ರಾಜ್ಯಮಟ್ಟದ ಸೈಕ್ಲಿಂಗ್‌ ಸ್ಪರ್ಧೆ ಬಾಗಲಕೋಟೆಗೆ 2ನೇ ಸ್ಥಾನ


Team Udayavani, Nov 30, 2019, 5:26 PM IST

bk-tdy-3

ವಿಜಯಪುರ: ವಿಜಯಪುರ ನಗರದಲ್ಲಿ ಜರುಗಿದ ಪಪೂ ಶಿಕ್ಷಣ ಇಲಾಖೆಯ ರಾಜ್ಯ ಮಟ್ಟದ ಸೈಕ್ಲಿಂಗ್‌ ಸ್ಪರ್ಧೆಯಲ್ಲಿ ಆತಿಥೇಯ ವಿಜಯಪುರ ಜಿಲ್ಲೆ ಸಮಗ್ರ ವೀರಾಗ್ರಣಿ ಪ್ರಶಸ್ತಿ ಮುಡಿಗೇರಿಸಿಕೊಂಡು ಸೈಕ್ಲಿಂಗ್‌ ತರವರಿಗೆ ಕಿರೀಟಕ್ಕೆ ಮತ್ತೂಂದು ಗರಿ ಸಿಕ್ಕಿಸಿದೆ.

ನೆರೆಯ ಬಾಗಲಕೋಟೆ ಜಿಲ್ಲೆದ್ವಿತೀಯ ವೀರಾಗ್ರಣಿ ತನ್ನದಾಗಿಸಿಕೊಂಡಿದೆ. ಶುಕ್ರವಾರ ಮಧ್ಯಾಹ್ನ ಸೊಲ್ಲಾಪುರ ರಸ್ತೆಯಲ್ಲಿರುವ ಎಎಸ್‌ಪಿ ಕಾಮರ್ಸ್‌ ಕಾಲೇಜ್‌ನಲ್ಲಿ ಆಯೋಜಿಸಲಾದ ಸಮಾರೋಪ ಸಮಾರಂಭದಲ್ಲಿ ಸೈಕ್ಲಿಂಗ್‌ ಸ್ಪರ್ಧೆ ವಿಜೇತರಿಗೆ ಪಾರಿತೋಷಕ ವಿತರಿಸಲಾಯಿತು.

46 ಅಂಕಗಳೊಂದಿಗೆ ವಿಜಯಪುರ ಜಿಲ್ಲೆ ಸಮಗ್ರ ವೀರಾಗ್ರಣಿ ಪ್ರಶಸ್ತಿ ತನ್ನದಾಗಿಸಿಕೊಂಡರೆ, 14 ಅಂಕಗಳನ್ನು ಮಾತ್ರ ಪಡೆಯಲು ಸಾಧ್ಯವಾದ ಕಾರಣ ಬಾಗಲಕೋಟೆ ತಂಡ ದ್ವಿತೀಯ ಸ್ಥಾನಕ್ಕೆ ತೃಪ್ತಿ ಪಡಬೇಕಾಯಿತು. ವೈಯಕ್ತಿಕ ಸ್ಪರ್ಧೆಯಲ್ಲಿ ಬಾಲಕರ 20 ಕಿ.ಮೀ. ಟೈಂ ಟ್ರೈಲ್‌ ಸ್ಪರ್ಧೆಯಲ್ಲಿ ವಿಜಯಪುರದ ಎಸ್‌.ಕೆ.ವಿ.ಎಂ.ಎಸ್‌. ಪಿಯು ಕಾಲೇಜ್‌ನ ಶ್ರೀಶೈಲ ವೀರಾಪುರ ಪ್ರಥಮ, ಅಭಿಷೇಕ ಮಾರನೂರ ದ್ವಿತೀಯ ಸ್ಥಾನ ಹಾಗೂ ಬಾಗಲಕೋಟೆ ಜಮಖಂಡಿಯ ಕಾಮರ್ಸ್‌, ಬಿಎಚ್‌ಎಸ್‌, ಆರ್ಟ್ಸ್-ಟಿಜಿಪಿಸಾಯಿನ್ಸ್‌ ಪಿಯು ಕಾಲೇಜ್‌ನ ಮಧು ಕಡಾಪುರ ಅವರು ತೃತೀಯ ಸ್ಥಾನ ಪಡೆದುಕೊಂಡರು.

ಬಾಲಕರ ಟೈಂ ಟ್ರೈಲ್‌ 30 ಕಿ.ಮೀ. ಸ್ಪರ್ಧೆಯಲ್ಲಿ ಜಮಖಂಡಿಯ ಕಾಮರ್ಸ್‌, ಬಿಎಚ್‌ಎಸ್‌, ಆರ್ಟ್ಸ್-ಟಿಜಿಪಿ ಸೈನ್ಸ್‌ ಪಪೂ ಕಾಲೇಜಿನ ಮಧು ಕಡಾಪುರ ಪ್ರಥಮ, ವಿಜಯಪುರದ ಎಸ್‌.ಕೆ.ವಿ.ಎಂ.ಎಸ್‌. ಪಿಯು ಕಾಲೇಜ್‌ನ ಮಹಾಂತೇಶ ದ್ವಿತೀಯ ಹಾಗೂ ಅನಿಲ ಕಲ್ಲಪ್ಪಗೊಂಡ ತೃತೀಯ ಸ್ಥಾನ ಪಡೆದುಕೊಂಡರು.

1000 ಮೀ. ಬಾಲಕರ ಟೈಂ ಟ್ರೈಲ್‌ ಫಾರ್‌ ಟ್ರ್ಯಾಕ್ಸ್ಪ ರ್ಧೆಯಲ್ಲಿ ವಿಜಯಪುರ ನಗರದ ಎಸ್‌.ಕೆ.ವಿ.ಎಂ.ಎಸ್‌. ಪಿಯು ಕಾಲೇಜ್‌ನ ಅನಿಲ ಕಲ್ಲಪ್ಪಗೊಂಡ ಪ್ರಥಮ ಸ್ಥಾನ ಪಡೆದರೆ, ಬಾಗಲಕೋಟೆ ಜಿಲ್ಲೆಯ ಜಮಖಂಡಿ ಕಾಮರ್ಸ್‌, ಬಿಎಚ್‌ಎಸ್‌, ಆರ್ಟ್ಸ್ ಮತ್ತು ಟಿಜಿಪಿ ಸೈನ್ಸ್‌ ಪಿಯು ಕಾಲೇಜ್‌ನ ಮಧು ಕಡಾಪುರ ದ್ವಿತೀಯ ಸ್ಥಾನ ತಮ್ಮದಾಗಿಸಿಕೊಂಡಿದ್ದಾರೆ. ವಿಜಯಪುರ ಎಸ್‌.ಕೆ.ವಿ.ಎಂ.ಎಸ್‌. ಪಿಯು ಕಾಲೇಜಿನ ಶ್ರೀಶೈಲ ವೀರಾಪುರ ಮೂರನೇ ಸ್ಥಾನಕ್ಕೆ ತೃಪ್ತಿ ಪಟ್ಟಿದ್ದಾರೆ. 4 ಕಿ.ಮೀ. ಸ್ಪರ್ಧೆಯಲ್ಲಿ ಬಾಗಲಕೋಟೆ ಜಿಲ್ಲೆಯ ಮಧು ಕಡಾಪುರ ಪ್ರಥಮ, ವಿಜಯಪುರ ಜಿಲ್ಲೆಯ ಅಭಿಷೇಕ ಮರನೂರ ದ್ವಿತೀಯ ಹಾಗೂ ಅನಿಲ ಕಲ್ಲಪ್ಪಗೊಂಡ ತೃತೀಯ ಸ್ಥಾನ ಪಡೆದಿದ್ದಾರೆ.

500 ಮೀ. ಬಾಲಕಿಯರ ವಿಭಾಗದ ಟೈಂ ಟ್ರೈಲ್‌ ಫಾರ್‌ ಟ್ರ್ಯಾಕ್ 500 ಮೀ. ಸ್ಪರ್ಧೆಯಲ್ಲಿ ವಿಜಯಪುರ ಎಸ್‌.ಕೆ.ವಿ.ಎಂ. ಎಸ್‌. ಪಿಯು ಕಾಲೇಜಿನ ಸೌಮ್ಯ ಅಂತಾಪುರ ಪ್ರಥಮ ಸ್ಥಾನ ಪಡೆದರೆ, ಬೆಂಗಳೂರಿನ ಇವ್ನಿಂಗ್‌ ಪಿಯು ಕಾಲೇಜ್‌ನ ಕೀರ್ತಿರಂಗಸ್ವಾಮಿ ದ್ವಿತೀಯ ಹಾಗೂ ವಿಜಯಪುರ ಜಿಲ್ಲೆಯಕಾವೇರಿ ಮುರನಾಳ ತೃತೀಯ ಸ್ಥಾನ ಪಡೆದಿದ್ದಾರೆ. ಬಾಲಕಿಯರ 3 ಕಿ.ಮೀ. ಸ್ಪರ್ಧೆಯಲ್ಲಿ ಬೆಂಗಳೂರಿನ ಕಾವೇರಿ ರಂಗಸ್ವಾಮಿ ಪ್ರಥಮ ಸ್ಥಾನ, ವಿಜಯಪುರ ಜಿಲ್ಲೆಯ ಸೌಮ್ಯ ಅಂತಾಪುರ ದ್ವಿತೀಯ ಸ್ಥಾನ ಹಾಗೂ ಕಾವೇರಿ ಮುರನಾಳ ತೃತೀಯ ಸ್ಥಾನ ಪಡೆದಿದ್ದಾರೆ.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.