ಶಾಂತಲಿಂಗ ಶ್ರೀಗಳ 9ನೇ ಪಟ್ಟಾಧಿಕಾರ ಮಹೋತ್ಸವ
Team Udayavani, May 23, 2020, 8:02 AM IST
ಕುಳಗೇರಿ ಕ್ರಾಸ್: ಭೈರನಹಟ್ಟಿ ದೊರೆಸ್ವಾಮಿ ವಿರಕ್ತಮಠದ ಶಾಂತಲಿಂಗ ಶ್ರೀಗಳ 9ನೇ ಪಟ್ಟಾಧಿಕಾರ ಮಹೋತ್ಸವ ಕಾರ್ಯಕ್ರಮ ಶ್ರೀಮಠದಲ್ಲಿ ಸರಳವಾಗಿ ನಡೆಯಿತು.
ಶ್ರೀಮಠದ ಆವರಣದಲ್ಲಿ ಭಕ್ತರು ಹಮ್ಮಿಕೊಂಡಿದ್ದ ಸರಳ ಕಾರ್ಯಕ್ರಮದಲ್ಲಿ ಶ್ರೀಗಳಿಗೆ ಗೌರವ ಸಲ್ಲಿಸಿದರು. ಗೌರವ ಸ್ವೀಕರಿಸಿದ ಶ್ರೀಗಳು ಮಾತನಾಡಿ, ಜನರಲ್ಲಿ ಜೀವಭಯ ಹುಟ್ಟಿಸಿರುವ ಕೋವಿಡ್ ತಡೆಯುವಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಕಂದಾಯ, ಆರೋಗ್ಯ, ಪೊಲೀಸ್, ಅಂಗನವಾಡಿ, ಆಶಾ ಕಾರ್ಯಕರ್ತೆಯರ ಶ್ರಮ ಶ್ಲಾಘನೀಯ ಎಂದು ಸ್ಮರಿಸಿದರು.
ಬಿ.ಬಿ. ಐನಾಪುರ, ಚಂದ್ರು ದಂಡಿನ, ಶಿವಯ್ಯ ಹಿರೇಮಠ, ಮಲ್ಲಪ್ಪ ಮೊರಬದ, ಎಸ್.ಬಿ. ದಂಡಿನ, ರಮೇಶ ಐನಾಪುರ, ಲಿಂಗರಾಜ ಮೊರಬದ, ಪರವ್ವ ಐನಾಪುರ, ಭೀಮಪ್ಪ ಮನೇನಕೊಪ್ಪ, ಮಹಾಂತೇಶ ಹಿರೇಮಠ, ಮಲ್ಲಯ್ಯ ಕೊಣ್ಣೂರಮಠ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ