ಮುಧೋಳ: ಕೆರೆಯ ಏರಿಯ ಮೇಲೆ ಉರಗ ಸಲ್ಲಾಪ!
Team Udayavani, Feb 23, 2021, 10:13 AM IST
ಮುಧೋಳ (ಬಾಗಲಕೋಟೆ): ಸಮೀಪದ ಹಲಗಲಿ ಗ್ರಾಮದ ಕೆರೆಯ ಏರಿಯ ಮೇಲೆ ಎರಡು ಹಾವುಗಳು ಮೈಮರೆತು ಸಲ್ಲಾಪದಲ್ಲಿ ತೊಡಗಿದ್ದು ನೋಡುಗರ ಕುತೂಹಲಕ್ಕೆ ಕಾರಣವಾಗಿದೆ.
ಸೋಮವಾರ ಸಂಜೆ ವೇಳೆ ಗ್ರಾಮದ ಕರಿಯಪ್ಪನ ದೇವಸ್ಥಾನಕ್ಕೆ ಹೊಂದಿಕೊಂಡಿರುವ ಕೆರೆಯ ಏರಿಯ ಮೇಲೆ ಎರಡು ಕೇರೆ ಹಾವುಗಳು ಸುಮಾರು ಹೊತ್ತು ಸರಸದಲ್ಲಿ ತೊಡಗಿಕೊಂಡಿದ್ದವು. ಹಾವುಗಳು ಸರಸದಲ್ಲಿ ತೊಡಗಿರುವ ದೃಶ್ಯ ಕಂಡು ಸ್ಥಳೀಯರು ತಮ್ಮ ಮೊಬೈಲ್ನಲ್ಲಿ ದೃಶ್ಯ ಸೆರೆಹಿಡಿದಿದ್ದಾರೆ.
ಇದನ್ನೂ ಓದಿ:ಮುರುಗೇಶ್ ನಿರಾಣಿಗೆ ಅಮಿತ್ ಶಾ ದಿಢೀರ್ ಬುಲಾವ್: ಕುತೂಹಲ ಮೂಡಿಸಿದ ನಿರಾಣಿ ದಿಲ್ಲಿ ಭೇಟಿ!
ಸಾರ್ವಜನಿಕರ ಪರಿವೇ ಇಲ್ಲದೆ ಮೈಮರೆತು ಸರಸದಲ್ಲಿ ತೊಡಗಿದ್ದ ಹಾವುಗಳು ಬಹಳ ಹೊತ್ತಿನ ಬಳಿಕ ಕೆರೆಯಲ್ಲಿ ಈಜಿಕೊಂಡು ಮತ್ತೊಂದು ಸ್ಥಳಕ್ಕೆ ತೆರಳಿದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ