18ರಂದು ಸರ್ಕಾರ ರಚನೆ ಬಗ್ಗೆ ನಿರ್ಧಾರ: ಚರಂತಿಮಠ
Team Udayavani, Sep 15, 2018, 7:00 AM IST
ಬಾಗಲಕೋಟೆ: “ಬಿಜೆಪಿಯಿಂದ 104 ಶಾಸಕರಿದ್ದೇವೆ. ಈಗ ಬೇಕಾಗಿರುವುದು ಕೇವಲ 9 ಜನ ಶಾಸಕರು ಮಾತ್ರ. ಸಮ್ಮಿಶ್ರ ಸರ್ಕಾರದಲ್ಲಿ ಗೊಂದಲ, ಜಗಳ, ಭಿನ್ನಾಭಿಪ್ರಾಯ ನಿತ್ಯ ನಡೆಯುತ್ತಿವೆ. ಇಲ್ಲದ ಸರ್ಕಾರ ನಾವು ಬೀಳಿಸುವ ಅಗತ್ಯವೇ ಇಲ್ಲ. ಸೆ.18ರಂದು ಬಿಜೆಪಿ ಶಾಸಕಾಂಗ ಪಕ್ಷದ ವಿಶೇಷ ಸಭೆ ನಡೆಯಲಿದೆ.
ಸರ್ಕಾರ ರಚನೆ ಕುರಿತಾಗಿಯೇ ಈ ವಿಶೇಷ ಸಭೆ ಕರೆಯಲಾಗಿದೆ. ಸಭೆಯ ಬಳಿಕ ಬಿಜೆಪಿ ಸರ್ಕಾರ ರಚನೆಯ ಬಗ್ಗೆ ತಿಳಿಸುತ್ತೇವೆ’ ಎಂದು ಬಿಜೆಪಿ ಶಾಸಕ ಡಾ.ವೀರಣ್ಣ ಚರಂತಿಮಠ ತಿಳಿಸಿದ್ದಾರೆ.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ನವರಿಗೆ ತಾಕತ್ತಿದ್ದರೆ ಬಿಜೆಪಿಯ 104 ಶಾಸಕರಲ್ಲಿ ಒಬ್ಬರನ್ನಾದರೂ ಸೆಳೆದುಕೊಳ್ಳಲಿ ನೋಡೋಣ. ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆದು 4 ತಿಂಗಳಾಗಿವೆ. ಈವರೆಗೆ 3-4 ಜಿಲ್ಲೆಗಳಲ್ಲಿ ಬಿಟ್ಟರೆ ಉಳಿದೆಡೆ ಸರ್ಕಾರವೇ ಇಲ್ಲ. ಹೀಗಾಗಿ ಬಿಜೆಪಿಯವರು ಏನಾದರೂ ಮಾಡಿ ಸರ್ಕಾರ ರಚನೆ ಮಾಡಲಿ ಎಂಬ ಭಾವನೆ ಜನರಲ್ಲೂ ಬಂದಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
MUST WATCH
ಹೊಸ ಸೇರ್ಪಡೆ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ