ರಬಕವಿ-ಬನಹಟ್ಟಿಗೆ ಕಚೇರಿ ಒದಗಿಸಲು ಆಗ್ರಹ


Team Udayavani, Feb 3, 2020, 11:23 AM IST

bk-tdy-1

ಬನಹಟ್ಟಿ : ರಬಕವಿ-ಬನಹಟ್ಟಿ ತಾಲೂಕು ಕೇಂದ್ರ ಅಧಿಕೃತವಾಗಿ ಘೋಷಣೆಯಾಗಿ ಆರು ವರ್ಷ ಕಳೆದರೂ ತಹಶೀಲ್ದಾರ್‌ ಕಚೇರಿ ಹೊರತುಪಡಿಸಿ ತಾಲೂಕಿಗೆ ಸಂಬಂಧಿಸಿದ ಕಾರ್ಯಾಲಯಗಳು ಕಾರ್ಯನಿರ್ವಹಿಸುತ್ತಿಲ್ಲ. ಇದರಿಂದ ಜನರಿಗೆ ತೊಂದರೆಯಾಗಿದೆ ಎಂದು ಆರೋಪಿಸಿ ನಗರದ ವಿಶ್ರಾಂತಿ ಧಾಮದಲ್ಲಿ ತೇರದಾಳ ಸಿದ್ದು ಸವದಿ ಅವರಿಗೆ ಮನವಿ ಸಲ್ಲಿಸಿದರು.

ಶೀಘ್ರ ಉಪ ನೋಂದಣಿ, ಕ್ಷೇತ್ರ ಶಿಕ್ಷಣಾಧಿಕಾರಿ, ತಾಪಂ ಸೇರಿದಂತೆ ವಿವಿಧ ಕಾರ್ಯಾಲಯ ಶೀಘ್ರ ಒದಗಿಸಬೇಕೆಂದು ರಬಕವಿ-ಬನಹಟ್ಟಿ ತಾಲೂಕು ಸಮನ್ವಯ ಸಮಿತಿ ಒತ್ತಾಯಿಸಿತು. ಸರ್ಕಾರದ ತೀವ್ರ ನಿರ್ಲಕ್ಷ್ಯ ದಿಂದ ತಾಲೂಕು ಕೇಂದ್ರ ಪ್ರಗತಿ ಹೊಂದುವಲ್ಲಿ ತೀವ್ರ ಹಿನ್ನಡೆಯುಂಟಾಗುತ್ತಿದೆ. ತಾಲೂಕಿನ ರೈತರು ಹಾಗೂ ನೇಕಾರರಿಗೆ ದೊರಕಬೇಕಾದ ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿದ್ದು, ದೂರದ ಜಮಖಂಡಿಗೆ ಅಲೆದಾಡಬೇಕಾಗಿದೆ. ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹಾಗೂ ಕಂದಾಯ ಸಚಿವ ಆರ್‌. ಅಶೋಕ ಶೀಘ್ರ ಗಮನ ಹರಿಸಬೇಕು ಎಂದು ಆಗ್ರಹಿಸಿದರು.

ಶಂಕರ ಸೊರಗಾಂವಿ, ನೀಲಕಂಠ ಮುತ್ತೂರ, ಬಸವರಾಜ ತೆಗ್ಗಿ, ಪ್ರೊ| ಬಸವರಾಜ ಕೊಣ್ಣೂರ, ರಾಮಣ್ಣ ಹುಲಕುಂದ, ದುಂಡಪ್ಪ ಮಾಚಕನೂರ, ಧರೆಪ್ಪ ಉಳ್ಳಾಗಡ್ಡಿ, ಗಣಪತರಾವ್‌ ಹಜಾರೆ, ಮಲ್ಲಿಕಾರ್ಜುನ ನಾಶಿ, ಮಹಾದೇವ ಧೂಪದಾಳ, ನೀಲಕಂಠ ದಾತಾರ, ಪರಪ್ಪ ಉರಭಿನವರ, ನಂದು ಗಾಯಕವಾಡ, ಎಂ. ಎಸ್‌. ಬದಾಮಿ, ಶೇಖರ ಕೊಟ್ರಶೆಟ್ಟಿ, ಈಶ್ವರ ನಾಗರಾಳ, ಪಂಚಾಕ್ಷರಿ ಹಿರೇಮಠ, ಬಾಬು ನಡುವಿನಮನಿ, ಮಹಾದೇವ ಕೋಟ್ಯಾಳ, ಬಸವರಾಜ ಮನ್ಷಿ, ಈಶ್ವರ ಕಾಡದೇವರ, ಜಯಪ್ರಕಾಶ ಸೊಲ್ಲಾಪುರ, ಗೋವಿಂದ ಡಾಗಾ, ವಿಶ್ವನಾಥ ಸವದಿ ಅನೇಕರಿದ್ದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.