ಚುನಾವಣೆಯಲ್ಲಿ ಬಿಎಲ್‌ಒಗಳ ಸೇವೆ ಅಮೂಲ್ಯ: ಸಿದ್ನಾಳ

ಶಿಕ್ಷಕರ ಮತ್ತು ಬೂತ್‌ ಮಟ್ಟದ ಅಧಿಕಾರಿಗಳಿಂದ ಚುನಾವಣೆಯ ಕಾರ್ಯ ಪರಿಪೂರ್ಣವಾಗುತ್ತದೆ

Team Udayavani, Mar 18, 2023, 2:25 PM IST

ಚುನಾವಣೆಯಲ್ಲಿ ಬಿಎಲ್‌ಒಗಳ ಸೇವೆ ಅಮೂಲ್ಯ: ಸಿದ್ನಾಳ

ರಬಕವಿ-ಬನಹಟ್ಟಿ: ಚುನಾವಣೆಯ ಆರಂಭ ಬೂತ್‌ ಮಟ್ಟದ ಅಧಿಕಾರಿಗಳಿಂದ ಆರಂಭವಾಗುತ್ತದೆ. ಆದ್ದರಿಂದ ಮತದಾನ ಪ್ರಕ್ರಿಯೆ ಯಶಸ್ವಿಯಾಗುವಲ್ಲಿ ಬಿಎಲ್‌ಓ ಮತ್ತು ಶಿಕ್ಷಕರ ಸೇವೆ ಅಮೂಲ್ಯವಾದುದು.

ಮತದಾರರು ಸ್ವಯಃ ಪ್ರೇರಿತರಾಗಿ ಮತಗಟ್ಟೆಗೆ ಬಂದು ಮತ ಚಲಾಯಿಸುವಂತೆ ಅರಿವು ಮೂಡಿಸುವ ಮಹತ್ವದ ಕಾರ್ಯವನ್ನು ಬೂತ್‌ ಮಟ್ಟದ ಅಧಿಕಾರಿಗಳು ನೆರವೇರಿಸಬೇಕು ಎಂದು ರಬಕವಿ ಬನಹಟ್ಟಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಉಮೇಶ ಸಿದ್ನಾಳ ಹೇಳಿದರು.

ನಗರದ ಭದ್ರನವರ ಕಲ್ಯಾಣ ಮಂಟಪದಲ್ಲಿ ರಬಕವಿ ಬನಹಟ್ಟಿ ತಾಲೂಕು ಸ್ವೀಪ್‌ ಸಂಸ್ಥೆಯ ಆಶ್ರಯದಲ್ಲಿ ಮತದಾರರ ಸಾಕ್ಷರತಾ ಸಂಘಗಳ ಸಂಚಾಲಕರ ಮತ್ತು ಬಿಎಲ್‌ಒ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಮತದಾನದ ಮಹತ್ವ ಮತ್ತು ಪ್ರಬುದ್ಧ ಜನಪ್ರತಿನಿಧಿಗಳನ್ನು ಆಯ್ಕೆ ಮಾಡುವ ನಿಟ್ಟಿನಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಬಿಎಲ್‌ಓಗಳು ಮಾಡುತ್ತಿದ್ದಾರೆ. ಈಗಾಗಲೇ ನಮ್ಮ ತಾಲ್ಲೂಕಿನ ಸೆಕ್ಟರ್‌ ಅಧಿಕಾರಿಗಳು ನಗರ ಮತ್ತು ಗ್ರಾಮೀಣ ಪ್ರದೇಶಗಳಿಗೆ ತೆರಳಿ ವಿದ್ಯುನ್ಮಾನ ಮತಯಂತ್ರಗಳ ಕುರಿತು ಮಾಹಿತಿ ನೀಡುತ್ತಿದ್ದಾರೆ. ರಾಜ್ಯದ ಮತದಾನಕ್ಕಿಂತ ಹೆಚ್ಚಿನ ಸರಾಸರಿ ಮತದಾನ ಬೂತ್‌ ಮಟ್ಟದಲ್ಲಿ ನಡೆಯುವಂತೆ ಬೂತ್‌ ಮಟ್ಟದ ಅಧಿಕಾರಿಗಳು ಕರ್ತವ್ಯ ನಿರ್ವಹಿಸಬೇಕು. ಶಿಕ್ಷಕರ ಮತ್ತು ಬೂತ್‌ ಮಟ್ಟದ ಅಧಿಕಾರಿಗಳಿಂದ ಚುನಾವಣೆಯ ಕಾರ್ಯ ಪರಿಪೂರ್ಣವಾಗುತ್ತದೆ ಎಂದರು.

ರಬಕವಿ ಬನಹಟ್ಟಿ ನಗರಸಭೆಯ ಪೌರಾಯುಕ್ತ ಅಶೋಕ ಗುಡಿಮನಿ ಮಾತನಾಡಿ, ಚುನಾವಣೆಯನ್ನು ವ್ಯವಸ್ಥಿತವಾಗಿ ನಡೆಸುವಲ್ಲಿ ಭಾಗವಹಿಸುವ ಪ್ರತಿಯೊಬ್ಬ ಅಧಿಕಾರಿಗಳು ಪ್ರಾಮಾಣಿಕವಾಗಿ ಮತ್ತು ತಮ್ಮ ಜವಾಬ್ದಾರಿ ಅರಿತು ನಡೆದುಕೊಂಡರೆ ಚುನಾವಣೆ ಯಶಸ್ವಿಯಾಗುತ್ತದೆ ಎಂದು ತಿಳಿಸಿದರು. ಮಾಸ್ಟರ್‌ ಟ್ರೇನರ್‌ ಶಿವಾಜಿ ನಾಯಕ ಮಾತನಾಡಿದರು.

ಸಭೆಯಲ್ಲಿ ಚುನಾವಣೆಯ ಮಾಸ್ಟರ್‌ ಟ್ರೇನರ್‌ಗಳಾದ ಡಿ.ಎಚ್‌.ಮುಜಾವರ, ಬಿ.ಎಸ್‌.ಕೋಲಾಕರ್‌, ಎ,ಎಂ. ಡಾಂಗೆ, ಎಮ್‌.ಎ.ನಾಯಿಕವಾಡಿ, ಎಸ್‌.ಬಿ.ಬುರ್ಲಿ
ಎಚ್‌.ವೈ. ಆಲಮೇಲ ಮತ್ತು ಬಿ.ಎಲ್‌.ಜಂಬಗಿ, ಆಲ್ಯಾಳ ಮತದಾನದ ಕುರಿತು ತಿಳಿಸಿದರು. ಸದಾಶಿವ ಕುಂಬಾರ, ಚಂದ್ರಶೇಖರ ಬಶೆಟ್ಟಿ ಮೈತ್ರಾ ಕತ್ತಿ, ವಿ.ಎಸ್‌.ಕಂಕಣವಾಡಿ, ಎನ್‌.ಎಂ.ಜವಳಗಿ, ಟಿ.ಕೆ,ಮಾಲಾಪುರ, ಎ.ಎಸ್‌.ಹಿರೇಮಠ, ಎಂ.ಎಂ. ಡುಮಕಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.