ಎಸ್‌.ಟಿ ಜಾತಿ ಪ್ರಮಾಣ ಪತ್ರ ನೀಡದಂತೆ ಒತ್ತಾಯಿಸಿ ಮನವಿ


Team Udayavani, Jun 16, 2020, 7:01 AM IST

bk-tdy-1

ಹುನಗುಂದ: ಸರ್ಕಾರ ಪರಿಶಿಷ್ಟ ಪಂಗಡದ ಪರಿವಾರ ಮತ್ತು ತಳವಾರ ಪರ್ಯಾಯ ಪದಗಳಾದ ಕೋಳಿ ಬೆಸ್ತಾರ, ಮಹಾದೇವ ಕೋಳಿ ಹಾಗೂ ಅಂಬಿಗೇರ (ಸುಣಗಾರ) ಸಮುದಾಯಗಳಿಗೆ ಎಸ್‌.ಟಿ ಜಾತಿ ಪ್ರಮಾಣ ಪತ್ರ ನೀಡದಂತೆ ಒತ್ತಾಯಿಸಿ ಕರ್ನಾಟಕ ವಾಲ್ಮೀಕಿ ಯುವ ವೇದಿಕೆ ಹುನಗುಂದ ತಾಲೂಕು ಘಟಕದಿಂದ ಸೋಮವಾರ ತಹಶೀಲ್ದಾರ್‌ ಬಸವರಾಜ ನಾಗರಾಳ ಅವರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಕರ್ನಾಟಕ ವಾಲ್ಮೀಕಿ ಯುವ ವೇದಿಕೆ ತಾಲೂಕು ಅಧ್ಯಕ್ಷ ಸಿದ್ದಪ್ಪ ಜಾಲಿಗಿಡದ ಮಾತನಾಡಿ, ವಾಲ್ಮೀಕಿ ನಾಯಕ ಸಮುದಾಯದಲ್ಲಿ ವಾಲ್ಮೀಕಿ, ನಾಯ್ಕ ಮತ್ತು ನಾಯಕ ಮುಖ್ಯ ಜಾತಿಗಳಾಗಿದ್ದು, ಇತ್ತೀಚೆಗೆ ಪರಿವಾರ ಮತ್ತು ತಳವಾರ ಸಮುದಾಯವನ್ನು ಕೇಂದ್ರ ಸರ್ಕಾರ ಎಸ್‌.ಟಿ ಪಟ್ಟಿಗೆ ಸೇರ್ಪಡೆ ಮಾಡಿದೆ. ಆದರೆ ಪರಿವಾರ ಮತ್ತು ತಳವಾರ ಪರ್ಯಾಯ ಪದಗಳಾದ ಕೋಳಿ ಬೆಸ್ತಾರ, ಮಹಾದೇವ ಕೋಳಿ ಮತ್ತು ಅಂಬಿಗೇರಜಾತಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಹುನ್ನಾರ ನಡೆದಿದ್ದು, ತಳವಾರ ಮತ್ತು ಪರಿವಾರ ಜಾತಿಯ ಪರ್ಯಾಯ ಇತರೆ ಜಾತಿಯವರು ತಪ್ಪು ಮಾಹಿತಿ ನೀಡಿ ಪ್ರಮಾಣ ಪತ್ರ ಪಡೆಯಲು ಮುಂದಾಗುತ್ತಿದ್ದಾರೆ.

ಆದ್ದರಿಂದ ಯಾವುದೇ ಕಾರಣಕ್ಕೂ ಈ ಜಾತಿಗಳಿಗೆ ಎಸ್‌.ಟಿ ಪ್ರಮಾಣ ಪತ್ರ ನೀಡಬಾರದು. ಈ ಜಾತಿಯವರು ಪರಿಶಿಷ್ಟ ಪಂಗಡದ ಪ್ರಮಾಣ ಪತ್ರ ಕೇಳಲು ಬಂದರೆ ಪೂರ್ವಾಪರ ವಿಚಾರಣೆ ನಡೆಸಿ ನಂತರ ಪ್ರಮಾಣ ಪತ್ರ ನೀಡಬೇಕೆಂದು ತಹಶೀಲ್ದಾರ್‌ಗೆ ಮನವಿ ಮಾಡಿದರು.

ಈ ವೇಳೆ ಕಾರ್ಯಕರ್ತರಾದ ಮಂಜುನಾಥ ವಾಲೀಕಾರ, ಹನಮಂತ ತಳವಾರ, ಮಂಜುನಾಥ ತಳವಾರ, ಹನಮಂತ ಸುಣಕಲ್ಲ, ಮಹಾಂತೇಶ ರಾವಜಿ, ಶಿವಾನಂದ ಸುಣಕಲ್ಲ, ಮಂಜುನಾಥ ವಾಲ್ಮೀಕಿ, ಸೋಮಣ್ಣ ವಾಲೀಕಾರ, ತಿಪ್ಪಣ್ಣ ಗೌಡರ, ಪುಂಡಲೀಕ ಪೂಜಾರಿ ಇದ್ದರು.

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.