ಮೊದಲ ಶ್ರಾವಣ ಸೋಮವಾರ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹರಿದು ಬಂದ ಭಕ್ತ ಜನಸಾಗರ


Team Udayavani, Aug 1, 2022, 5:58 PM IST

ಮೊದಲ ಶ್ರಾವಣ ಸೋಮವಾರ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹರಿದು ಬಂದ ಭಕ್ತ ಜನಸಾಗರ

ಮಹಾಲಿಂಗಪುರ: ಹಿಂದೂಗಳ ಪವಿತ್ರ ಮಾಸ ಶ್ರಾವಣ ತಿಂಗಳ ಮೊದಲ ಸೋಮವಾರದ ನಿಮಿತ್ಯ ಪಟ್ಟಣದ ಐತಿಹಾಸಿಕ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಅಪಾರ ಭಕ್ತ ಸಾಗರವೇ ಹರಿದು ಬಂತು.

ಕೋವಿಡ್ ಕಾರಣ ಕಳೆದ ಎರಡು ವರ್ಷಗಳ ಕಾಲ ಶ್ರಾವಣ ತಿಂಗಳ ಜಟೋತ್ಸವಕ್ಕೆ ಸೀಮಿತ ಭಕ್ತರು ಮಾತ್ರ ಆಗಮಿಸುತ್ತಿದ್ದರು.

ಈ ವರ್ಷ ಕೋವಿಡ್ ಗದ್ದಲದಿಂದ ಜನತೆಯು ಹೊರ ಬಂದಿರುವ ಕಾರಣ ಈ ವರ್ಷದ ಶ್ರಾವಣ ಮಾಸದಲ್ಲಿ ಎಂದಿನಂತೆ ಭಕ್ತ ಸಾಗರವೇ ಹರಿದು ಬರುತ್ತಿದೆ.

ತಿಂಗಳಿಡೀ ಜಟೋತ್ಸವ: ಪವಾಡ ಪುರುಷ ಮಹಾಲಿಂಗೇಶ್ವರರ ಜಟೆಗಳು ವಿಜ್ಞಾನಕ್ಕೆ ಸವಾಲು ಎಂಬಂತೆ ಪ್ರತಿವರ್ಷ ಒಂದು ಗೋಧಿ ಕಾಳಿನಷ್ಟು ಬೆಳೆಯುತ್ತವೆ. ಇಂತಹ ಪವಾಡ ಸದೃಶ್ಯ ಜಟೆಗಳನ್ನು ನೋಡುವದೇ ಭಕ್ತರ ಸೌಭಾಗ್ಯ.

ಇಂತಹ ವೈಶಿಷ್ಟ್ಯ ಪೂರ್ಣ ಜಟೆಗಳ ಅಭಿಷೇಕ (ಜಟೋತ್ಸವ)ವು ಶ್ರಾವಣ ಮಾಸದ ಶನಿವಾರ ಮತ್ತು ಮೂರನೇ ಶ್ರಾವಣ ಸೋಮವಾರ ಹೊರತುಪಡಿಸಿ ಉಳಿದ ಎಲ್ಲಾ ದಿನಗಳಲ್ಲಿ ಭಕ್ತರು ತಮ್ಮ ಇಷ್ಟಾರ್ಥಗಳನ್ನು ಬೇಡಿಕೊಂಡು ಜಟೋತ್ಸವ ಕಾರ್ಯಕ್ರಮ ಹಮ್ಮಿಕೊಂಡು ಸಾವಿರಾರು ಭಕ್ತರಿಗೆ ಅನ್ನಪ್ರಸಾದ ಸೇವೆಯೊಂದಿಗೆ ಹರಕೆ ಸಲ್ಲಿಸುತ್ತಾರೆ.

 ಮೂರು ಹೊತ್ತು ಪೂಜೆ: ಶ್ರಾವಣ ಮಾಸದಲ್ಲಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಸುಕಿನ ಜಾವ 5 ಗಂಟೆ, ಮಧ್ಯಾಹ್ನ 12 ಕ್ಕೆ, ರಾತ್ರಿ 9 ಕ್ಕೆ ಮೂರು ವೇಳೆ ವಿಶೇಷ ಪೂಜೆ ನಡೆಯುತ್ತದೆ. ಅದರಲ್ಲೂ ನಸುಕಿನ ಜಾವ ಮತ್ತು ಮಧ್ಯಾಹ್ನ ಜಟೋತ್ಸವ ವೇಳೆ ಅಪಾರ ಪ್ರಮಾಣದಲ್ಲಿ ಭಕ್ತರು ಭಾಗವಹಿಸಿ ಮಹಾಲಿಂಗೇಶ್ವರ ದರ್ಶನ ಪಡೆಯುತ್ತಾರೆ.

ಶ್ರಾವಣ ಮೊದಲ ಸೋಮವಾರ ನಿಮಿತ್ಯ ಪೀಠಾಧಿಪತಿ ಜಗದ್ಗುರು ಮಹಾಲಿಂಗೇಶ್ವರ ಶಿವಯೋಗಿ ರಾಜೇಂದ್ರ ಸ್ವಾಮಿಜಿಯವರು ಜಟೋತ್ಸವ ನೇರವೇರಿಸಿದರು. ಮಹಾಲಿಂಗೇಶ್ವರ ಗದ್ದುಗೆಗೆ ಹೂವಿನ ವಿಶೇಷ ಅಲಂಕಾರ ಮಾಡಿ ಪೂಜೆ ಸಲ್ಲಿಸಲಾಯಿತು.

ಹರಕೆ ಹೊತ್ತ ಭಕ್ತರು ಮಹಾಲಿಂಗೇಶ್ವರರ ಬೆಳ್ಳಿಯ ರಥೋತ್ಸವ ಸೇವೆಯನ್ನು ಸಲ್ಲಿಸಿ ಕೃತಾರ್ಥರಾಗುತ್ತಾರೆ. ಜಟೋತ್ಸವ ಮತ್ತು ಪೂಜೆಯ ವೇಳೆ ಕರಡಿ ಮನೆತನದ ಕಲಾವಿದರು ಕರಡಿವಾದನದ ಸೇವೆ ಸಲ್ಲಿಸುತ್ತಾರೆ.

ಟಾಪ್ ನ್ಯೂಸ್

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.