ಗೊಲ್ಲ ಮುಖಂಡರಿಂದ ಅಂಕಿ ಅಂಶ ಸಲ್ಲಿಕೆ
Team Udayavani, Jun 3, 2020, 12:25 PM IST
ಬಾದಾಮಿ: ತಾಲೂಕಿನ ಗೊಲ್ಲ (ಯಾದವ) ಸಮಾಜದ ಮುಖಂಡರು ಮತ್ತು ಪದಾಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾಧಿಕಾರಿಯನ್ನು ಭೇಟಿಯಾಗಿ ಸರ್ಕಾರದ ಆದೇಶದಂತೆ ಅಲೆಮಾರಿ ಮತ್ತು ಅರೆ ಅಲೆಮಾರಿ ವರ್ಗದ ಗೊಲ್ಲ ಸಮಾಜದ ಕುಟುಂಬಗಳ ಅಂಕಿ ಅಂಶ ಸಲ್ಲಿಸಿದರು.
ತಾಲೂಕಿನ ವಿವಿಧ ಗ್ರಾಮಗಳಲ್ಲಿ ಗೊಲ್ಲ ಸಮಾಜದ ಜನರು ಇಲ್ಲ ಎಂಬ ಅಂಶ ಬೆಳಕಿಗೆ ಬಂದ ಕುರಿತಾಗಿ
ಸಮಾಜದ ಮುಖಂಡರು ತಾಲೂಕಿನ ನಗರ ಮತ್ತು 22 ಗ್ರಾಮಗಳಲ್ಲಿ ವಾಸವಿರುವ 4895 ಜನಸಂಖ್ಯೆ ಅಧಿಕೃತ ಮಾಹಿತಿಯನ್ನು ಅಧಿಕಾರಿಗಳಿಗೆ ಒದಗಿಸಿದರು.
ಸಮಾಜದ ತಾಲೂಕು ಅಧ್ಯಕ್ಷ ಸೋಮಣ್ಣ ಬಿಂಗೇರಿ ಮಾತನಾಡಿ, ವಿವಿಧ ಗ್ರಾಮಗಳಲ್ಲಿ ಪಿಡಿಒ ಅವರಿಗೆ ನಿಖರ ಮಾಹಿತಿ ಇಲ್ಲ. ಯಾವ ಗ್ರಾಮಗಳಲ್ಲಿ ಗೊಲ್ಲ (ಯಾದವ) ಸಮಾಜದ ಎಷ್ಟು ಜನರಿದ್ದಾರೆ? ಎಂಬುದನ್ನು ತಮಗೆ ಮಾಹಿತಿ ಸಲ್ಲಿಸಲಾಗಿದೆ. ಆದ್ದರಿಂದ ಇಲಾಖೆ ಮೂಲಕ ಸಂಬಂಧಿಸಿದ ಗ್ರಾಪಂಗಳಿಗೆ ಸೂಚಿಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಎಂ.ಎಂ. ಬಿಂಗೇರಿ, ಪುರಸಭೆ ಸದಸ್ಯ ಬಸವರಾಜ ಗೊರಕೊಪ್ಪ, ಹನಮಂತಗೌಡ ಪಾಟೀಲ, ನಿಂಗಪ್ಪ ಮುಳ್ಳಾಡಿ, ಕರಿಯಪ್ಪ ವಾಲೀಕಾರ, ಯಮನಪ್ಪ ಮುರಡಿ, ಮಲ್ಲಪ್ಪ ಮುಳ್ಳಾಡಿ, ಮಾರುತಿ ವಾಲೀಕಾರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heavy Rain: ಬಾಗಲಕೋಟೆ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ
ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ
Bagalakote: ಸರಕಾರಿ ವೈದ್ಯೆಯಿಂದಲೇ ಭ್ರೂಣಹತ್ಯೆ!
Mudhol ಸಾವಿರ ಶ್ರೀಗಂಧ ಸಸಿಗಳ ಸರದಾರ; ಅರಣ್ಯ ಕೃಷಿಯಲ್ಲಿ ಖುಷಿ ಜೀವನ ಕಂಡ ನಾಗಪ್ಪ
Mahalingpur: ಘಟಪ್ರಭಾ ನದಿಗೆ ಹೆಚ್ಚಿದ ನೀರು: ಮೂರು ಸೇತುವೆಗಳು ಜಲಾವೃತ
MUST WATCH
ಹೊಸ ಸೇರ್ಪಡೆ
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.