ಸೆನ್ಸಾರ್‌ ಆಧಾರಿತ ಸ್ಯಾನಿಟೈಸರ್‌ ಯಂತ್ರ


Team Udayavani, Jun 12, 2020, 6:22 AM IST

ಸೆನ್ಸಾರ್‌ ಆಧಾರಿತ ಸ್ಯಾನಿಟೈಸರ್‌ ಯಂತ್ರ

ಬಾಗಲಕೋಟೆ: ಕೋವಿಡ್‌-19 ಮಹಾಮಾರಿ ವಿಶ್ವದೆಲ್ಲೆಡೆ ಹರಡಿ ಎಲ್ಲ ಕ್ಷೇತ್ರಗಳನ್ನು ಸ್ತಬ್ಧಗೊಳಿಸಿದೆ. ಅದರಲ್ಲೂ ಶೈಕ್ಷಣಿಕ ರಂಗದಲ್ಲಿ ಎಲ್ಲಾ ಶಾಲಾ ಕಾಲೇಜುಗಳು ಲಾಕ್‌ಡೌನ್‌ನಿಂದ ಕಾರ್ಯ ನಿರ್ವಹಿಸುತ್ತಿಲ್ಲ, ವಿದ್ಯಾರ್ಥಿಗಳು, ಶಿಕ್ಷಕರು ಮನೆಯಲ್ಲಿಯೇ ಕಾಲ ಕಳೆಯುವಂತಾಗಿದೆ.

ಬಸವೇಶ್ವರ ಇಂಜಿನೀಯರಿಂಗ್‌ ಕಾಲೇಜಿನ ಇಲೆಕ್ಟ್ರಿಕಲ್‌ ವಿಭಾಗದ ವಿದ್ಯಾರ್ಥಿ ಅಭಿಷೇಕ ಹಿಪ್ಪರಗಿ ಮನೆಯಲ್ಲಿದ್ದುಕೊಂಡೆ ಸಮಯವನ್ನು ವ್ಯರ್ಥ ಮಾಡದೇ ಸೃಜನಾತ್ಮಕವಾಗಿ ಯೋಚಿಸಿ ಒಂದು ಹೊಸ ಪ್ರಾತ್ಯಕ್ಷಿಕೆ ಸೆನ್ಸಾರ್‌ ಆಧಾರಿತ ಸ್ಯಾನಿಟೈಸರ್‌ ವಿನೂತನ ಯಂತ್ರ ಸಿದ್ಧಪಡಿಸಿದ್ದಾನೆ.

ಸ್ಥಳೀಯವಾಗಿ ಸಿಗುವ ಇಲೆಕ್ಟ್ರಾನಿಕ್‌ ಉಪಕರಣ ಬಳಸಿ ಸಿದ್ಧಪಡಿಸಿದ ಈ ಯಂತ್ರದಲ್ಲಿ ನೇರವಾಗಿ ಕೈಯನ್ನು ಸೆನ್ಸಾರ್‌ ಅಳವಡಿಸಿದ ನಲ್ಲಿಯ ಕೆಳಗೆ ಹಿಡಿದರೆ ಸಾಕು ತಾನಾಗಿಯೇ ಸ್ಯಾನಿಟೈಸರ್‌ ಕೈ ಮೇಲೆ ಸ್ಪ್ರೇ ಆಗುತ್ತದೆ. ಕೇವಲ ಎರಡು ಸಾವಿರ ರೂಪಾಯಿಯಲ್ಲಿ ಸಿಗಬಹುದಾದ ಯಂತ್ರ ಇದಾಗಿದೆ.

ಸಾಮಾನ್ಯವಾಗಿ ಸಾರ್ವಜನಿಕ ಕಚೇರಿಗಳಲ್ಲಿ ಬಳಸುತ್ತಿರುವ ಬಾಟಲಿಯಲ್ಲಿ ಸ್ಯಾನಿಟೈಸರ್‌ ಪ್ರಸ್‌ ಮಾಡಿ ತೆಗೆದುಕೊಳುವುದರಿಂದ ಅಸುರಕ್ಷತೆಯಿಂದ ಸೋಂಕು ತಗುಲಬಹುದು. ಈ ಸಮಸ್ಯೆಯನ್ನು ಹೋಗಲಾಡಿಸಿ ವಿದ್ಯಾರ್ಥಿಯು ಈ ಯಂತ್ರ ನಿರ್ಮಿಸಿದ್ದಾನೆ ಎಂದು ಕಾಲೇಜಿನ ಪ್ರಾಚಾರ್ಯ ಡಾ|ಎಸ್‌.ಎಸ್‌. ಇಂಜಗನೇರಿ ತಿಳಿಸಿದ್ದಾರೆ. ವಿದ್ಯಾರ್ಥಿಯ ಸಮಯದ ಸದುಪಯೋಗ, ಸೃಜನಾತ್ಮಕತೆ ಮತ್ತು ಸಾಮಾಜಿಕ ಕಾಳಜಿಯನ್ನು ಬಿವಿವಿ ಸಂಘದ ಕಾರ್ಯಾಧ್ಯಕ್ಷರೂ ಆಗಿರುವ ಶಾಸಕ  ಡಾ| ವೀರಣ್ಣ ಚರಂತಿಮಠ, ತಾಂತ್ರಿಕ ನಿರ್ದೇಶಕ ಡಾ|ಆರ್‌.ಎನ್‌.ಹೆರಕಲ್‌, ಪ್ರಾಚಾರ್ಯ ಡಾ| ಎಸ್‌.ಎಸ್‌.ಇಂಜಗನೇರಿ ಮತ್ತು ಇಲೆಕ್ಟ್ರಿಕಲ್‌ ವಿಭಾಗದ ಮುಖ್ಯಸ್ಥ ಡಾ| ಸುರೇಶ ಜಂಗಮಶೆಟ್ಟಿ ಮುಂತಾದವರು ಅಭಿನಂದಿಸಿದ್ದಾರೆ.

ಟಾಪ್ ನ್ಯೂಸ್

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-banahatti

Boys Drowned: ಬನಹಟ್ಟಿ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು      

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

6-rabakavi

Rabkavi Banhatti: ಶತಮಾನದ ಸೋಮವಾರಪೇಟೆ ಸಮಸ್ತ ದೈವ ಮಂಡಳಿಯ ಗರಡಿ ಮನೆ

3-mahalingapur

Mahalingpur: ತೆರಬಂಡಿ ಸ್ಪರ್ಧೆಯ ಹೋರಿ ದಾಖಲೆಯ 10.10 ಲಕ್ಷಕ್ಕೆ ಖರೀದಿಸಿದ ರೈತ

1-qweqwewqe

Rabkavi Banhatti: ಪ್ರಾಚೀನ ದೇವಸ್ಥಾನಕ್ಕೆ ಬೇಕಿದೆ ರಕ್ಷಣೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.