ವೇತನ ಆಯೋಗದ 2ನೇ ವರದಿ ಜಾರಿಗೆ ಆಗ್ರಹ

ಒಂದು ವರ್ಷ ವಿಳಂಬವಾಗಿ 2017ರಲ್ಲಿ ರಾಜ್ಯ ಸರಕಾರ 6ನೇ ವೇತನ ಆಯೋಗ ರಚಿಸಿದೆ.

Team Udayavani, Dec 31, 2021, 5:42 PM IST

ವೇತನ ಆಯೋಗದ 2ನೇ ವರದಿ ಜಾರಿಗೆ ಆಗ್ರಹ

ಜಮಖಂಡಿ: ರಾಜ್ಯ 6ನೇ ವೇತನ ಆಯೋಗ ನೀಡಿದ 2ನೇ ವರದಿಯನ್ನು ಇಂದಿನವರೆಗೆ ರಾಜ್ಯ ಸರಕಾರ ಜಾರಿಗೊಳಿಸಿಲ್ಲ. ಕೇಂದ್ರ ಸರ್ಕಾರಿ ನೌಕರರ ಸರಿಸಮಾನವಾದ ವೇತನ, ಭತ್ಯೆಗಳನ್ನು ಜಾರಿಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಪಿ.ಬಿ. ಅಜ್ಜನ್ನವರ ಸರಕಾರಕ್ಕೆ ಒತ್ತಾಯಿಸಿದರು.

ನಗರದಲ್ಲಿ ಶಾಸಕರ ಜನಸಂಪರ್ಕ ನಿವಾಸದಲ್ಲಿ 6ನೇ ವೇತನ ಆಯೋಗದ 2ನೇ ವರದಿ ಜಾರಿಗೆ ರಾಜ್ಯ ಸರಕಾರದ ಮೇಲೆ ಒತ್ತಡ ತರಬೇಕೆಂದು ಒತ್ತಾಯಿಸಿ ಶಾಸಕ ಆನಂದ ನ್ಯಾಮಗೌಡ ಅವರಿಗೆ ಮನವಿ ಸಲ್ಲಿಸಿ ಅವರು ಮಾತನಾಡಿದರು. ರಾಜ್ಯ ಸರಕಾರ 2016ರಲ್ಲಿ ವೇತನ ಆಯೋಗ ರಚಿಸಿ ವೇತನ ಭತ್ಯೆಗಳನ್ನು ಪರಿಷ್ಕರಿಸಬೇಕಾಗಿದೆ.

ಆದರೆ ಒಂದು ವರ್ಷ ವಿಳಂಬವಾಗಿ 2017ರಲ್ಲಿ ರಾಜ್ಯ ಸರಕಾರ 6ನೇ ವೇತನ ಆಯೋಗ ರಚಿಸಿದೆ. ಸಂಘ ಮಂಡಿಸಿದ್ದ ಬಹುತೇಕ ಅಂಕಿ-ಅಂಶಗಳು ಮಂಡನೆಗಳನ್ನು ಪರಿಗಣಿಸಿಲ್ಲ. ಇದರಿಂದಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರ ನೌಕರರು ವೇತನ ಭತ್ಯೆಗಳು ಮತ್ತು ಮನೆಬಾಡಿಗೆ ಭತ್ಯೆಯಲ್ಲಿ ಗರಿಷ್ಠ ಪ್ರಮಾಣದ ವ್ಯತ್ಯಾಸ ಉಂಟಾಗಿದೆ ಎಂದರು. ನೂತನ ಪಿಂಚಣಿ ಯೋಜನೆ ರದ್ದುಪಡಿಸಿ ಹಳೆಪಿಂಚಣಿ ಯೋಜನೆ ಜಾರಿಗೆ ತರಬೇಕು. ಸರಕಾರ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಬೇಕು.

ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು ಮತ್ತು ಪದವಿ ಕಾಲೇಜುಗಳ ಉಪನ್ಯಾಸಕರ ಜ್ವಲಂತ ಸಮಸ್ಯೆಗಳಿಗೆ ರಾಜ್ಯ ಸರ್ಕಾರ ಶೀಘ್ರ ಸ್ಪಂದಿಸಬೇಕು ಎಂದರು. ಕಾರ್ಯದರ್ಶಿ ಎಸ್‌.ಎಂ. ಕಾಯಿ, ಪಾಂಡು ಅಂಬಲಜೇರಿ, ಮಲ್ಲು ಹಂಚಿನಾಳ, ಜೆ.ಎನ್‌. ಪಾಸೋಡೆ, ಜಿ.ಜಿ.ಕಡಕೋಳ, ವಿನೋದ ಭೂಸರಡ್ಡಿ, ವಿರೂಪಾಕ್ಷ ಗುಬಚಿ, ಶೋಭಾ ದೊಡಮನಿ, ರಾಜೇಶ್ವರಿ ತಿಮ್ಮಾಪುರ, ಶೀಲಾ ಬೂದಿಹಾಳ, ಜಿ.ಎಚ್‌.ನಿಡೋಣಿ, ಎನ್‌. ಎಂ.ಮಿರ್ಜಿ, ನಂದು ಕುಲಕರ್ಣಿ, ಎನ್‌. ಎಚ್‌. ತಿಪ್ಪನ್ನವರ, ಸಿ.ಎಂ.ಸಿದ್ದಗೊಂಡ, ಶೈಲಶ್ರೀ ಗಾಣಿಗೇರ ಇದ್ದರು.

ಟಾಪ್ ನ್ಯೂಸ್

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.