ರೈತರ ಕಬ್ಬಿನ ಗದ್ದೆಗೆ ನುಗ್ಗಿದ ಚರಂಡಿ ನೀರು ಖಾಲಿ, ನಿರಾಳರಾದ ರೈತರು


Team Udayavani, Apr 18, 2022, 7:31 PM IST

Untitled-1

ರಬಕವಿ-ಬನಹಟ್ಟಿ: ಕಳೆದ ಒಂದು ತಿಂಗಳಿಂದ ನಗರಸಭೆ ವ್ಯಾಪ್ತಿಯ ರಾಂಪುರ ನರದ ರೈತ ತಮ್ಮಣ್ಣಿ ಮಾಯಣ್ಣನವರ ಕಬ್ಬಿನ ಗದ್ದೆಗೆ ರಾಂಪುರ ನಗರದ ಜನರು ಬಳಸಿದ ಚರಂಡಿ ನೀರು ಹರಿದು ಹೋಗದೆ ಗದ್ದೆಯಲ್ಲಿಯೇ ಸಂಗ್ರಹವಾಗಿ ಎರಡು ಎಕರೆ ಕಬ್ಬು ಸಂಪೂರ್ಣ ನಾಶವಾಗುತ್ತಿದೆ ಎಂಬ ಸುದ್ದಿಯನ್ನು ಏ.4 ರಂದು ಉದಯವಾಣಿ ವರದಿ ಮಾಡಿತ್ತು. ವರದಿಗೆ ಸ್ಪಂದಿಸಿದ ಸಂಬಂಧಿಸಿದ ಅಧಿಕಾರಿಗಳು ತಾತ್ಕಾಲಿಕವಾಗಿ ಮೊದಲಿದ್ದಂತೆ ಚರಂಡಿ ನೀರು ಹರಿದು ಹೋಗಲು ಕಾಲುವೆ ತೋಡಿ ಸರಿಪಡಿಸಿದ್ದಾರೆ ಇದರಿಂದ ರೈತ ತಮ್ಮಣ್ಣಿ ನಿರಾಳರಾಗಿದ್ದಾರೆ.

ಘಟನೆ ವಿವರ; ರಾಂಪುರ ನಗರ ರೈತ ತಮ್ಮಣ್ಣಿ ಮಾಯನ್ನವರ ಎರಡು ಏಕರೆ ಕಬ್ಬಿನ ಗದ್ದೆಯಲ್ಲಿ ರಾಂಪುರ ಜನರು ಬಳಸಿದ ನೀರು ಚರಂಡಿಗೆ ಅಡ್ಡಲಾಗಿ ಉದ್ದಿಮೆಗಳು ಕಲ್ಲು ಮಣ್ಣು ಹಾಕಿ ಬಂದ್ ಮಾಡಿದ್ದರು. ಆದ್ದರಿಂದ ನೀರು ಹರಿದು ಹೋಗದೇ ಗದ್ದೆಯೊಳಗೆ ನಿಲ್ಲುತ್ತಿತ್ತು, ತೊಂದರೆಯಾಗಿದೆ ಎಂದು ಹಲವು ಬಾರಿ ರೈತ ಮೌಕಿಕವಾಗಿ ನಗರಸಭೆಗೆ ಬೆಟ್ಟಿ ನೀಡಿ ಮನವಿ ಮಾಡಿಕೊಂಡಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಆಗ ತಮಗಾದ ತೊಂದರೆಯನ್ನು ಪತ್ರಿಕೆ ಎದಿರು ಅಳಲು ತೋಡಿಕೊಂಡರು.

ಈ ಕುರಿತು ಏ.4 ರಂದು ಉದಯವಾಣಿ ಪತ್ರಿಕೆ ರೈತನ ಹೊಲಕ್ಕೆ ನುಗ್ಗಿದ ಚರಂಡಿ ನೀರು ಎಂಬ ಶೀರ್ಷಿಕೆಯಡಿ ವರದಿ ಮಾಡಿತ್ತು. ಕೂಡಲೇ ಲೋಕಪಯೋಗಿ ಇಲಾಖೆ ಹಾಗೂ ನಗರಸಭೆ ಜಂಟಿಯಾಗಿ ಈ ಮೊದಲು ಚರಂಡಿ ನೀರು ಹರಿದು ಹೋಗುವ ಸ್ಥಳದಲ್ಲಿಯೇ ಜೆಸಿಬಿಯಿಂದ ಕಾಲುವೆ ನಿರ್ಮಿಸಿ ನೀರು ಸರಾಗವಾಗಿ ಹೋಗುವಂತೆ ಕ್ರಮ ಜರುಗಿಸಿದ್ದಾರೆ. ನಗರಸಭೆ ಪೌರಾಯುಕ್ತ ಶ್ರೀನಿವಾಸ ಜಾಧವ, ಲೋಕೋಪಯೋಗಿ ಇಲಾಖೆ ಎಇಇ ಶಂಕರ ಬಂಡಿವಡ್ಡರ ಇದ್ದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.