ಕೃಷಿ ಅಭಿಯಾನಕ್ಕೆ ಚಾಲನೆ
Team Udayavani, Jun 9, 2019, 10:10 AM IST
ಬಾಗಲಕೋಟೆ: ಕೃಷಿ ಅಭಿಯಾನ ಹಾಗೂ ಸಸಿ ನೆಡುವ ಕಾರ್ಯಕ್ರಮಕ್ಕೆ ಜಿಪಂ ಅಧ್ಯಕ್ಷೆ ಬಾಯಕ್ಕ ಮೇಟಿ ಚಾಲನೆ ನೀಡಿದರು.
ಬಾಗಲಕೋಟೆ: ತಾಲೂಕಿನಲ್ಲಿ ಕೃಷಿ ಇಲಾಖೆಯಿಂದ ಮುಂಗಾರು ಹಂಗಾಮಿನಲ್ಲಿ ಕೃಷಿ ಅಭಿಯಾನ ಹಾಗೂ ಸಸಿ ನೆಡುವ ಕಾರ್ಯಕ್ರಮಕ್ಕೆ ಜಿಪಂ ಅಧ್ಯಕ್ಷೆ ಬಾಯಕ್ಕ ಮೇಟಿ ಚಾಲನೆ ನೀಡಿದರು.
ಇದೇ ವೇಳೆ ಸಸಿ ನೆಡುವ ಕಾರ್ಯಕ್ರಮ ನೆರವೇರಿಸಿದರು. ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷೆ ಶೋಭಾ ಬಿರಾದಾರ, ಜಿಪಂ ಗಳಾದ ಸದಸ್ಯೆ ಕವಿತಾ ದಡ್ಡಿ, ಹನಮವ್ವ ಕರಿಹೋಳ್ಳಿ, ತಾಪಂ ಅಧ್ಯಕ್ಷ ಚನ್ನನಗೌಡ ಪರನಗೌಡರ, ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಮುತ್ತನಗೌಡ ಗೌಡರ, ಉಪಾಧ್ಯಕ್ಷ ದುರ್ಗಪ್ಪ ಸಿದ್ದಾಪುರ, ಪಶು ಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ಡಾ| ಆರ್.ಎಸ್. ಪದರಾ, ತೋಟಗಾರಿಕೆ ಸಹಾಯಕ ನಿರ್ದೇಶಕ ಎಂ.ಬಿ. ಮೇಟಿ, ರೇಷ್ಮೆ ಇಲಾಖೆ ಅಧಿಕಾರಿ ಜಂಬುನಾಥ ಸರಗಣಾಚಾರ, ಸಹಾಯಕ ಕೃಷಿ ನಿರ್ದೇಶಕ ಪಾಡಪ್ಪ ಲಮಾಣಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ