ್ವಾತಂತ್ರ ಹೋರಾಟಗಾರು ಸೇರಿ ಅದ್ದೂರಿಯಾಗಿ ಮೊದಲ ಧ್ವಜವಂದನೆ ಮಾಡಿ ಸಂಭ್ರಮಿಸಿದರು.

ಅಂದು ನಗರವನ್ನು ಹೂ ತೋರಣಗಳಿಂದ ಸಿಂಗರಿಸಿ, ಎಲ್ಲ ಶಾಲಾ ವಿದ್ಯಾರ್ಥಿಗಳು ನಾಗರಿಕರು ಗಾಂಧಿ ಟೋಪಿ ಧರಿಸಿ ಸ್ವಾತಂತ್ರ ದಿನಾಚರಣೆ ಆಚರಿಸಿದ್ದರು. ದೇಶವೆಲ್ಲ ಸ್ವಾತಂತ್ರ್ಯದ ಸಂಭ್ರಮದಲ್ಲಿ ಮುಳುಗಿತ್ತು. ಅನೇಕ ಹಿರಿಯರು, ಮಹಿಳೆಯರು ಸೇರಿ ಸ್ವಾತಂತ್ರ್ಯ ದಿನವನ್ನು ಸಂಭ್ರಮದಿಂದ ಆಚರಿಸಿ ಕುಪ್ಪಳಿಸಿದ್ದರು. ಆಗ ಇದ್ದ ಒಬ್ಬರೇ ಛಾಯಾಗ್ರಾಹಕರಾದ ರಬಕವಿಯ ದಿ. ಪಿ. ಎಸ್. ಹೂಗಾರರು ತಮ್ಮ ಕ್ಯಾಮರಾದಲ್ಲಿ ಆ ದೃಶ್ಯ ಸೆರೆ ಹಿಡಿದಿದ್ದು, ಅದು ಇಂದಿಗೂ ನಗರದ ಜನರಿಗೆ ಸವಿ-ಸವಿ ನೆನಪುಗಳನ್ನು ತಂದು ಕೊಡುವಂತಾಗಿದೆ. ಆ ಚಿತ್ರಗಳು ಅವರ ಮಗ ಇನ್ನೂ ಕಾಯ್ದಿರಿಸಿದ್ದಾರೆ.

-ಕಿರಣ ಶ್ರೀಶೈಲ ಆಳಗಿ

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.