ಲಾಯದಗುಂದಿ ಗ್ರಾಪಂಗೆ ಮುತ್ತಿಗೆ-ಪ್ರತಿಭಟನೆ


Team Udayavani, Feb 19, 2020, 11:57 AM IST

bk-tdy-2

ಗುಳೇದಗುಡ್ಡ: ನೆರೆ ಸಂತ್ರಸ್ತರಿಗೆ ಸಮರ್ಪಕವಾಗಿ ಪರಿಹಾರ ನೀಡಿಲ್ಲ. ಪ್ರವಾಹದಿಂದ ಹಾನಿಯಾದವರಿಗೆ ಬಿಟ್ಟು ಬೇರೆಯವರಿಗೆ ಪರಿಹಾರ ನೀಡಲಾಗಿದೆ ಎಂದು ಆರೋಪಿಸಿ ಲಾಯದಗುಂದಿ ಸಂತ್ರಸ್ತರು ಗ್ರಾಮ ಪಂಚಾಯತ್‌ಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ನೆರೆ ಸಂತ್ರಸ್ತರ ಸರ್ವೇ ಅವೈಜ್ಞಾನಿಕವಾಗಿ ಮಾಡಲಾಗಿದ್ದು, ಇದರಿಂದ ಅರ್ಹ ಸಂತ್ರಸ್ತರಿಗೆ ಅನ್ಯಾಯವಾಗಿದೆ. ಪ್ರವಾಹದ ನೀರು ಹೋಗದ ಮನೆಗಳಿಗೆ ಪರಿಹಾರ ನೀಡಲಾಗಿದೆ. ಅಧಿ ಕಾರಿಗಳು ತಮಗೆ ಬೇಕಾದವರಿಗೆ ಮಾತ್ರ ಪರಿಹಾರ ಮಂಜೂರು ಮಾಡಿದ್ದಾರೆ. ಬಡವರಿಗೆ ಪರಿಹಾರ ನೀಡಿಲ್ಲ, ಕೂಡಲೇ ಮತ್ತೂಮ್ಮೆ ಸರ್ವೇ ಮಾಡಿ ನಿಜವಾದ ಸಂತ್ರಸ್ತರನ್ನು ಗುರುತಿಸಿ, ಸೂಕ್ತ ಪರಿಹಾರ ಒದಗಿಸಬೇಕೆಂದು ಪ್ರತಿಭಟನಾನಿರತರು ಆಗ್ರಹಿಸಿದರು.

ಪಿಡಿಒಗೆ ತರಾಟೆ: ಸಂತ್ರಸ್ತರಲ್ಲದವರಿಗೂ ಪರಿಹಾರ ನೀಡಿದ್ದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಮನೆ-ಭೂಮಿ ಕಳೆದುಕೊಂಡವರಿಗೆ ಪರಿಹಾರ ನೀಡದೇ ಶ್ರೀಮಂತರಿಗೆ ನೆರೆ ಪರಿಹಾರ ನೀಡಿದ್ದೀರಿ. ಫಲಾನುಭವಿಗಳ ಹೆಸರಿನ ಪಟ್ಟಿಯನ್ನು ಗ್ರಾಮ ಪಂಚಾಯತ್‌ ನೋಟಿಸ್‌ ಬೋಡ್‌ ಗೆ ಲಗತ್ತಿಸಿಲ್ಲ ಎಂದು ಗ್ರಾಪಂ ಪಿಡಿಒ ಪದ್ಮಾವತಿ ಜಿ.ಪಿ. ಹಾಗೂ ಗ್ರಾಮ ಲೆಕ್ಕಾಧಿಕಾರಿಗಳನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡರು.

ತಹಶೀಲ್ದಾರ್‌ಗೆ ಮನವಿ: ಲಾಯದಗುಂದಿ ಪಂಚಾಯತ್‌ಗೆ ಆಗಮಿಸಿದ್ದ ತಹಶೀಲ್ದಾರ್‌ ಜಿ.ಎಂ. ಕುಲಕರ್ಣಿ ಅವರಿಗೆ ಗ್ರಾಮಸ್ಥರು ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ತಹಶೀಲ್ದಾರ್‌ ಜಿ.ಎಂ. ಕುಲಕರ್ಣಿ, 62 ಫಲಾನುಭವಿಗಳ ಬಗ್ಗೆ ಪಿಡಿಒ, ಗ್ರಾಮ ಲೆಕ್ಕಾಧಿಕಾರಿಗಳು ಪುನರ್‌ ಪರಿಶೀಲನೆ ಮಾಡುತ್ತಾರೆ. ಹಾನಿಗೊಳಗಾಗದ ಮನೆಗಳಿಗೆ ಪರಿಹಾರ ಹೋಗಿದ್ದರೆ ಅಂತಹ ಮನೆಗಳ ಮೇಲೆ ಭೋಜಾ ದಾಖಲಿಸಿ, ಪರಿಹಾರ ನೀಡಿದ ಹಣ ವಸೂಲಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಅಲ್ಲದೇ ಕೂಡಲೇ ಫಲಾನುಭವಿಗಳ ಪಟ್ಟಿಯನ್ನು ಗ್ರಾಮ ಪಂಚಾಯತ್‌ ನೋಟಿಸ್‌ ಬೋರ್ಡ್‌ಗೆ ಲಗತ್ತಿಸುವಂತೆ ಪಿಡಿಒ ಅವರಿಗೆ ಸೂಚನೆ ನೀಡಿದರು.

ಪಿಡಿಒ ಜಿ. ಪದ್ಮಾವತಿ, ಗ್ರಾಪಂ ಅಧ್ಯಕ್ಷ ಶರಣು ಸಜ್ಜನ, ಗ್ರಾಮದ ಮಹೇಶ ಜಡಿ, ಮುತ್ತಪ್ಪ ಗೋಡಿ, ಭೀಮಪ್ಪ ಕರಕನ್ನವರ, ಮಂಜುನಾಥ ಜಡಿ, ಭೀಮಪ್ಪ ಮಾದರ, ರವಿ ವಾಲೀಕಾರ, ಸಿದ್ದಪ್ಪ ಬಂಡಿವಡ್ಡರ, ಪರಶುರಾಮ ಪಾತ್ರೋಟಿ, ಬಸವರಾಜ ಮಾದರ, ಮಹೇಶ ವಾಲೀಕಾರ, ಹನಮಂತ ಪಾತ್ರೋಟಿ, ಮಲ್ಲಪ್ಪ ಕುಚಲ, ಸಂಗಪ್ಪ ವಾಲೀಕಾರ, ಬೈಲಪ್ಪ ಗೋಡಿ, ಶರಣಪ್ಪ ಚಿಲ್ಲಾಪುರ, ಆಸಂಗೆಪ್ಪ ಹಾದಿಮನಿ. ಮಲ್ಲಪ್ಪ ಪಾತ್ರೋಟಿ, ಶರಣಪ್ಪ ಜಡಿ ಇದ್ದರು.

ಟಾಪ್ ನ್ಯೂಸ್

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.