ಲೋಕಾಪುರ ಗ್ರಂಥಾಲಯಕ್ಕೆ ಸ್ಥಳಾಂತರ ಸಮಸ್ಯೆ


Team Udayavani, Nov 1, 2019, 12:55 PM IST

bk-tdy-1

ಲೋಕಾಪುರ: ಗ್ರಾಮದಲ್ಲಿರುವ ಗ್ರಂಥಾಲಯಕ್ಕೆ ಸುಸಜ್ಜಿತ ಕಟ್ಟಡ ವ್ಯವಸ್ಥೆಯಿಲ್ಲ. ಹಲವು ಸ್ಥಳಗಳಿಗೆ ಸ್ಥಳಾಂತರಗೊಂಡಿದ್ದು, ನಿರ್ದಿಷ್ಟ ಕಟ್ಟಡ ಗ್ರಂಥಾಲಯಕ್ಕೆ ಸಿಗುತ್ತಿಲ್ಲ, ಇದರಿಂದ ಓದುಗರಿಗೆ ಸಮಸ್ಯೆಯಾಗಿದೆ.

ಸದ್ಯ ತರಕಾರಿ ಮಾರ್ಕೆಟ್‌ ಹತ್ತಿರ ಇರುವ ಹಳೆ ಅಂಗನವಾಡಿಯಲ್ಲಿ ಗ್ರಂಥಾಲಯ ಕಾರ್ಯನಿರ್ವಹಿಸುತ್ತಿದೆ. ಗ್ರಂಥಾಲಯದ ಮೇಲ್ಛಾವಣಿ ಪತ್ರಾಸ್‌ ಹೊಂದಿದ್ದು, ಮಳೆ ಬಂದರೆ ಸೋರುತ್ತದೆ. ತರಕಾರಿ ಮಾರುಕಟ್ಟೆಯಲ್ಲಿ ಗ್ರಂಥಾಲಯ ಇರುವುದರಿಂದ ದನಕರುಗಳ ಕಾಟ, ಸಂತೆ ಗದ್ದಲ ಓದುಗರಿಗೆ ಕಿರಿಕಿರಿಯಾಗಿದೆ. ಗ್ರಂಥಾಲಯದಲ್ಲಿ ಸಮರ್ಪಕವಾಗಿ ಬೆಳಕು ಹಾಗೂ ಕುಡಿಯುವ ನೀರಿನ ವ್ಯವಸ್ಥೆಯಿಲ್ಲ. ಗ್ರಂಥಾಲಯದಲ್ಲಿ ವಾರಪತ್ರಿಕೆ, ಮಾಸಪತ್ರಿಕೆ ಕೊರತೆಯಿಂದ ಓದುಗರ ಸಂಖ್ಯೆ ಇಳಿಮುಖವಾಗಿದೆ. ಮಹಿಳೆಯರಿಗೆ ಪ್ರತ್ಯೇಕ ಆಸನ ವ್ಯವಸ್ಥೆ ಇಲ್ಲದ ಕಾರಣ ಗ್ರಂಥಾಲಯಕ್ಕೆ ಮಹಿಳೆಯರು ಬರುತ್ತಿಲ್ಲ.

ಸುಮಾರು 28 ವರ್ಷಗಳಿಂದ ಗ್ರಂಥಾಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಸುಮಾರು 7000 ಸಾವಿರ ಪುಸ್ತಕಗಳಿವೆ. ಗ್ರಂಥಾಲಯಕ್ಕೆ ಸ್ವಂತ ಕಟ್ಟಡದ ಕೊರತೆಯಿದೆ. ಗ್ರಾಮದಲ್ಲಿರುವ ಗ್ರಂಥಾಲಯಕ್ಕೆ ಸುಸಜ್ಜಿತ ಕಟ್ಟಡದ ಅವಶ್ಯಕತೆಯಿದೆ.-ಎಲ್‌.ಎಲ್‌.ಅಮಾತಿ, ಗ್ರಂಥಪಾಲಕ

ಗ್ರಾಮದಲ್ಲಿರುವ ಗ್ರಂಥಾಲಯದ ಕಟ್ಟಡ ನಿರ್ಮಾಣವನ್ನು ಗ್ರಂಥಾಲಯ ಇಲಾಖೆ ಮಾಡಬೇಕು. ಗ್ರಾಪಂನಲ್ಲಿ ಇದಕ್ಕೆ ಪ್ರತ್ಯೇಕ ಅನುದಾನ ದೊರೆಯುವುದಿಲ್ಲ. ಗ್ರಾಪಂ ವತಿಯಿಂದ ಗ್ರಂಥಾಲಯಕ್ಕೆ ಕೆಲವು ಸೌಲಭ್ಯ ಒದಗಿಸಲಾಗಿದೆ.ಸುಭಾಸ ಗೋಲಶೆಟ್ಟಿ, ಪಿಡಿಒ ಲೋಕಾಪುರ

 

-ಸಲೀಮ ಐ. ಕೊಪ್ಪದ

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.