ನೀರಿನ ಹರಿವು ಇಳಿಮುಖ : ಘಟಪ್ರಭಾ ಪ್ರವಾಹ ಯಥಾಸ್ಥಿತಿ


Team Udayavani, Jul 28, 2021, 9:47 PM IST

ನೀರಿನ ಹರಿವು ಇಳಿಮುಖ : ಘಟಪ್ರಭಾ ಪ್ರವಾಹ ಯಥಾಸ್ಥಿತಿ

ಮಹಾಲಿಂಗಪುರ: ಜುಲೈ 22ರಿಂದ 26 ರವರೆಗೆ ನಿರಂತರವಾಗಿ ಏರಿಕೆ ಕಂಡಿದ್ದ ಘಟಪ್ರಭಾ ನದಿಯ ಪ್ರವಾಹವು ಕಳೆದ ಎರಡು ದಿನಗಳಿಂದ ಇಳಿಮುಖವಾಗುತ್ತಿದೆ.

ಸಮೀಪದ ಹಳೆನಂದಗಾಂವ ಗ್ರಾಮದ ಗ್ರಾಮವು ಸಂಪೂರ್ಣ ನಡುಗಡ್ಡೆಯಾಗಿದೆ. ಅಲ್ಲಿನ 69 ಕುಟುಂಬಗಳನ್ನು ಹೊಸ ನಂದಗಾಂವ ಗ್ರಾಮಕ್ಕೆ ಸ್ಥಳಾಂತರಿಸಲಾಗಿದೆ. ಕೆಲವು ಕುಟುಂಬಗಳು ಕಾಳಜಿ ಕೇಂದ್ರದಲ್ಲಿ , ಕೆಲವು ಕುಟುಂಬಗಳು ತಮ್ಮ ಸಂಬಂಧಿಕರ ಮನೆಗಳಲ್ಲಿ ಆಶ್ರಯ ಪಡೆದುಕೊಂಡಿದ್ದಾರೆ. ದಿನನಿತ್ಯ ಕಾಳಜಿ ಕೇಂದ್ರದಲ್ಲಿ 150 ಜನರಿಗೆ ಉಪಹಾರ ಮತ್ತು ಊಟದ ವ್ಯವಸ್ಥೆ ಕಲ್ಪಿಸಲಾಗುತ್ತಿದೆ ಎಂದು ನೊಡೆಲ್ ಅಧಿಕಾರಿ ಡಿ.ಬಿ.ಪಠಾಣ ತಿಳಿಸಿದ್ದಾರೆ.

ಢವಳೇಶ್ವರ ಗ್ರಾಮದ ಹತ್ತಿರವು ಘಟಪ್ರಭಾ ನದಿಯು ಅಲ್ಪ ಇಳಿಮುಖವಾಗಿದೆ. ಪ್ರವಾಹದಿಂದ ಢವಳೇಶ್ವರ ಗ್ರಾಮದ 273 ಕುಟುಂಬದವರು ಸ್ಥಳಾಂತರಗೊಂಡಿದ್ದರು. ಅದರಲ್ಲಿ 23  ಕುಟುಂಬಗಳು ಕಾಳಜಿ ಕೇಂದ್ರದಲ್ಲಿ, ಉಳಿದವರು ತೋಟಗಳಲ್ಲಿ, ಸಂಬಂಧಿಕರ ಮನೆಗಳಲ್ಲಿ ಆಶ್ರಯ ಪಡೆದುಕೊಂಡಿದ್ದರು. ನದಿಯ ನೀರಿನ ಪ್ರವಾಹ ಕಡಿಮೆಯಾದ ಕಾರಣ ಕಾಳಜಿ ಕೇಂದ್ರದಲ್ಲಿನ ಜನರು ಗುರುವಾರ ತಮ್ಮ ಮನೆಗಳಿಗೆ ಮರಳಲಿದ್ದಾರೆ ಎಂದು ನೋಡಲ್ ಅಕಾರಿ ಎಚ್.ಎಸ್.ಚಿತ್ತರಗಿ ತಿಳಿಸಿದ್ದಾರೆ.

ಎಲ್ಲಾ ಸೇತುವೆಗಳು ಜಲಾವೃತ :

ಗೋಕಾಕ, ಢವಳೇಶ್ವರ, ನಂದಗಾಂವ, ಮಿರ್ಜಿ, ಜಾಲಿಬೇರಿ, ಚಿಂಚಖAಡಿ ಸೇರಿ ಘಟಪ್ರಭಾ ನದಿಗೆ ಇರುವ ಎಲ್ಲಾ ಸೇತುವೆಗಳು ಜಲಾವೃತವಾದ ಕಾರಣ ಈ ಭಾಗದ ಜನತೆಯು ಬೀಳಗಿ-ಗದ್ದನಕೇರಿ, ಬಾಗೇವಾಡಿ-ಹುಕ್ಕೇರಿ ಮಾರ್ಗಗಳಿಂದ ನೂರಾರು ಕೀಮಿ ಸುತ್ತುವರೆದು ಬೆಳಗಾವಿ ಜಿಲ್ಲೆಗೆ ಹೋಗುವಂತಾಗಿದೆ. ಅತಿ ಜರೂರ ಆಸ್ಪತ್ರೆ, ಸಂತ್ಯ ಸಂಸ್ಕಾರ, ಮದುವೆ ಸಮಾರಂಭಗಳಿಗೆ ಹೋಗಲೇ ಬೇಕಾದವರೂ ಸುತ್ತುವರೆದು ಹೋಗುವಂತಹ ಸ್ಥಿತಿ ನಿರ್ಮಾಣವಾಗಿದೆ. ಬುಧವಾರ ಗೋಕಾಕ-ಲೋಳಸೂರ ಸೇತುವೆ ಹತ್ತಿರ ನೀರು ಇಳಿಮುಖವಾಗಿದೆ ಆದರೆ ರಸ್ತೆ ಹಾಳಾದ ಕಾರಣ ಇನ್ನು ಸಂಚಾರ ಪ್ರಾರಂಭವಾಗಿಲ್ಲ.

ನೀರಿನ ಹರಿವು ಇಳಿಮುಖ :

ಬುಧವಾರ ಸಂಜೆ 6 ರ ಮಾಹಿತಿಯಂತೆ ದುಪದಾಳ ಜಲಾಶಯಕ್ಕೆ ಹಿಡಕಲ್ ಜಲಾಶಯದಿಂದ ೮ ಸಾವಿರ್ ಕ್ಯೂಸೆಕ್, ಹಿರಣ್ಯಕೆಶಿ ನದಿಯಿಂದ ೧೧೫೦೦ ಸೇರಿ 16500 ಕ್ಯೂಸೆಕ್ ನೀರಿನ ಒಳಹರಿವು ಇದ್ದು, ಅದರಲ್ಲಿ 169995 ಕ್ಯೂಸೆಕ್ ಘಟಪ್ರಭಾ ನದಿಗೆ ಹಾಗೂ 2010 ಕ್ಯೂಸೆಕ್ ನೀರನ್ನು ಜಿಎಲ್‌ಬಿಸಿ ಕಾಲುವೆ ಹರಿಸಲಾಗುತ್ತಿದೆ. ದುಪದಾಳ ಜಲಾಶಯದಿಂದ 16995ಹಾಗೂ ಮಾರ್ಕಂಡೆಯ ಮತ್ತು ಬಳ್ಳಾರಿ ನಾಲಾ ಸೇರಿ ಸದ್ಯ ಗೋಕಾಕ ಹತ್ತಿರದಿಂದ ಘಟಪ್ರಭಾ ನದಿಗೆ ಸುಮಾರು 20 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ.

ಆದರೆ ನೆರೆಯ ಕೃಷ್ಣಾ ನದಿಯು ೪ ಲಕ್ಷ ಕ್ಯೂಸೆಕ್‌ಗಿಂತ ಹೆಚ್ಚಿನ ನೀರಿನ ಹರಿವು ಇರುವ ಕಾರಣ, ಚಿಕ್ಕಸಂಗಮದಿಂದ ಕಲಾದಗಿ, ಮುಧೋಳ ತಾಲೂಕಿನ ಚಿಚಖಂಡಿ ಸೇತುವೆವರೆಗೂ ಕೃಷ್ಣಾ ನದಿಯ ಹಿನ್ನಿರನ ಒತ್ತಡ ಬಹಳ ಇರುವ ಕಾರಣ ಮುಧೋಳ ತಾಲೂಕಿನಲ್ಲಿನ ಪ್ರವಾಹ ಸ್ಥಿತಿಯು ಮುಂದುವರೆಯಲಿದೆ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.