ಮನುಕುಲಕ್ಕೆ ಶರಣರ ಕೊಡುಗೆ ಅಪಾರ

ಎಲ್ಲ ಕ್ಷೇತ್ರದಲ್ಲಿ ಮಹಿಳೆಯರು ಮುಂಚೂಣಿಯಲ್ಲಿ

Team Udayavani, Mar 23, 2022, 1:19 PM IST

8

ಗಲಗಲಿ: ನೇರ ನುಡಿಯ ನಿಷ್ಟುರತೆಗೆ ಹೆಸರಾದ ಮೇದಾವಿ ಶರಣರು ಅಂಬಿಗರ ಚೌಡಯ್ಯನವರು, ಇವರ ವಿಚಾರಗಳು, ನುಡಿಗಳು, ನಡವಳಿಕೆಗಳು ಇಂದು ಮಾನವಕುಲಕ್ಕೆ ಮಾರ್ಗದರ್ಶನವಾಗಿವೆ. 12ನೇ ಶತಮಾನದ ಶರಣರ ಕೊಡುಗೆ ಅಪಾರವಾದದ್ದು ಎಂದು ಮಾಜಿ ಶಾಸಕ ಜೆ.ಟಿ. ಪಾಟೀಲ ಹೇಳಿದರು.

ಗಲಗಲಿ ಗ್ರಾಮದಲ್ಲಿ ನಡೆದ ನಿಜಶರಣ ಅಂಬಿಗರ ಚೌಡಯ್ಯನವರ ದೇವಸ್ಥಾನದ ನೂತನ ಕಟ್ಟಡದ ಉದ್ಘಾಟನೆ ಹಾಗೂ ಜಯಂತ್ಯುತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

12ನೇ ಶತಮಾನದ ಅಂಬಿಗರ ಚೌಡಯ್ಯನವರು ಇಂದಿಗೂ ಇಷ್ಟು ಪ್ರಚಲಿತವಾಗಿದ್ದಾರೆಂದರೆ ಅವರು ಪಡೆದುಕೊಂಡಿರುವ ಜ್ಞಾನ ಸಂಪತ್ತು, ಅವರಲ್ಲಿರುವ ಕಾಯಕ ಶ್ರದ್ಧೆ, ನಿಷ್ಠೆಗಳೆ ಕಾರಣವಾಗಿದೆ. ಸಮಾಜದಲ್ಲಿ ಯಾರು ಶಿಕ್ಷಣವಂತ, ವಿದ್ಯಾವಂತ ಇರುವವರಿಗೆ ಸದಾ ಗೌರವವಿರುತ್ತದೆ. ಎಲ್ಲ ಕ್ಷೇತ್ರದಲ್ಲಿ ಮಹಿಳೆಯರೇ ಮುಂಚೂಣಿಯಲ್ಲಿದ್ದಾರೆ ಎಂದರು.

ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷ ಬಸವರಾಜ ಖೋತ ಮಾತನಾಡಿ, ಗಂಗಾಮತಸ್ಥರು ಆರ್ಥಿಕ, ಸಾಮಾಜಿಕ, ರಾಜಕೀಯವಾಗಿ ಪ್ರಬಲರಾಗಬೇಕು. ಮಕ್ಕಳಿಗೆ ಗುಣಮಟ್ಟದ ಉನ್ನತ ಶಿಕ್ಷಣ ನೀಡಿ ಒಳ್ಳೆಯ ಸಂಸ್ಕಾರ ನೀಡಿ ಅವರನ್ನು ಸಮಾಜದ ಪ್ರಬುದ್ಧರನ್ನಾಗಿ ಮಾಡಬೇಕು. ಗಂಗಾಮತಸ್ಥರು ಮೃದು ಸ್ವಭಾವ ಉಳ್ಳವರು. ಎಲ್ಲ ಸಮುದಾಯಗಳ ಜತೆ ಉತ್ತಮ ಬಾಂಧವ್ಯದೊಂದಿಗೆ ಬೆರೆತು ಬದುಕನ್ನು ಕಟ್ಟಿಕೊಂಡವರು ಎಂದು ಹೇಳಿದರು.

ಬಿಜೆಪಿ ತಾಲೂಕುಕಾರ್ಯದರ್ಶಿ ಹೊಳಬಸು ಬಾಳಶಟ್ಟಿ ಮಾತನಾಡಿ, ಅಂಬಿಗರು ನಂಬಿಗೆಯವರು. ನಿಷ್ಟೆ, ಶ್ರದ್ಧೆ, ಒಳ್ಳೆಯ ಮನೋಭಾವಗಳು ಇವರ ಬೆಳವಣಿಗೆಗೆ ದಾರಿದೀಪವಾಗಿದೆ. ಈ ಸಮುದಾಯಕ್ಕೆ ಆರ್ಥಿಕವಾಗಿ ಸಚಿವ ಮುರುಗೇಶ ನಿರಾಣಿ ಅವರಿಂದ ಸಹಾಯ ಕೊಡಿಸುವ ಭರವಸೆ ನೀಡಿದರು.

ಮರೇಗುದ್ದಿಯ ದಿಗಂಬರೇಶ್ವರ ಸಂಸ್ಥಾನ ಮಠದ ಪ್ರಭು ಶ್ರೀ ತೋಂಟದಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ನಿಜಶರಣ ಅಂಬಿಗರ ಚೌಡಯ್ಯ ಟ್ರಸ್ಟ್‌ ಅಧ್ಯಕ್ಷ ರಾಮಣ್ಣ ಕಡಾಕಡಿ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವ ಎಸ್‌. ಆರ್‌.ಪಾಟೀಲ್‌ ನೂತನ ಕಟ್ಟಡ ಉದ್ಘಾಟಿಸಿದರು. ಈರಣ್ಣ ಸ್ವಾಮಿಗಳು ಬುಕ್ಕಿಟಗಾರ್‌, ಈಶ್ವರ್‌ ಪುರಾಣಿಕ, ಎಂ.ಎನ್‌. ಪಾಟೀಲ್‌, ಈರಣಗೌಡ ನ್ಯಾಮಗೌಡರ, ನಿಂಗಣ್ಣ ಗೋಳಿಪಲ್ಲೆ, ರೂಪಾ ಹಿರೇಮಠ, ಮಗೆಪ್ಪ ದೇವನಾಳ, ರಾಮಾಚಾರ್ಯ ಕಟ್ಟಿ, ನಾಗಪ್ಪ ಅಂಬಿ, ಗಡ್ಡೆಪ್ಪಣ್ಣ ಬಾರಕೇರ, ಕಲ್ಲಪ್ಪ ಗಡ್ಡಿ, ಪರಸಪ್ಪ ವಾಲಿಕಾರ್‌, ಶಿವಗಿರಿ ದಳವಾಯಿ, ರವಿ ಮಂಟೂರ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.