Guledgudda; ಯೋಧರ ತ್ಯಾಗ ಬೆಲೆ ಕಟ್ಟಲಾಗದು: ಕಲ್ಲಿನಾಥ ಶ್ರೀ

ಯೋಧ ಪಾಂಡು ದಾಸರ ಅವರನ್ನು ಅದ್ಧೂರಿಯಾಗಿ ಮೆರವಣಿಗೆ ಮೂಲಕ ಸ್ವಾಗತಿಸಲಾಯಿತು

Team Udayavani, Sep 8, 2023, 12:15 PM IST

Guledgudda; ಯೋಧರ ತ್ಯಾಗ ಬೆಲೆ ಕಟ್ಟಲಾಗದು: ಕಲ್ಲಿನಾಥ ಶ್ರೀ

ಗುಳೇದಗುಡ್ಡ: ಸೈನಿಕರ ತ್ಯಾಗಕ್ಕೆ ಬೆಲೆ ಕಟ್ಟಲಾಗದು ಎಂದು ಕೋಲಾರದ ದಿಗಂಬರೇಶ್ವರ ಮಠದ ಶ್ರೀ ಕಲ್ಲಿನಾಥದೇವರು ಹೇಳಿದರು. ಮುರುಡಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಮುರುಡಿ ಗ್ರಾಮಸ್ಥರ ವತಿಯಿಂದ ಭಾರತೀಯ ಗಡಿ ಭದ್ರತಾ ಪಡೆಯಲ್ಲಿ 22 ವರ್ಷಗಳವರೆಗೆ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಯೋಧ ಪಾಂಡು ಹನಮಪ್ಪ
ದಾಸರ ಅವರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಬೇರೆಯವರಿಗಾಗಿ ಬದುಕುವವರು ದೊಡ್ಡವರಾಗುತ್ತಾರೆ. ಇದಕ್ಕೆ ಸಾಕ್ಷಿಯೇ ನಮ್ಮ ವೀರಯೋಧರು. ದೇಶದ ಗಡಿಯನ್ನು
ಕಾಯವ ಕಾರ್ಯಮಾಡಿ ಈಗ ನಿವೃತ್ತಿ ಜೀವನಕ್ಕೆ ಕಾಲಿಟ್ಟಿರುವ ಪಾಂಡು ಅವರ ಸೇವೆ ಸದಾ ಸ್ಮರಣೀಯವಾಗಿರುತ್ತದೆ. ಗ್ರಾಮದ ಯುವಕರು ಇವರಿಂದ ಸ್ಫೂರ್ತಿ ಪಡೆದು ದೇಶವನ್ನು ರಕ್ಷಿಸಲು ಮುಂದಾಗಬೇಕು ಎಂದರು.

ಸೈನಿಕರು ತಮ್ಮ ಪತ್ನಿ ಮಕ್ಕಳು ಕುಟುಂಬಕ್ಕಾಗಿ ಬದುಕುವುದಿಲ್ಲ, ಕುಟುಂಬದ ಪ್ರೀತಿ, ಸುಖ ತ್ಯಾಗ ಮಾಡಿ ದೂರದ ಗಡಿಯಲ್ಲಿ ಮಳೆ, ಗಾಳಿ, ಬಿಸಿಲು ಲೆಕ್ಕಿಸದೇ ದೇಶಕ್ಕಾಗಿ ನಿಸ್ವಾರ್ಥದಿಂದ ಪ್ರಾಣವನ್ನು ಪಣಕ್ಕಿಟ್ಟು ದುಡಿಯತ್ತಾರೆ ಎಂದರು. ಗ್ರಾಮದಲ್ಲಿ ನಿವೃತ್ತ ಯೋಧ ಪಾಂಡು ದಾಸರ ಅವರನ್ನು ಅದ್ಧೂರಿಯಾಗಿ ಮೆರವಣಿಗೆ ಮೂಲಕ ಸ್ವಾಗತಿಸಲಾಯಿತು.

ನಿವೃತ್ತ ಯೋಧ ಪಾಂಡು ದಾಸರ, ಪತ್ನಿ ಶಿಲ್ಪಾ ಹಾಗೂ ತಂದೆ ಹನಮಪ್ಪ, ತಾಯಿ ಶಾಂತವ್ವ ಅವರ ಮುರುಡಿ ಗ್ರಾಮದ ವತಿಯಿಂದ ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ನೂರಕ್ಕೂ ಹೆಚ್ಚು ನಿವೃತ್ತ ಯೋಧರನ್ನು ಸನ್ಮಾನಿಸಲಾಯಿತು.

ಗ್ರಾಪಂ ಅಧ್ಯಕ್ಷ ಜಗದೀಶ ಹಿರೇಗೌಡರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗ್ರಾಪಂ ಸದಸ್ಯೆ ಹನಮವ್ವ ಡೆಂಗಿ, ಎಂ.ಜಿ. ದಾಸರ, ಸಿದ್ಲಿಂಗಪ್ಪ ಮಲ್ಲಶೆಟ್ಟಿ, ಕಬೀರಪ್ಪ ದಾಸರ, ಆರ್‌. ಎಚ್‌. ದಾಸರ, ಎಂ.ಎಲ್‌. ಸಣಗಿನ, ಶಿಲ್ಪಾ ದಾಸರ, ಪರಶುರಾಮ ಮಾದರ, ರಾಮಣ್ಣ ಗೌಡರ, ರಾಮಣ್ಣ ನೀರಲಕೇರಿ, ಶಿವಾನಂದ ವಾಲೀಕಾರ, ಭೀಮಪ್ಪ ಡೆಂಗಿ, ರಾಮಪ್ಪ ವಾಲೀಕಾರ, ಮಂಗಳಪ್ಪ ಹೊಸೂರ, ಈರಪ್ಪ ಭೊಳಿ, ಯಮನಪ್ಪ ಕೋರಿ, ಮುದುಕಪ್ಪ ಗೌಡರ, ಚಂದಪ್ಪ ಗೌಡ್ರ, ರಂಗಪ್ಪ ವಾಲೀಕಾರ, ಹನಮಪ್ಪ ಗೌಡ್ರ, ವಿಠಲ ಪಮ್ಮಾರ, ಚಂದಪ್ಪ ಬಿಲ್ಲಕೇರಿ, ಹನಮಪ್ಪ ಪೂಜಾರಿ, ಮಾರುತಿ ದ್ಯಾಮನಗೌಡರ, ನಿಂಗಪ್ಪ ಗೌಡರ, ಪಾಂಡುರಂಗ ವಾಲೀಕಾರ, ಸಾವಿತ್ರಿ ಕಳಸಾ ಇದ್ದರು.

ಟಾಪ್ ನ್ಯೂಸ್

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.