ಸಮಾಜದ ಅಂಕು ಡೊಂಕು ತಿದ್ದುವ ಪತ್ರಿಕೆಗಳಿಂದ ಸಮಾಜ ಸುಧಾರಣೆ

ಐವರು ಪತ್ರಕರ್ತರಿಗೆ ಮಾಧ್ಯಮ ರತ್ನ ಪ್ರಶಸ್ತಿ; ನಾಲ್ಕನೇ ಅಂಗ ಪತ್ರಿಕಾರಂಗ

Team Udayavani, Jul 31, 2022, 4:36 PM IST

16

ಜಮಖಂಡಿ: ಪೆನ್ನಿನ ಒಂದು ಹನಿ ಮಸಿಯಿಂದ ಕೋಟಿ ಜನರಿಗೆ ಬಿಸಿ ಮುಟ್ಟಿಸುವ ಕೆಲಸ ಪತ್ರಿಕೆಗಳಿಂದ ಮಾತ್ರ ಸಾಧ್ಯವಿದೆ ಎಂದು ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ ಹೇಳಿದರು.

ನಗರದ ಮಾಜಿ ಸೈನಿಕ ಭವನದಲ್ಲಿ ಕರ್ನಾಟಕ ಪ್ರಸ್‌ ಕ್ಲಬ್‌ ಸಹಯೋಗದಲ್ಲಿ ಪತ್ರಿಕಾ ದಿನಾಚರಣೆ, ತಾಲೂಕು ಘಟಕ ಉದ್ಘಾಟನೆ ಮತ್ತು ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಆಸೆ ಆಮಿಷಕ್ಕೊಳಗಾಗದೆ ಮತ್ತು ಬೆದರಿಕೆಗೆ ಹೆದರದೆ ಸಮಾಜದ ಅಂಕು ಡೊಂಕುಗಳನ್ನು ತಿದ್ದುವ ಕೆಲಸವನ್ನು ಪತ್ರಿಕೆಗಳು ಮಾಡಿದರೆ ಮಾತ್ರ ಸಮಾಜ ಸುಧಾರಣೆಯಾಗಲಿದೆ. ದೇಶಕ್ಕೆ ಡಾ| ಬಿ.ಆರ್‌. ಅಂಬೇಡ್ಕರ್‌ ಶ್ರೇಷ್ಠ ಸಂವಿಧಾನ ನೀಡಿದ್ದಾರೆ. ಅದರಲ್ಲಿ ನ್ಯಾಯಾಂಗ, ಶಾಸಕಾಂಗ, ಕಾರ್ಯಾಂಗ ಕೆಲಸ ನಿರ್ವಹಿಸುತ್ತವೆ. ಅದರ ಜತೆಯಲ್ಲಿ ನಾಲ್ಕನೇ ಅಂಗ ಪತ್ರಿಕಾರಂಗ ಕೂಡ ಸಾಮಾಜಿಕ ಸೇವೆ ನಿರ್ವಹಿಸುತ್ತದೆ ಎಂದರು. ಉಧ್ಯಮಿ ಜಗದೀಶ ಗುಡಗುಂಟಿ, ರೈತ ಮುಖಂಡ ಬಸವರಾಜ ಸಿಂಧೂರ, ಜವಳಿ ನಿಗಮ ಮಾಜಿ ಉಪಾಧ್ಯಕ್ಷ ನಜೀರ ಕಂಗನೋಳ್ಳಿ, ಜಾಕೀರಹುಸೇನ ನಧಾಪ ಮಾತನಾಡಿದರು.

ಇದೇ ಸಂದರ್ಭದಲ್ಲಿ ಪತ್ರಕರ್ತರಾದ ಗುರುರಾಜ ವಾಳ್ವೆàಕರ, ಮಲ್ಲೇಶ ಆಳಗಿ, ಶಶಿಕಾಂತ ತೇರದಾಳ, ವಿಷ್ಣು ಕುಲಕರ್ಣಿ, ಸರೋಜಿನಿ ಅರಗೆ ಅವರಿಗೆ ಮಾಧ್ಯಮ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ರವೀಂದ್ರ ಜಂಬಗಿ, ಕಲ್ಯಾಣಪ್ಪ ಬಾಂಗಿ ಅವರಿಗೆ ದೃಶ್ಯ ಮಾಧ್ಯಮ ರತ್ನ ಪ್ರಶಸ್ತಿ ನೀಡಲಾಯಿತು. 25ಕ್ಕೂ ಸಾಧಕರಿಗೆ ಮಾತೃಭೂಮಿ ಸೇವಾ ರತ್ನ ಪ್ರಶಸ್ತಿ, ಆರಕ್ಷಕ ರತ್ನ ಪ್ರಶಸ್ತಿ ಮತ್ತು ನಿಷ್ಕಾಮ ಸೇವಾ ರತ್ನ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ದಾಸನಾಳಮಠದ ಸದಾಶಿವ ಶ್ರೀ ಸ್ವಾಮಿ ವಿವೇಕಾನಂದ ಆಶ್ರಮ ಗಿರೀಶಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಸಿಪಿಐ ಗುರುನಾಥ ಚವ್ಹಾಣ, ಎಂ.ವಾಲಿಕರ, ಅಬ್ದುಲಖಾದರ ನಧಾಪ, ಎಚ್‌.ಬಿ.ಚೌಧರಿ, ಎಸ್‌. ದಯಾನಂದ, ರಫೀಕ ಬಾರಿಗಡ್ಡಿ, ಗುಡುಸಾಬ ಹೊನವಾಡ, ರವಿ ಬೀಳಗಿ, ವೆಂಕಪ್ಪ ಹುಡೆದ ಇದ್ದರು. ಮಹಾಂತೇಶ ಮಠಪತಿ ಪ್ರಾರ್ಥಿಸಿದರು. ಕೇದಾರ ರಾವಳ್ಳೋಜಿ ಸ್ವಾಗತಿಸಿದರು. ಅಶೋಕ ಸತ್ತಿ ನಿರೂಪಿಸಿದರು. ರಾಜಕುಮಾರ ಪಾಟೀಲ ವಂದಿಸಿದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ದೇಶಪಾಂಡೆ ಸಾವು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ಕೆ.ಎಸ್‌. ದೇಶಪಾಂಡೆ ಸಾವು

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

4-bgl

Theft: ಅಮೀನಗಡದ ದೇವಸ್ಥಾನದಲ್ಲಿ ಕಳ್ಳತನ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.