Rabkavi-Banhatti; ಸೇತುವೆ ಮೇಲೆ ವಾಹನ ಸಂಚಾರ: ಮಹಿಷವಾಡಗಿ ಬೋಟ್ ಸಂಪರ್ಕ ಸ್ಥಗಿತ


Team Udayavani, Mar 20, 2024, 5:38 PM IST

Rabkavi-Banhatti; ಸೇತುವೆ ಸಂಚಾರ ಪ್ರಾರಂಭ: ಮಹಿಷವಾಡಗಿ ಬೋಟ್ ಸಂಪರ್ಕ ಸ್ಥಗಿತ

ರಬಕವಿ-ಬನಹಟ್ಟಿ: ಸಮೀಪದ ಜಾಕವೆಲ್‌ನಲ್ಲಿ ಅಥಣಿ ತಾಲೂಕಿನ ಸಂಪರ್ಕಕ್ಕೆ ಮಹಿಷವಾಡಗಿ ಸೇತುವೆ ನೀರಿನ ಪ್ರಮಾಣ ಕುಸಿತದ ಕಾರಣ ಬೈಕ್ ಸವಾರರು ಹಾಗೂ ಪಾದಚಾರಿಗಳು ಸೇತುವೆ ಮೇಲೆ ಸಂಚರಿಸುತ್ತಿದ್ದು, ಬೋಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.

ಹಲವಾರುತಿಂಗಳಿಂದ ನೀರಲ್ಲಿ ಮುಳಗಿದ್ದ ಬ್ಯಾರೇಜ್ ಕಳೆದ ಸೋಮವಾರದಿಂದ ಕಾಣುತ್ತಿದೆ. ನೀರಿನ ಮಟ್ಟ ಕೆಲ ದಿನಗಳಲ್ಲಿ ದಿಢೀರ್ ಆಗಿ ಭಾರಿ ಕುಸಿತ ಕಂಡ ಹಿನ್ನಲೆಯಲ್ಲಿ ಜನರಿಗೆ ಬೇಸಿಗೆಯ ಆತಂಕ ಶುರುವಾಗಿದೆ. ಇದೇ ರೀತಿ ಪ್ರತಿ ದಿನ ಖಾಲಿಯಾದರೆ ಏಪ್ರಿಲ್ ದ್ವಿತೀಯಾರ್ಧದಲ್ಲಿ ವಾರದಲ್ಲಿ ನೀರು ಖಾಲಿಯಾಗಬಹುದು ಎಂದು ಅಂದಾಜಿಸಲಾಗಿದೆ.

ಬೇಸಿಗೆ ಕಾರಣ ಮುಂಜಾಗೃತಾ ಕ್ರಮವಾಗಿ ನಗರಸಭೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಕಾರಣ ಸಾರ್ವಜನಿಕರು ನೀರನ್ನು ಮಿತವ್ಯಯವಾಗಿ ಬಳಕೆ ಮಾಡಬೇಕು. ಕೃಷ್ಣಾ ನದಿಯಲ್ಲಿ ನೀರು ನಿಂತ ನೀರಾಗಿರುವುದರಿಂದ ಸಾರ್ವಜನಿಕರು ಆರೋಗ್ಯದ ದೃಷ್ಠಿಯಿಂದ ನೀರನ್ನು ಸೋಸಿ ಕಾಯಿಸಿ ಆರಿಸಿ ನೀರನ್ನು ಕುಡಿಯಬೇಕು.
-ಜಗದೀಶ ಈಟಿ ಪೌರಾಯುಕ್ತರು, ನಗರಸಭೆ ರಬಕವಿ ಬನಹಟ್ಟಿ

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.