ರಬಕವಿ-ಬನಹಟ್ಟಿ: ಸೌಹಾರ್ದತಾ ಮ್ಯಾರಾಥಾನ್ ಓಟಕ್ಕೆ ಚಾಲನೆ


Team Udayavani, Dec 10, 2022, 10:10 AM IST

2

ರಬಕವಿ-ಬನಹಟ್ಟಿ: ಸಮೀಪದ ಯಲ್ಲಟ್ಟಿ ಕೊಣ್ಣೂರ ಸಮೂಹ ಶಿಕ್ಷಣ ಸಂಸ್ಥೆ ಆಶ್ರಯದಲ್ಲಿ ಬನಹಟ್ಟಿ ನಗರದ ಖಜಾನೆ ಕಚೇರಿ ಬಳಿ ಸೌಹಾರ್ದತಾ ಮ್ಯಾರಾಥಾನ್ ಓಟಕ್ಕೆ ಶನಿವಾರ ಬೆಳಿಗ್ಗೆ 6.30 ಗಂಟೆಗೆ ಕೊಣ್ಣೂರು ವಿಜ್ಞಾನ ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ. ಬಸವರಾಜ ಕೊಣ್ಣೂರ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಪ್ರೊ. ಬಸವರಾಜ ಕೊಣ್ಣೂರ, ಮ್ಯಾರಾಥಾನದಿಂದ ನಮ್ಮಲ್ಲಿ ಏಕತೆಯ ಭಾವನೆ ಮೂಡುತ್ತದೆ. ಜೊತೆಗೆ ಉತ್ತಮ ಆರೋಗ್ಯವನ್ನು ಕೂಡಾ ಹೊಂದುತ್ತೇವೆ. ಮ್ಯಾರಾಥಾನ್ ನಿಂದ ಒಂದೂಗೂಡಿವಿಕೆ ಸಾಧ್ಯ. ಮ್ಯಾರಾಥಾನ್ ಗಳು ಒಂದಿಲ್ಲ ಒಂದು ಸಂದೇಶ ಸಾರುತ್ತವೆ. ನೂರಾರು ವಿದ್ಯಾರ್ಥಿಗಳು ಮತ್ತು ರಬಕವಿ, ಬನಹಟ್ಟಿ, ಜಮಖಂಡಿ ಹಾಗೂ ಸುತ್ತ ಮುತ್ತಲಿನ ಹಿರಿಯರು, ಯುವಕರು ಮತ್ತು ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸುತ್ತಿರುವುದು ಸಂತೋಷದ ಸಂಗತಿ ಎಂದರು.

ಈ ಸಂದರ್ಬದಲ್ಲಿ ಹಿರಿಯ ಮಕ್ಕಳ ಸಾಹಿತಿ ಜಯವಂತ ಕಾಡದೇವರ ಪ್ರಾಸ್ತಾವಿಕವಾಗಿ ಮಾತನಾಡಿ, ಸರ್ವಧರ್ಮ, ಸದಾಚಾರ, ಸನ್ನಡತೆಗಾಗಿ ಎಂಬ ಸಂದೇಶವನ್ನು ಸಾರುವ ನಿಟ್ಟಿನಲ್ಲಿ ಮ್ಯಾರಾಥಾನ್‌ನ ಉದ್ದೇಶವಾಗಿದೆ. ಇಂದಿನ ಮಕ್ಕಳಲ್ಲಿ ನಾವೆಲ್ಲರೂ ಒಂದೇ ಎಂಬ ಭಾವನೆಯನ್ನು ಬಿತ್ತರಿಸುವ ನಿಟ್ಟಿನಲ್ಲಿ ಕೊಣ್ಣೂರ ಪ್ರೌಢಶಾಲೆಯವರು ಸೌಹಾರ್ದತಾ ಮ್ಯಾರಥಾನ್ ಓಟ ಹಮ್ಮಿಕೊಂಡಿದ್ದಾರೆ. ಸಮಾಜದಲ್ಲಿ ನಾವ್ಯಾರೂ ಮೇಲು ಕೀಳು ಎಂಬ ಭಾವನೆ ಬರಬಾರದು, ನಾವೆಲ್ಲರೂ ಸಮಾನರೂ ಎಂಬ ಅರ್ಥವನ್ನು ಸಮಾಜಕ್ಕೆ ತೋರಿಸುವ ಕೆಲಸವನ್ನು ಕೊಣ್ಣೂರ ಕಾಲೇಜ್‌ನ ಪ್ರಾಚಾರ್ಯರು ಮಾಡುತ್ತಿರುವುದು ನಮಗೆ ಸಂತಸ ತಂದಿದೆ ಎಂದರು.

ಈ ಸಂದರ್ಭದಲ್ಲಿ ಜಮಖಂಡಿ ಹಿರಿಯ ನ್ಯಾಯವಾದಿ ಎನ್. ಎಸ್. ದೇವರರವರ, ಮುಧೋಳದ ಅರಳಿಕಟ್ಟಿ ಫೌಂಡೇಶನದ ಟಿ. ವಿ. ಅರಳಿಕಟ್ಟಿ, ಬ್ರಿಜ್‌ಮೋಹನ ಡಾಗಾ, ಸುರೇಶ ಚಿಂಡಕ, ಮುರಳಿ ಕಾಬರಾ, ನಿಖೀಲ ಕೊಣ್ಣೂರ, ಬದ್ರಿನಾರಾಯಣ ಲಡ್ಡಾ, ಈರಯ್ಯ ಕಾಡದೇವರ, ಶ್ರೀಶೈಲ ಉಳ್ಳಾಗಡ್ಡಿ, ವೆಂಕಟೇಶ ನಿಂಗಸಾನಿ, ಡಾ. ಪ್ರಭು ಪಾಟೀಲ, ಡಾ. ಅಭಿನಂದನ ಡೋರ್ಲೆ, ಡಾ. ವಿನೋದ ಮೇತ್ರಿ, ಚಂದ್ರಶೇಖರ ಕುಲಗೋಡ, ಕಲ್ಲಪ್ಪ ಹೊರಟ್ಟಿ, ಚಂದ್ರಕಾಂತ ಹೊಸೂರ, ಬುಜಬುಲಿ ಕೆಂಗಾಲಿ, ಎಂ. ಬಿ. ಮಗದುಮ್, ದುಂಡಯ್ಯ ಮಠದ, ಈರಣ್ಣ ಯಾದವಾಡ ಹಾಗೂ ವಾಯು ವಿಹಾರ ಬಳಗ ಸೇರಿದಂತೆ ಶಾಲೆಯ ನೂರಾರೂ ವಿದ್ಯಾರ್ಥಿಗಳು ಮ್ಯಾರಾಥಾನ ಓಟದಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.