ಅಭಿವೃದಿಗೆ ಮತ ನೀಡಲು ಅಭ್ಯರ್ಥಿಗಳ ಮನವಿ


Team Udayavani, Apr 5, 2019, 1:56 PM IST

baga
ಬಾಗಲಕೋಟೆ: ಬಾಗಲಕೋಟೆ ಲೋಕಸಭಾ ಚುನಾವಣೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮೈತ್ರಿ ಅಭ್ಯರ್ಥಿ ವೀಣಾ ವಿಜಯಾನಂದ ಕಾಶಪ್ಪನವರ ಪರ ಮಾಜಿ ಶಾಸಕ ಎಚ್‌.ವೈ. ಮೇಟಿ, ವಿಧಾನಪರಿಷತ್‌ ಸದಸ್ಯ ಎಸ್‌.ಆರ್‌.ಪಾಟೀಲ, ಅಭ್ಯರ್ಥಿ ವೀಣಾ ಕಾಶಪ್ಪನವರ ಬಾಗಲಕೋಟೆ ನಗರದ ನಂದೀಶ್ವರನಗರದ, ಜ್ಯೋತಿ ಕಾಲೋನಿಯಲ್ಲಿ ಬೆಳಗ್ಗೆ ಮತಯಾಚನೆ ಮಾಡಿದರು.
ಕಾಂಗ್ರೆಸ್‌ ಮತ್ತು ಜೆಡಿಎಸ್‌ ಕಾರ್ಯಕರ್ತರು ಮನೆ ಮನೆಗೆ ತೆರಳಿ ಅಭಿವೃದ್ಧಿ ಕಾರ್ಯಕ್ರಮಗಳ ಒಳಗೊಂಡ ಮತಪತ್ರಗಳನ್ನು ಹಂಚಿ ಬಾಗಲಕೋಟೆ ಲೋಕಸಭಾ ಅಭ್ಯರ್ಥಿವೀಣಾ ಕಾಶಪ್ಪನವರರಿಗೆ ಮತ ಹಾಕಿ ಜನಾಶೀರ್ವಾದ ಮಾಡಬೇಕು ಎಂದು ಮನವಿಸಿದರು.
ಅಭ್ಯರ್ಥಿ ವೀಣಾ ಕಾಶಪ್ಪನವರ ಮನೆ-ಮನೆಗಳಿಗೆ ಭೇಟಿ ನೀಡಿ ಬಾಗಲಕೋಟೆ ಅಭಿವೃದ್ಧಿಗೆ ಮತ ನೀಡಿ ಆಶೀರ್ವಾದ
ಮಾಡಬೇಕೆಂದು ಹಿರಿಯರಿಂದ ಆಶೀರ್ವಾದ ಪಡೆದರು. ಪ್ರಚಾರಕ್ಕೂ ಮೊದಲಿಗೆ ನೇರವಾಗಿ ವಿದ್ಯಾಗಿರಿಯ ಜ್ಯೋತಿ
ಕಾಲನಿಯ ಮಾರುತೇಶ್ವರ ದೇವಸ್ಥಾನಕ್ಕೆ ತೆರಳಿ ದರುಶನ ಪಡೆದು ಮನೆಮನೆಗೆ ತೆರಳಿ ಮತಯಾಚನೆ ಮಾಡಿದರು.
ವಿದ್ಯಾಗಿರಿಯ ನಂದೀಶ್ವರ ನಗರದ ಜಗದ್ಗುರು ಮಳೆರಾಜೇಂದ್ರಸ್ವಾಮಿಮಠಕ್ಕೆ ಭೇಟಿ ನೀಡಿ, ಶ್ರೀಗಳ ಆಶೀರ್ವಾದಪಡೆದರು. ಮನೆ-ಮನೆಗಳಿಗೆ ಹೋಗಿ ಮತವನ್ನು ನಿಮ್ಮ ಮನೆ ಮಗಳಾಗಿ ಬಂದಿದ್ದೇನೆ. ನಿಮ್ಮ ಮತ ನೀಡಿ ಆಶೀರ್ವಾದ ಎಂದು ಮನವಿ ಮಾಡಿದರು. ನಂದೀಶ್ವರ ನಗರದ ಮನೆಗಳಲ್ಲಿ ಮೈತ್ರಿ ಅಭ್ಯರ್ಥಿ ವೀಣಾ ಕಾಶಪ್ಪನವರಿಗೆ ಮಹಿಳೆಯರು ಆರತಿ ಮಾಡಿ, ಕುಂಕುಮ ನೀಡಿ ಚುನಾವಣೆಗೆ ಶುಭಾಶಯ ಕೋರಿದರು.
ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಎಂ.ಬಿ. ಸೌದಾಗರ, ಜಿಪಂ ಅಧ್ಯಕ್ಷೆ ಬಾಯಕ್ಕ ಮೇಟಿ, ಮುಖಂಡ ನಾಗರಾಜ ಹದ್ಲಿ, ನಗರದ ಸಭೆ
ಸದಸ್ಯ ಚನ್ನವೀರ ಅಂಗಡಿ, ಜಿಲ್ಲಾ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ರಕ್ಷಿತಾ ಈಟಿ, ಜೆಡಿಎಸ್‌ ಸಲೀಂ ಮೋಮೀನ್‌, ಶರಣು ಹುರಕಡ್ಲಿ, ನಗರಸಭೆ ಸದಸ್ಯ ಹಾಜಿಸಾಬ ದಂಡಿನ, ವಿನೀತಕುಮಾರ ಮೇಲಿನಮನಿ, ಸಂಗನಗೌಡ ಪಾಟೀಲ, ಸಂಗಮೇಶ ದೊಡಮನಿ, ಶಿವಾನಂದ ಯಾಳಗಿ, ಭೀಮು ಪೂಜಾರಿ, ಸುನೀಲ ದೊಡಮನಿ, ಬಸವರಾಜ, ಶಶಿಕಲಾ ಯಾಳಗಿ, ಕಾರ್ಯಕರ್ತರು, ಮುಖಂಡರು ಪ್ರಚಾರ ಕಾರ್ಯದಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.