ಬಸ್ ನಲ್ಲಿ ಪುರುಷರಿಗೆ ಪ್ರತ್ಯೇಕ ಆಸನ ಮೀಸಲಿಡಿ: ಮಾಜಿ ಸಚಿವ ನಿರಾಣಿ ಆಗ್ರಹ


Team Udayavani, Jul 22, 2023, 9:14 PM IST

ಬಸ್ ನಲ್ಲಿ ಪುರುಷರಿಗೆ ಪ್ರತ್ಯೇಕ ಆಸನ ಮೀಸಲಿಡಿ: ಮಾಜಿ ಸಚಿವ ನಿರಾಣಿ ಆಗ್ರಹ

ಬಾಗಲಕೋಟೆ : ರಾಜ್ಯದ ಸಾರಿಗೆ ಸಂಸ್ಥೆಗಳ ಬಸ್ ನಲ್ಲಿ ಈ ವರೆಗೆ ಮಹಿಳೆಯರು, ವಿಕಲಚೇತನರಿಗೆ ಸ್ಥಾನ ಮೀಸಲಿಡುವ ಪದ್ಧತಿ ಇತ್ತು. ಆದರೆ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ, ಮಹಿಳೆಯರಿಗೆ ಉಚಿತ ಪ್ರಯಾಣದ ಗ್ಯಾರಂಟಿ ನೀಡಿದ್ದು, ಇದೀಗ ಬಸ್ ಗಳಲ್ಲಿ ಪುರುಷರಿಗೆ ಸೀಟು ಮೀಸಲಿಡಬೇಕೆಂಬ ಒತ್ತಾಯ ಕೇಳಿ ಬಂದಿದೆ !

ಹೌದು, ಇಂತಹವೊಂದು ಒತ್ತಾಯದ ಸಲಹೆಯನ್ನು ಬಿಜೆಪಿಯ ಮುಖಂಡ, ಮಾಜಿ ಸಚಿವ ಮುರುಗೇಶ ನಿರಾಣಿ ಸರ್ಕಾರಕ್ಕೆ ನೀಡಿದ್ದಾರೆ.

ಕಾರಣ ಇಷ್ಟೇ. ರಾಜ್ಯಾದ್ಯಂತ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಯೋಜನೆಯನ್ನು ನಾನು ಸ್ವಾಗತಿಸುತ್ತೇನೆ. ಆದರೆ, ಪ್ರಯಾಣದ ವೇಳೆ ಹಣ ನೀಡಿ ಟಿಕೆಟ್ ಪಡೆಯುವ ಪುರುಷರಿಗೆ ಸೀಟು ಸಿಗುತ್ತಿಲ್ಲ. ನಿತ್ಯವೂ ವಿವಿಧ ಉದ್ಯೋಗಕ್ಕಾಗಿ ಒಂದೆಡೆಯಿಂದ ಇನ್ನೊಂದೆಡೆ ಪ್ರಯಾಣಿಸುವ ಪುರುಷರು ಕಷ್ಟ ಎದುರಿಸುತ್ತಿದ್ದಾರೆ. ಅದರಲ್ಲೂ ಶಾಲಾ ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳು, ಬಸ್ ನಲ್ಲಿ ಜಾಗವಿಲ್ಲದೇ ಸಮಯಕ್ಕೆ ಸರಿಯಾಗಿ ಶಾಲಾ ಕಾಲೇಜಿಗೆ ಹೋಗಲು ಆಗುತ್ತಿಲ್ಲ.

ಶಾಲಾ ಕಾಲೇಜು ವಿದ್ಯಾರ್ಥಿಗಳಿಗಾಗಿ ಪ್ರತ್ಯೇಕ ಬಸ್ ವ್ಯವಸ್ಥೆ ಮಾಡಬೇಕು, ಸಾಮಾನ್ಯ ಬಸ್ ಗ ಳಲ್ಲಿ ಪುರುಷರಿಗೆ ಪ್ರತ್ಯೇಕ ಆಸನ ವ್ಯವಸ್ಥೆ ಮಾಡಬೇಕು ಎಂದು ನಿರಾಣಿಯವರು, ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.

ಬಜೆಟ್ ನಲ್ಲಿ ಉತ್ತರ ನಿರ್ಲಕ್ಷ್ಯ :
ಸಿದ್ದರಾಮಯ್ಯ ಅವರು ಈ ವರೆಗೆ ಮಂಡಿಸಿದ ಬಜೆಟ್ ನಲ್ಲಿಯೇ ಅತ್ಯಂತ ಕಳಪೆ ಹಾಗೂ ಕೊರತೆಯ ಬಜೆಟ್ ಈ ಬಾರಿ ಮಂಡಿಸಿದ್ದಾರೆ. ಕೃಷ್ಣಾ ಮೇಲ್ದಂಡೆ ಯೋಜನೆ, ಉತ್ತರಕರ್ನಾಟಕ ಸಂಪೂರ್ಣ ನಿರ್ಲಕ್ಷ್ಯ ಮಾಡಿದ್ದಾರೆ. ಅದರಲ್ಲೂ ಬಾಗಲಕೋಟೆ ಜಿಲ್ಲೆಗೆ ಬಜೆಟ್ ನಲ್ಲಿ ನಯಾಪೈಸೆ ಕೂಡ ಕೊಟ್ಟಿಲ್ಲ ಎಂದು ದೂರಿದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.