ರಬಕವಿ ಬನಹಟ್ಟಿ ತಾಲೂಕಿನಲ್ಲಿ ಮಳೆಯಿಂದಾಗಿ 70 ಕ್ಕೂ ಹೆಚ್ಚು ಮನೆಗಳಿಗೆ ಹಾನಿ


Team Udayavani, May 21, 2022, 7:37 PM IST

Untitled-1

ರಬಕವಿ-ಬನಹಟ್ಟಿ: ರಬಕವಿ ಬನಹಟ್ಟಿ ಹಾಗೂ ಸುತ್ತ ಮುತ್ತಲಿನ ಗ್ರಾಮೀಣ ಪ್ರದೇಶದಲ್ಲಿ ಸತತವಾಗಿ ಎರಡು ದಿನಗಳ ಕಾಲ ಸುರಿದ ಭಾರಿ ಮಳೆಯಿಂದಾಗಿ ಒಟ್ಟು 73 ಕ್ಕೂ ಹೆಚ್ಚು ಮನೆಗಳು ಭಾಗಶಃ ಹಾನಿಗೆ ಒಳಗಾಗಿವೆ ಎಂದು ತಹಶೀಲ್ದಾರ್ ಎಸ್.ಬಿ.ಇಂಗಳೆ ತಿಳಿಸಿದರು.

ಶನಿವಾರ ಅವರು ಪತ್ರಿಕೆಯ ಜೊತೆಗೆ ಮಾತನಾಡಿ, ಈ ಕುರಿತು ಪ್ರಾಥಮಿಕ ವರದಿಗಳನ್ನು ಪಡೆಯಲಾಗಿದ್ದು, ಸರ್ಕಾರದ ಮುಂದಿನ ಅದೇಶದಂತೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು.

ಮಣ್ಣಿನ ಮನೆಗಳಲ್ಲಿ ವಾಸವಿದ್ದವರು ಅಲ್ಲಿ ವಾಸವಿರದೆ ಸುರಕ್ಷತೆಯ ಸ್ಥಳಗಳಲ್ಲಿ ವಾಸವನ್ನು ಪಡೆಯಬೇಕು ಎಂದು ತಹಶೀಲ್ದಾರ್ ಎಸ್.ಬಿ.ಇಂಗಳೆ ಮನವಿ ಮಾಡಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಉಪ ತಹಶೀಲ್ದಾರ್ ಬಸವರಾಜ ಬಿಜ್ಜರಗಿ ಇದ್ದರು.

ರಬಕವಿ ಬನಹಟ್ಟಿ ನಗರಸಭೆ ವ್ಯಾಪ್ತಿಯಲ್ಲಿ ಹಾನಿಗೆ ಒಳಗಾದ ಮನೆಗಳಿಗೆ ಸ್ಥಳೀಯ ನಗರಸಭೆಯ ಪೌರಾಯುಕ್ತ ಶ್ರೀನಿವಾಸ ಜಾಧವ, ಹಿರಿಯ ಆರೋಗ್ಯಾಧಿಕಾರಿ ಎಂ.ಎಂ.ಮುಗಳಖೋಡ, ರಾಜಕುಮಾರ ಹೊಸೂರ, ಎಂಜಿನಿಯರ್ ಕಲಬುರಗಿ, ನಗರಸಭೆಯ ಸದಸ್ಯ ಯಲ್ಲಪ್ಪ ಕಟಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ದೇಶಪಾಂಡೆ ಸಾವು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ಕೆ.ಎಸ್‌. ದೇಶಪಾಂಡೆ ಸಾವು

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

4-bgl

Theft: ಅಮೀನಗಡದ ದೇವಸ್ಥಾನದಲ್ಲಿ ಕಳ್ಳತನ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.